AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೈಲ್ ಲಿಪಿಯಲ್ಲಿ ಭಾರತೀಯ ಸಂವಿಧಾನ: ಅಂಧರಿಗೂ ಸಿಕ್ತು ಭಾರತೀಯ ಸಂವಿಧಾನ ಓದುವ ಅವಕಾಶ

ವಿಶೇಷ ದೃಷ್ಟಿಚೇತನರೂ ಸಂವಿಧಾನವನ್ನು ಓದುವಂತ ಮೌಲ್ಯಯುತ ಕೆಲಸವನ್ನು ಮಾಡಲಾಗಿದೆ. ದಿವ್ಯಾಂಗರಿಗಾಗಿ ತಯಾರಿಸಿದ ಈ ಪ್ರತಿಯನ್ನು ಬಿಡುಗಡೆಗೊಳಿಸಲು ತುಂಬಾ ಸಂತೋಷವಾಗುತ್ತದೆ ಎಂದು ಸಚಿವ ಮುಂಡೆ ತಿಳಿಸಿದ್ದಾರೆ.

ಬ್ರೈಲ್ ಲಿಪಿಯಲ್ಲಿ ಭಾರತೀಯ ಸಂವಿಧಾನ: ಅಂಧರಿಗೂ ಸಿಕ್ತು ಭಾರತೀಯ ಸಂವಿಧಾನ ಓದುವ ಅವಕಾಶ
ಬ್ರೈಲ್ ಲಿಪಿಯಲ್ಲಿ ಸಂವಿಧಾನ ಬಿಡುಗಡೆ
TV9 Web
| Edited By: |

Updated on:Apr 06, 2022 | 11:25 PM

Share

ಮುಂಬೈ: ರಾಜ್ಯದ ಸಾಮಾಜಿಕ ನ್ಯಾಯ ಸಚಿವ ಧನಂಜಯ್ ಮುಂಡೆ ಬುಧವಾರ ಬ್ರೈಲ್ ಲಿಪಿಯಲ್ಲಿ ರಚಿತವಾದ ಭಾರತೀಯ ಸಂವಿಧಾನದ ಪ್ರತಿಯನ್ನು ಬಿಡುಗಡೆಗೊಳಿಸಿದ್ದಾರೆ.  ವಿಶೇಷ ದೃಷ್ಟಿಚೇತನರಿಗೂ ಭಾರತೀಯ ಸಂವಿಧಾನವನ್ನು ಓದುವ ಅವಕಾಶ ಸಿಗಬೇಕು ಎಂಬ ಉದ್ದೇಶದಿಂದ ಮಹಾರಾಷ್ಟ್ರ ಸರ್ಕಾರ ಈ ಕಾರ್ಯ ಕೈಗೊಂಡಿದೆ. ಸಚಿವ ಓಂಪ್ರಕಾಶ್ ಬಾಬುರಾವ್ ಕಾಡು (ಬಚು ಕಾಡು) ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ವಿಶೇಷ ದೃಷ್ಟಿಚೇತನರೂ ಸಂವಿಧಾನವನ್ನು ಓದುವಂತ ಮೌಲ್ಯಯುತ ಕೆಲಸವನ್ನು ಮಾಡಲಾಗಿದೆ. ದಿವ್ಯಾಂಗರಿಗಾಗಿ ತಯಾರಿಸಿದ ಈ ಪ್ರತಿಯನ್ನು ಬಿಡುಗಡೆಗೊಳಿಸಲು ತುಂಬಾ ಸಂತೋಷವಾಗುತ್ತದೆ ಎಂದು ಸಚಿವ ಮುಂಡೆ ತಿಳಿಸಿದ್ದಾರೆ. ಥಾಣೆ ಮೂಲದ ಅಸ್ತಿತ್ವ ಎಂಬ ಎನ್​ಜಿಒ ಸಂಸ್ಥೆಯೊಂದು ಸಂವಿಧಾನದ ಪ್ರತಿಯನ್ನು ತಯಾರಿಸಿದೆ ಎಂದು ಮೂಲಗಳು ತಿಳಿಸಿವೆ.

ತುಂಬು ಕುಟುಂಬ: 14 ಜನರ ಪೈಕಿ 9 ಜನ ಅಂಧರು, ಎರಡು ವರ್ಷಗಳಿಂದ ಸಿಗುತ್ತಿಲ್ಲ ಅಂಧತ್ವ ವೇತನ

Published On - 12:10 pm, Mon, 21 December 20

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!