AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೈಲ್ ಲಿಪಿಯಲ್ಲಿ ಭಾರತೀಯ ಸಂವಿಧಾನ: ಅಂಧರಿಗೂ ಸಿಕ್ತು ಭಾರತೀಯ ಸಂವಿಧಾನ ಓದುವ ಅವಕಾಶ

ವಿಶೇಷ ದೃಷ್ಟಿಚೇತನರೂ ಸಂವಿಧಾನವನ್ನು ಓದುವಂತ ಮೌಲ್ಯಯುತ ಕೆಲಸವನ್ನು ಮಾಡಲಾಗಿದೆ. ದಿವ್ಯಾಂಗರಿಗಾಗಿ ತಯಾರಿಸಿದ ಈ ಪ್ರತಿಯನ್ನು ಬಿಡುಗಡೆಗೊಳಿಸಲು ತುಂಬಾ ಸಂತೋಷವಾಗುತ್ತದೆ ಎಂದು ಸಚಿವ ಮುಂಡೆ ತಿಳಿಸಿದ್ದಾರೆ.

ಬ್ರೈಲ್ ಲಿಪಿಯಲ್ಲಿ ಭಾರತೀಯ ಸಂವಿಧಾನ: ಅಂಧರಿಗೂ ಸಿಕ್ತು ಭಾರತೀಯ ಸಂವಿಧಾನ ಓದುವ ಅವಕಾಶ
ಬ್ರೈಲ್ ಲಿಪಿಯಲ್ಲಿ ಸಂವಿಧಾನ ಬಿಡುಗಡೆ
TV9 Web
| Edited By: |

Updated on:Apr 06, 2022 | 11:25 PM

Share

ಮುಂಬೈ: ರಾಜ್ಯದ ಸಾಮಾಜಿಕ ನ್ಯಾಯ ಸಚಿವ ಧನಂಜಯ್ ಮುಂಡೆ ಬುಧವಾರ ಬ್ರೈಲ್ ಲಿಪಿಯಲ್ಲಿ ರಚಿತವಾದ ಭಾರತೀಯ ಸಂವಿಧಾನದ ಪ್ರತಿಯನ್ನು ಬಿಡುಗಡೆಗೊಳಿಸಿದ್ದಾರೆ.  ವಿಶೇಷ ದೃಷ್ಟಿಚೇತನರಿಗೂ ಭಾರತೀಯ ಸಂವಿಧಾನವನ್ನು ಓದುವ ಅವಕಾಶ ಸಿಗಬೇಕು ಎಂಬ ಉದ್ದೇಶದಿಂದ ಮಹಾರಾಷ್ಟ್ರ ಸರ್ಕಾರ ಈ ಕಾರ್ಯ ಕೈಗೊಂಡಿದೆ. ಸಚಿವ ಓಂಪ್ರಕಾಶ್ ಬಾಬುರಾವ್ ಕಾಡು (ಬಚು ಕಾಡು) ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ವಿಶೇಷ ದೃಷ್ಟಿಚೇತನರೂ ಸಂವಿಧಾನವನ್ನು ಓದುವಂತ ಮೌಲ್ಯಯುತ ಕೆಲಸವನ್ನು ಮಾಡಲಾಗಿದೆ. ದಿವ್ಯಾಂಗರಿಗಾಗಿ ತಯಾರಿಸಿದ ಈ ಪ್ರತಿಯನ್ನು ಬಿಡುಗಡೆಗೊಳಿಸಲು ತುಂಬಾ ಸಂತೋಷವಾಗುತ್ತದೆ ಎಂದು ಸಚಿವ ಮುಂಡೆ ತಿಳಿಸಿದ್ದಾರೆ. ಥಾಣೆ ಮೂಲದ ಅಸ್ತಿತ್ವ ಎಂಬ ಎನ್​ಜಿಒ ಸಂಸ್ಥೆಯೊಂದು ಸಂವಿಧಾನದ ಪ್ರತಿಯನ್ನು ತಯಾರಿಸಿದೆ ಎಂದು ಮೂಲಗಳು ತಿಳಿಸಿವೆ.

ತುಂಬು ಕುಟುಂಬ: 14 ಜನರ ಪೈಕಿ 9 ಜನ ಅಂಧರು, ಎರಡು ವರ್ಷಗಳಿಂದ ಸಿಗುತ್ತಿಲ್ಲ ಅಂಧತ್ವ ವೇತನ

Published On - 12:10 pm, Mon, 21 December 20

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ