AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೈಲ್ ಲಿಪಿಯಲ್ಲಿ ಭಾರತೀಯ ಸಂವಿಧಾನ: ಅಂಧರಿಗೂ ಸಿಕ್ತು ಭಾರತೀಯ ಸಂವಿಧಾನ ಓದುವ ಅವಕಾಶ

ವಿಶೇಷ ದೃಷ್ಟಿಚೇತನರೂ ಸಂವಿಧಾನವನ್ನು ಓದುವಂತ ಮೌಲ್ಯಯುತ ಕೆಲಸವನ್ನು ಮಾಡಲಾಗಿದೆ. ದಿವ್ಯಾಂಗರಿಗಾಗಿ ತಯಾರಿಸಿದ ಈ ಪ್ರತಿಯನ್ನು ಬಿಡುಗಡೆಗೊಳಿಸಲು ತುಂಬಾ ಸಂತೋಷವಾಗುತ್ತದೆ ಎಂದು ಸಚಿವ ಮುಂಡೆ ತಿಳಿಸಿದ್ದಾರೆ.

ಬ್ರೈಲ್ ಲಿಪಿಯಲ್ಲಿ ಭಾರತೀಯ ಸಂವಿಧಾನ: ಅಂಧರಿಗೂ ಸಿಕ್ತು ಭಾರತೀಯ ಸಂವಿಧಾನ ಓದುವ ಅವಕಾಶ
ಬ್ರೈಲ್ ಲಿಪಿಯಲ್ಲಿ ಸಂವಿಧಾನ ಬಿಡುಗಡೆ
TV9 Web
| Edited By: |

Updated on:Apr 06, 2022 | 11:25 PM

Share

ಮುಂಬೈ: ರಾಜ್ಯದ ಸಾಮಾಜಿಕ ನ್ಯಾಯ ಸಚಿವ ಧನಂಜಯ್ ಮುಂಡೆ ಬುಧವಾರ ಬ್ರೈಲ್ ಲಿಪಿಯಲ್ಲಿ ರಚಿತವಾದ ಭಾರತೀಯ ಸಂವಿಧಾನದ ಪ್ರತಿಯನ್ನು ಬಿಡುಗಡೆಗೊಳಿಸಿದ್ದಾರೆ.  ವಿಶೇಷ ದೃಷ್ಟಿಚೇತನರಿಗೂ ಭಾರತೀಯ ಸಂವಿಧಾನವನ್ನು ಓದುವ ಅವಕಾಶ ಸಿಗಬೇಕು ಎಂಬ ಉದ್ದೇಶದಿಂದ ಮಹಾರಾಷ್ಟ್ರ ಸರ್ಕಾರ ಈ ಕಾರ್ಯ ಕೈಗೊಂಡಿದೆ. ಸಚಿವ ಓಂಪ್ರಕಾಶ್ ಬಾಬುರಾವ್ ಕಾಡು (ಬಚು ಕಾಡು) ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ವಿಶೇಷ ದೃಷ್ಟಿಚೇತನರೂ ಸಂವಿಧಾನವನ್ನು ಓದುವಂತ ಮೌಲ್ಯಯುತ ಕೆಲಸವನ್ನು ಮಾಡಲಾಗಿದೆ. ದಿವ್ಯಾಂಗರಿಗಾಗಿ ತಯಾರಿಸಿದ ಈ ಪ್ರತಿಯನ್ನು ಬಿಡುಗಡೆಗೊಳಿಸಲು ತುಂಬಾ ಸಂತೋಷವಾಗುತ್ತದೆ ಎಂದು ಸಚಿವ ಮುಂಡೆ ತಿಳಿಸಿದ್ದಾರೆ. ಥಾಣೆ ಮೂಲದ ಅಸ್ತಿತ್ವ ಎಂಬ ಎನ್​ಜಿಒ ಸಂಸ್ಥೆಯೊಂದು ಸಂವಿಧಾನದ ಪ್ರತಿಯನ್ನು ತಯಾರಿಸಿದೆ ಎಂದು ಮೂಲಗಳು ತಿಳಿಸಿವೆ.

ತುಂಬು ಕುಟುಂಬ: 14 ಜನರ ಪೈಕಿ 9 ಜನ ಅಂಧರು, ಎರಡು ವರ್ಷಗಳಿಂದ ಸಿಗುತ್ತಿಲ್ಲ ಅಂಧತ್ವ ವೇತನ

Published On - 12:10 pm, Mon, 21 December 20

Follow Us
Web contact
Web contact

TV9 Kannada

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ