AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ಪುಣೆಯಲ್ಲಿ ಮೂವರಿದ್ದ ಹೆಲಿಕಾಪ್ಟರ್​ ಪತನ, ಎಲ್ಲರೂ ಸಾವು

ಪುಣೆಯ ಬವ್ಧಾನ್ ಪ್ರದೇಶದಲ್ಲಿ ಮೂವರಿದ್ದ ಹೆಲಿಕಾಪ್ಟರ್ ಪತನಗೊಂಡಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Breaking: ಪುಣೆಯಲ್ಲಿ ಮೂವರಿದ್ದ ಹೆಲಿಕಾಪ್ಟರ್​ ಪತನ, ಎಲ್ಲರೂ ಸಾವು
ಹೆಲಿಕಾಪ್ಟರ್​ ಪತನImage Credit source: Hindustan Times
ನಯನಾ ರಾಜೀವ್
|

Updated on:Oct 02, 2024 | 9:33 AM

Share

ಪುಣೆಯ ಬವ್ಧಾನ್ ಪ್ರದೇಶದಲ್ಲಿ ಮೂವರಿದ್ದ ಹೆಲಿಕಾಪ್ಟರ್ ಪತನಗೊಂಡಿದೆ. ಘಟನೆಯಲ್ಲಿ ಎಲ್ಲರೂ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಾಹಿತಿ ತಿಳಿದ ತಕ್ಷಣ ಪೊಲೀಸರು, ಅಗ್ನಿಶಾಮಕ ದಳ ಹಾಗೂ ವಿಪತ್ತು ಪರಿಹಾರ ದಳ ಸ್ಥಳಕ್ಕೆ ಧಾವಿಸಿದೆ. ಬೆಳಗ್ಗೆ ಏಳು ಗಂಟೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ.

ಮಂಜು ಈ ಅವಘಡಕ್ಕೆ ಪ್ರಾಥಮಿಕ ಕಾರಣ ಎಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ತನಿಖೆ ನಡೆಸಲು ಆದೇಶ ನೀಡಲಾಗಿದೆ. ತನಿಖೆಯ ನಂತರವಷ್ಟೇ ಘಟನೆಗೆ ನಿಜವಾದ ಕಾರಣ ತಿಳಿಯಲಿದೆ. ಅಪಘಾತದ ನಂತರ ಹೆಲಿಕಾಪ್ಟರ್‌ಗೆ ಬೆಂಕಿ ಹೊತ್ತಿಕೊಂಡಿದೆ, ಇದರಿಂದಾಗಿ ಮೂವರ ದೇಹವೂ ಸುಟ್ಟು ಕರಕಲಾಗಿದೆ. ಈ ಬಗ್ಗೆ ತನಿಖೆ ನಡೆಸುವಂತೆಯೂ ಆದೇಶ ನೀಡಲಾಗಿದೆ. ಈ ತನಿಖೆಯ ನಂತರವಷ್ಟೇ ಘಟನೆಗೆ ನಿಜವಾದ ಕಾರಣ ತಿಳಿಯಲಿದೆ.

ಇದು ಯಾರ ಹೆಲಿಕಾಪ್ಟರ್ ಎಂಬುದು ಇನ್ನೂ ತಿಳಿದುಬಂದಿಲ್ಲ. ಹೆಲಿಕಾಪ್ಟರ್‌ನಲ್ಲಿನ ಬೆಂಕಿಯನ್ನು ಇನ್ನೂ ನಂದಿಸಲಾಗಿಲ್ಲ. ಕಳೆದ 40 ದಿನಗಳಲ್ಲಿ ಪುಣೆಯಲ್ಲಿ ಇದು ಎರಡನೇ ಘಟನೆಯಾಗಿದೆ.

ಈ ಹಿಂದೆ ಆಗಸ್ಟ್ 24 ರಂದು ಪುಣೆಯ ಪೌಡ್ ಪ್ರದೇಶದಲ್ಲಿ ಇದೇ ರೀತಿಯ ಹೆಲಿಕಾಪ್ಟರ್ ಪತನವಾಗಿತ್ತು. ಆಗ ಈ ಹೆಲಿಕಾಪ್ಟರ್ ಮುಂಬೈನಿಂದ ಹೈದರಾಬಾದ್‌ಗೆ ಹೋಗುತ್ತಿತ್ತು. ಪೈಲಟ್ ಮತ್ತು ಇತರ ಮೂವರು ಪ್ರಯಾಣಿಕರು ಸಹ ವಿಮಾನದಲ್ಲಿದ್ದರು. ಅಪಘಾತದಲ್ಲಿ ಪೈಲಟ್ ಗಾಯಗೊಂಡಿದ್ದಾರೆ. ಆದರೆ, ಉಳಿದ ಮೂವರಿಗೆ ಗಂಭೀರ ಗಾಯಗಳಾಗಿರಲಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:03 am, Wed, 2 October 24

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್