AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೈಲ್ ಲಿಪಿಯಲ್ಲಿ ಭಾರತೀಯ ಸಂವಿಧಾನ: ಅಂಧರಿಗೂ ಸಿಕ್ತು ಭಾರತೀಯ ಸಂವಿಧಾನ ಓದುವ ಅವಕಾಶ

ವಿಶೇಷ ದೃಷ್ಟಿಚೇತನರೂ ಸಂವಿಧಾನವನ್ನು ಓದುವಂತ ಮೌಲ್ಯಯುತ ಕೆಲಸವನ್ನು ಮಾಡಲಾಗಿದೆ. ದಿವ್ಯಾಂಗರಿಗಾಗಿ ತಯಾರಿಸಿದ ಈ ಪ್ರತಿಯನ್ನು ಬಿಡುಗಡೆಗೊಳಿಸಲು ತುಂಬಾ ಸಂತೋಷವಾಗುತ್ತದೆ ಎಂದು ಸಚಿವ ಮುಂಡೆ ತಿಳಿಸಿದ್ದಾರೆ.

ಬ್ರೈಲ್ ಲಿಪಿಯಲ್ಲಿ ಭಾರತೀಯ ಸಂವಿಧಾನ: ಅಂಧರಿಗೂ ಸಿಕ್ತು ಭಾರತೀಯ ಸಂವಿಧಾನ ಓದುವ ಅವಕಾಶ
ಬ್ರೈಲ್ ಲಿಪಿಯಲ್ಲಿ ಸಂವಿಧಾನ ಬಿಡುಗಡೆ
TV9 Web
| Updated By: ganapathi bhat|

Updated on:Apr 06, 2022 | 11:25 PM

Share

ಮುಂಬೈ: ರಾಜ್ಯದ ಸಾಮಾಜಿಕ ನ್ಯಾಯ ಸಚಿವ ಧನಂಜಯ್ ಮುಂಡೆ ಬುಧವಾರ ಬ್ರೈಲ್ ಲಿಪಿಯಲ್ಲಿ ರಚಿತವಾದ ಭಾರತೀಯ ಸಂವಿಧಾನದ ಪ್ರತಿಯನ್ನು ಬಿಡುಗಡೆಗೊಳಿಸಿದ್ದಾರೆ.  ವಿಶೇಷ ದೃಷ್ಟಿಚೇತನರಿಗೂ ಭಾರತೀಯ ಸಂವಿಧಾನವನ್ನು ಓದುವ ಅವಕಾಶ ಸಿಗಬೇಕು ಎಂಬ ಉದ್ದೇಶದಿಂದ ಮಹಾರಾಷ್ಟ್ರ ಸರ್ಕಾರ ಈ ಕಾರ್ಯ ಕೈಗೊಂಡಿದೆ. ಸಚಿವ ಓಂಪ್ರಕಾಶ್ ಬಾಬುರಾವ್ ಕಾಡು (ಬಚು ಕಾಡು) ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ವಿಶೇಷ ದೃಷ್ಟಿಚೇತನರೂ ಸಂವಿಧಾನವನ್ನು ಓದುವಂತ ಮೌಲ್ಯಯುತ ಕೆಲಸವನ್ನು ಮಾಡಲಾಗಿದೆ. ದಿವ್ಯಾಂಗರಿಗಾಗಿ ತಯಾರಿಸಿದ ಈ ಪ್ರತಿಯನ್ನು ಬಿಡುಗಡೆಗೊಳಿಸಲು ತುಂಬಾ ಸಂತೋಷವಾಗುತ್ತದೆ ಎಂದು ಸಚಿವ ಮುಂಡೆ ತಿಳಿಸಿದ್ದಾರೆ. ಥಾಣೆ ಮೂಲದ ಅಸ್ತಿತ್ವ ಎಂಬ ಎನ್​ಜಿಒ ಸಂಸ್ಥೆಯೊಂದು ಸಂವಿಧಾನದ ಪ್ರತಿಯನ್ನು ತಯಾರಿಸಿದೆ ಎಂದು ಮೂಲಗಳು ತಿಳಿಸಿವೆ.

ತುಂಬು ಕುಟುಂಬ: 14 ಜನರ ಪೈಕಿ 9 ಜನ ಅಂಧರು, ಎರಡು ವರ್ಷಗಳಿಂದ ಸಿಗುತ್ತಿಲ್ಲ ಅಂಧತ್ವ ವೇತನ

Published On - 12:10 pm, Mon, 21 December 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ