AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೈಲ್ ಲಿಪಿಯಲ್ಲಿ ಭಾರತೀಯ ಸಂವಿಧಾನ: ಅಂಧರಿಗೂ ಸಿಕ್ತು ಭಾರತೀಯ ಸಂವಿಧಾನ ಓದುವ ಅವಕಾಶ

ವಿಶೇಷ ದೃಷ್ಟಿಚೇತನರೂ ಸಂವಿಧಾನವನ್ನು ಓದುವಂತ ಮೌಲ್ಯಯುತ ಕೆಲಸವನ್ನು ಮಾಡಲಾಗಿದೆ. ದಿವ್ಯಾಂಗರಿಗಾಗಿ ತಯಾರಿಸಿದ ಈ ಪ್ರತಿಯನ್ನು ಬಿಡುಗಡೆಗೊಳಿಸಲು ತುಂಬಾ ಸಂತೋಷವಾಗುತ್ತದೆ ಎಂದು ಸಚಿವ ಮುಂಡೆ ತಿಳಿಸಿದ್ದಾರೆ.

ಬ್ರೈಲ್ ಲಿಪಿಯಲ್ಲಿ ಭಾರತೀಯ ಸಂವಿಧಾನ: ಅಂಧರಿಗೂ ಸಿಕ್ತು ಭಾರತೀಯ ಸಂವಿಧಾನ ಓದುವ ಅವಕಾಶ
ಬ್ರೈಲ್ ಲಿಪಿಯಲ್ಲಿ ಸಂವಿಧಾನ ಬಿಡುಗಡೆ
TV9 Web
| Edited By: |

Updated on:Apr 06, 2022 | 11:25 PM

Share

ಮುಂಬೈ: ರಾಜ್ಯದ ಸಾಮಾಜಿಕ ನ್ಯಾಯ ಸಚಿವ ಧನಂಜಯ್ ಮುಂಡೆ ಬುಧವಾರ ಬ್ರೈಲ್ ಲಿಪಿಯಲ್ಲಿ ರಚಿತವಾದ ಭಾರತೀಯ ಸಂವಿಧಾನದ ಪ್ರತಿಯನ್ನು ಬಿಡುಗಡೆಗೊಳಿಸಿದ್ದಾರೆ.  ವಿಶೇಷ ದೃಷ್ಟಿಚೇತನರಿಗೂ ಭಾರತೀಯ ಸಂವಿಧಾನವನ್ನು ಓದುವ ಅವಕಾಶ ಸಿಗಬೇಕು ಎಂಬ ಉದ್ದೇಶದಿಂದ ಮಹಾರಾಷ್ಟ್ರ ಸರ್ಕಾರ ಈ ಕಾರ್ಯ ಕೈಗೊಂಡಿದೆ. ಸಚಿವ ಓಂಪ್ರಕಾಶ್ ಬಾಬುರಾವ್ ಕಾಡು (ಬಚು ಕಾಡು) ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ವಿಶೇಷ ದೃಷ್ಟಿಚೇತನರೂ ಸಂವಿಧಾನವನ್ನು ಓದುವಂತ ಮೌಲ್ಯಯುತ ಕೆಲಸವನ್ನು ಮಾಡಲಾಗಿದೆ. ದಿವ್ಯಾಂಗರಿಗಾಗಿ ತಯಾರಿಸಿದ ಈ ಪ್ರತಿಯನ್ನು ಬಿಡುಗಡೆಗೊಳಿಸಲು ತುಂಬಾ ಸಂತೋಷವಾಗುತ್ತದೆ ಎಂದು ಸಚಿವ ಮುಂಡೆ ತಿಳಿಸಿದ್ದಾರೆ. ಥಾಣೆ ಮೂಲದ ಅಸ್ತಿತ್ವ ಎಂಬ ಎನ್​ಜಿಒ ಸಂಸ್ಥೆಯೊಂದು ಸಂವಿಧಾನದ ಪ್ರತಿಯನ್ನು ತಯಾರಿಸಿದೆ ಎಂದು ಮೂಲಗಳು ತಿಳಿಸಿವೆ.

ತುಂಬು ಕುಟುಂಬ: 14 ಜನರ ಪೈಕಿ 9 ಜನ ಅಂಧರು, ಎರಡು ವರ್ಷಗಳಿಂದ ಸಿಗುತ್ತಿಲ್ಲ ಅಂಧತ್ವ ವೇತನ

Published On - 12:10 pm, Mon, 21 December 20

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ