AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೈಲ್ ಲಿಪಿಯಲ್ಲಿ ಭಾರತೀಯ ಸಂವಿಧಾನ: ಅಂಧರಿಗೂ ಸಿಕ್ತು ಭಾರತೀಯ ಸಂವಿಧಾನ ಓದುವ ಅವಕಾಶ

ವಿಶೇಷ ದೃಷ್ಟಿಚೇತನರೂ ಸಂವಿಧಾನವನ್ನು ಓದುವಂತ ಮೌಲ್ಯಯುತ ಕೆಲಸವನ್ನು ಮಾಡಲಾಗಿದೆ. ದಿವ್ಯಾಂಗರಿಗಾಗಿ ತಯಾರಿಸಿದ ಈ ಪ್ರತಿಯನ್ನು ಬಿಡುಗಡೆಗೊಳಿಸಲು ತುಂಬಾ ಸಂತೋಷವಾಗುತ್ತದೆ ಎಂದು ಸಚಿವ ಮುಂಡೆ ತಿಳಿಸಿದ್ದಾರೆ.

ಬ್ರೈಲ್ ಲಿಪಿಯಲ್ಲಿ ಭಾರತೀಯ ಸಂವಿಧಾನ: ಅಂಧರಿಗೂ ಸಿಕ್ತು ಭಾರತೀಯ ಸಂವಿಧಾನ ಓದುವ ಅವಕಾಶ
ಬ್ರೈಲ್ ಲಿಪಿಯಲ್ಲಿ ಸಂವಿಧಾನ ಬಿಡುಗಡೆ
TV9 Web
| Edited By: |

Updated on:Apr 06, 2022 | 11:25 PM

Share

ಮುಂಬೈ: ರಾಜ್ಯದ ಸಾಮಾಜಿಕ ನ್ಯಾಯ ಸಚಿವ ಧನಂಜಯ್ ಮುಂಡೆ ಬುಧವಾರ ಬ್ರೈಲ್ ಲಿಪಿಯಲ್ಲಿ ರಚಿತವಾದ ಭಾರತೀಯ ಸಂವಿಧಾನದ ಪ್ರತಿಯನ್ನು ಬಿಡುಗಡೆಗೊಳಿಸಿದ್ದಾರೆ.  ವಿಶೇಷ ದೃಷ್ಟಿಚೇತನರಿಗೂ ಭಾರತೀಯ ಸಂವಿಧಾನವನ್ನು ಓದುವ ಅವಕಾಶ ಸಿಗಬೇಕು ಎಂಬ ಉದ್ದೇಶದಿಂದ ಮಹಾರಾಷ್ಟ್ರ ಸರ್ಕಾರ ಈ ಕಾರ್ಯ ಕೈಗೊಂಡಿದೆ. ಸಚಿವ ಓಂಪ್ರಕಾಶ್ ಬಾಬುರಾವ್ ಕಾಡು (ಬಚು ಕಾಡು) ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ವಿಶೇಷ ದೃಷ್ಟಿಚೇತನರೂ ಸಂವಿಧಾನವನ್ನು ಓದುವಂತ ಮೌಲ್ಯಯುತ ಕೆಲಸವನ್ನು ಮಾಡಲಾಗಿದೆ. ದಿವ್ಯಾಂಗರಿಗಾಗಿ ತಯಾರಿಸಿದ ಈ ಪ್ರತಿಯನ್ನು ಬಿಡುಗಡೆಗೊಳಿಸಲು ತುಂಬಾ ಸಂತೋಷವಾಗುತ್ತದೆ ಎಂದು ಸಚಿವ ಮುಂಡೆ ತಿಳಿಸಿದ್ದಾರೆ. ಥಾಣೆ ಮೂಲದ ಅಸ್ತಿತ್ವ ಎಂಬ ಎನ್​ಜಿಒ ಸಂಸ್ಥೆಯೊಂದು ಸಂವಿಧಾನದ ಪ್ರತಿಯನ್ನು ತಯಾರಿಸಿದೆ ಎಂದು ಮೂಲಗಳು ತಿಳಿಸಿವೆ.

ತುಂಬು ಕುಟುಂಬ: 14 ಜನರ ಪೈಕಿ 9 ಜನ ಅಂಧರು, ಎರಡು ವರ್ಷಗಳಿಂದ ಸಿಗುತ್ತಿಲ್ಲ ಅಂಧತ್ವ ವೇತನ

Published On - 12:10 pm, Mon, 21 December 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ