AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ಪುಣೆಯಲ್ಲಿ ಮೂವರಿದ್ದ ಹೆಲಿಕಾಪ್ಟರ್​ ಪತನ, ಎಲ್ಲರೂ ಸಾವು

ಪುಣೆಯ ಬವ್ಧಾನ್ ಪ್ರದೇಶದಲ್ಲಿ ಮೂವರಿದ್ದ ಹೆಲಿಕಾಪ್ಟರ್ ಪತನಗೊಂಡಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Breaking: ಪುಣೆಯಲ್ಲಿ ಮೂವರಿದ್ದ ಹೆಲಿಕಾಪ್ಟರ್​ ಪತನ, ಎಲ್ಲರೂ ಸಾವು
ಹೆಲಿಕಾಪ್ಟರ್​ ಪತನImage Credit source: Hindustan Times
ನಯನಾ ರಾಜೀವ್
|

Updated on:Oct 02, 2024 | 9:33 AM

Share

ಪುಣೆಯ ಬವ್ಧಾನ್ ಪ್ರದೇಶದಲ್ಲಿ ಮೂವರಿದ್ದ ಹೆಲಿಕಾಪ್ಟರ್ ಪತನಗೊಂಡಿದೆ. ಘಟನೆಯಲ್ಲಿ ಎಲ್ಲರೂ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಾಹಿತಿ ತಿಳಿದ ತಕ್ಷಣ ಪೊಲೀಸರು, ಅಗ್ನಿಶಾಮಕ ದಳ ಹಾಗೂ ವಿಪತ್ತು ಪರಿಹಾರ ದಳ ಸ್ಥಳಕ್ಕೆ ಧಾವಿಸಿದೆ. ಬೆಳಗ್ಗೆ ಏಳು ಗಂಟೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ.

ಮಂಜು ಈ ಅವಘಡಕ್ಕೆ ಪ್ರಾಥಮಿಕ ಕಾರಣ ಎಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ತನಿಖೆ ನಡೆಸಲು ಆದೇಶ ನೀಡಲಾಗಿದೆ. ತನಿಖೆಯ ನಂತರವಷ್ಟೇ ಘಟನೆಗೆ ನಿಜವಾದ ಕಾರಣ ತಿಳಿಯಲಿದೆ. ಅಪಘಾತದ ನಂತರ ಹೆಲಿಕಾಪ್ಟರ್‌ಗೆ ಬೆಂಕಿ ಹೊತ್ತಿಕೊಂಡಿದೆ, ಇದರಿಂದಾಗಿ ಮೂವರ ದೇಹವೂ ಸುಟ್ಟು ಕರಕಲಾಗಿದೆ. ಈ ಬಗ್ಗೆ ತನಿಖೆ ನಡೆಸುವಂತೆಯೂ ಆದೇಶ ನೀಡಲಾಗಿದೆ. ಈ ತನಿಖೆಯ ನಂತರವಷ್ಟೇ ಘಟನೆಗೆ ನಿಜವಾದ ಕಾರಣ ತಿಳಿಯಲಿದೆ.

ಇದು ಯಾರ ಹೆಲಿಕಾಪ್ಟರ್ ಎಂಬುದು ಇನ್ನೂ ತಿಳಿದುಬಂದಿಲ್ಲ. ಹೆಲಿಕಾಪ್ಟರ್‌ನಲ್ಲಿನ ಬೆಂಕಿಯನ್ನು ಇನ್ನೂ ನಂದಿಸಲಾಗಿಲ್ಲ. ಕಳೆದ 40 ದಿನಗಳಲ್ಲಿ ಪುಣೆಯಲ್ಲಿ ಇದು ಎರಡನೇ ಘಟನೆಯಾಗಿದೆ.

ಈ ಹಿಂದೆ ಆಗಸ್ಟ್ 24 ರಂದು ಪುಣೆಯ ಪೌಡ್ ಪ್ರದೇಶದಲ್ಲಿ ಇದೇ ರೀತಿಯ ಹೆಲಿಕಾಪ್ಟರ್ ಪತನವಾಗಿತ್ತು. ಆಗ ಈ ಹೆಲಿಕಾಪ್ಟರ್ ಮುಂಬೈನಿಂದ ಹೈದರಾಬಾದ್‌ಗೆ ಹೋಗುತ್ತಿತ್ತು. ಪೈಲಟ್ ಮತ್ತು ಇತರ ಮೂವರು ಪ್ರಯಾಣಿಕರು ಸಹ ವಿಮಾನದಲ್ಲಿದ್ದರು. ಅಪಘಾತದಲ್ಲಿ ಪೈಲಟ್ ಗಾಯಗೊಂಡಿದ್ದಾರೆ. ಆದರೆ, ಉಳಿದ ಮೂವರಿಗೆ ಗಂಭೀರ ಗಾಯಗಳಾಗಿರಲಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:03 am, Wed, 2 October 24

Follow Us
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?