AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ಸರ್ಕಾರ ರಚನೆಗೆ NCP ಸಮ್ಮತಿಯಿಲ್ಲ: ಶರಾದ್ ಪವಾರ್ ಸ್ಪಷ್ಟನೆ

ಮುಂಬೈ: ಬಿಜೆಪಿಗೆ ಅಜಿತ್ ಪವಾರ್ ಬೆಂಬಲಿಸಿದ್ದು NCP ನಿರ್ಣಯವಲ್ಲ. ನನಗೆ ಮಾಹಿತಿ ಇಲ್ಲದೆ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ನನಗೆ ಗೊತ್ತಿಲ್ಲದೆ ಸರ್ಕಾರ ರಚಿಸಿದ್ದಾರೆ ಎಂದು ಎನ್​ಸಿಪಿ ಮುಖ್ಯಸ್ಥ ಶರದ್​ ಪವಾರ್ ಕಿಡಿಕಾರಿದ್ದಾರೆ. ಇಂದು ಬೆಳಗ್ಗೆ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಮತ್ತು ಡಿಸಿಎಂ ಆಗಿ ಎನ್​ಸಿಪಿಯ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕರಿಸಿದ್ದರು. ನನ್ನ ಸಮ್ಮತಿಯಿಲ್ಲದೆ ಸರ್ಕಾರ ರಚನೆ ಮಾಡಿದ್ದಾರೆಂದು ಶರದ್​ ಪವಾರ್ ಆಕ್ರೋಶ ಹೊರಹಾಕಿದ್ದಾರೆ. Ajit Pawar's decision to […]

ನೂತನ ಸರ್ಕಾರ ರಚನೆಗೆ NCP ಸಮ್ಮತಿಯಿಲ್ಲ:  ಶರಾದ್ ಪವಾರ್ ಸ್ಪಷ್ಟನೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 23, 2019 | 10:45 AM

Share

ಮುಂಬೈ: ಬಿಜೆಪಿಗೆ ಅಜಿತ್ ಪವಾರ್ ಬೆಂಬಲಿಸಿದ್ದು NCP ನಿರ್ಣಯವಲ್ಲ. ನನಗೆ ಮಾಹಿತಿ ಇಲ್ಲದೆ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ನನಗೆ ಗೊತ್ತಿಲ್ಲದೆ ಸರ್ಕಾರ ರಚಿಸಿದ್ದಾರೆ ಎಂದು ಎನ್​ಸಿಪಿ ಮುಖ್ಯಸ್ಥ ಶರದ್​ ಪವಾರ್ ಕಿಡಿಕಾರಿದ್ದಾರೆ.

ಇಂದು ಬೆಳಗ್ಗೆ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಮತ್ತು ಡಿಸಿಎಂ ಆಗಿ ಎನ್​ಸಿಪಿಯ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕರಿಸಿದ್ದರು. ನನ್ನ ಸಮ್ಮತಿಯಿಲ್ಲದೆ ಸರ್ಕಾರ ರಚನೆ ಮಾಡಿದ್ದಾರೆಂದು ಶರದ್​ ಪವಾರ್ ಆಕ್ರೋಶ ಹೊರಹಾಕಿದ್ದಾರೆ.

Published On - 9:57 am, Sat, 23 November 19

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ