AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಮಂಗ ಇರುವುದು ಕಂಡು ಟ್ರಾನ್ಸ್‌ಫಾರ್ಮರ್‌ ಹತ್ತಿದ ಚಿರತೆ, ವಿದ್ಯುತ್ ಸ್ಪರ್ಶಿಸಿ ಸಾವು

ಟ್ರಾನ್ಸ್‌ಫಾರ್ಮರ್​ ಮೇಲೆ ಹತ್ತಿದ್ದ ಚಿರತೆಯೊಂದು ಬಳಿಕ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಚಂದ್ರಾಪುರದಲ್ಲಿ ನಡೆದಿದೆ. ಮಂಗ ಕುಳಿತಿರುವುದನ್ನು ಕಂಡ ಚಿರತೆ ಟ್ರಾನ್ಸ್‌ಫಾರ್ಮರ್‌ಗೆ ಹತ್ತಿದೆ ಎನ್ನಲಾಗಿದೆ. ಕೋತಿಯನ್ನು ಬೇಟೆಯಾಡಲು ಯತ್ನಿಸಿದ್ದು, ವಿದ್ಯುತ್ ಸ್ಪರ್ಶದಿಂದ ಇಬ್ಬರೂ ಸಾವನ್ನಪ್ಪಿದ್ದಾರೆ.

ಮಹಾರಾಷ್ಟ್ರ: ಮಂಗ ಇರುವುದು ಕಂಡು ಟ್ರಾನ್ಸ್‌ಫಾರ್ಮರ್‌ ಹತ್ತಿದ ಚಿರತೆ, ವಿದ್ಯುತ್ ಸ್ಪರ್ಶಿಸಿ ಸಾವು
ಚಿರತೆImage Credit source: India Today
ನಯನಾ ರಾಜೀವ್
|

Updated on: Nov 05, 2023 | 10:00 AM

Share

ಟ್ರಾನ್ಸ್‌ಫಾರ್ಮರ್​ ಮೇಲೆ ಹತ್ತಿದ್ದ ಚಿರತೆಯೊಂದು ಬಳಿಕ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಚಂದ್ರಾಪುರದಲ್ಲಿ ನಡೆದಿದೆ. ಮಂಗ ಕುಳಿತಿರುವುದನ್ನು ಕಂಡ ಚಿರತೆ ಟ್ರಾನ್ಸ್‌ಫಾರ್ಮರ್‌ಗೆ ಹತ್ತಿದೆ ಎನ್ನಲಾಗಿದೆ. ಕೋತಿಯನ್ನು ಬೇಟೆಯಾಡಲು ಯತ್ನಿಸಿದ್ದು, ವಿದ್ಯುತ್ ಸ್ಪರ್ಶದಿಂದ ಇಬ್ಬರೂ ಸಾವನ್ನಪ್ಪಿದ್ದಾರೆ.

ಸಿಂಧೇವಾಹಿ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅರಣ್ಯ ಇಲಾಖೆ ಹಾಗೂ ವಿದ್ಯುತ್ ಇಲಾಖೆಯ ತಂಡಗಳು ಸ್ಥಳಕ್ಕೆ ಆಗಮಿಸಿ ವಿದ್ಯುತ್ ಸ್ಪರ್ಶದಿಂದ ಪ್ರಾಣಿಗಳು ಸಾವನ್ನಪ್ಪಿರುವುದನ್ನು ಖಚಿತಪಡಿಸಿದ್ದಾರೆ. ಚಿರತೆಯನ್ನು ಅಧಿಕಾರಿಗಳು ಟ್ರಾನ್ಸ್‌ಫಾರ್ಮರ್‌ನಿಂದ ಕೆಳಗಿಳಿಸಿದರು.

ಮತ್ತಷ್ಟು ಓದಿ: ಬೆಂಗಳೂರು ಚಿರತೆ ಸಾವು ಪ್ರಕರಣ: ಅರಣ್ಯ ಇಲಾಖೆ ವಿರುದ್ಧ ಜನರ ಆಕ್ರೋಶ, ಪ್ರಶ್ನೆಗಳ ಸುರಿಮಳೆ

ಬೆಂಗಳೂರಿನಲ್ಲಿ ಸೆರೆಸಿಕ್ಕ ಚಿರತೆ ಸಾವು ಬೆಂಗಳೂರಿನ ಬೊಮ್ಮನಹಳ್ಳಿ ಭಾಗದ ಹೊಸೂರು ರಸ್ತೆ ಕೂಡ್ಲುಗೇಟ್ ಬಳಿಯ ಎಇಸಿಎಸ್‌( AECS) ಲೇಔಟ್ ನಲ್ಲಿ ಕಾಣಿಸಿಕೊಂಡು ಆತಂಕ ಮೂಡಿಸಿದ್ದ ಚಿರತೆಯನ್ನು ಸೆರೆ ಹಿಡಿಯಲಾಗಿತ್ತು.

ಸತತ 72 ಗಂಟೆ ಕಾಲ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆಯ ವಿವಿಧ ತಂಡಗಳು ಕೊನೆಗೂ ಚಿರತೆಯನ್ನು ಪಾಳುಬಿದ್ದ ಕಟ್ಟಡದಲ್ಲಿಯೇ ಜೀವಂತವಾಗಿ ಹಿಡಿದಿವೆ. ಗಂಡು ಚಿರತೆ ಹತ್ತು ವರ್ಷವಾಗಿದ್ದು, ತೀವ್ರವಾಗಿ ಗಾಯಗೊಂಡಿತ್ತು. ತಪ್ಪಿಸಿಕೊಂಡು ಹೋಗಲು ಯತ್ನಿಸಿದಾಗ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ್ದರು.

ತೀವ್ರವಾಗಿ ಗಾಯಗೊಂಡಿದ್ದ ಹತ್ತು ವರ್ಷದ ಗಂಡು ಚಿರತೆ. ಬನ್ನೇರುಘಟ್ಟ ಜೈವಿಕ ಉದ್ಯಾನದ ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗದಲ್ಲಿ ಮೃತಪಟ್ಟಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?