AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೊಸೆಯಾಗಬೇಕಾದವಳನ್ನೇ ಅಪ್ಪ ಮದುವೆಯಾಗಿದ್ದು ಕಂಡು ಸನ್ಯಾಸಿಯಾಗಲು ನಿರ್ಧರಿಸಿದ ಮಗ

ತನ್ನ ಮಗನ ಹೆಂಡತಿಯಾಗಿ, ತಮ್ಮ ಮನೆಗೆ ಸೊಸೆಯಾಗಬೇಕಾದವಳನ್ನೇ ಮಹಾರಾಷ್ಟ್ರದ ವ್ಯಕ್ತಿಯೊಬ್ಬ ಮದುವೆಯಾಗಿರುವ ಘಟನೆ ನಡೆದಿದೆ. ಇದರಿಂದ ದುಃಖಿತನಾದ ಮಗ ಸನ್ಯಾಸಿಯಾಗಲು ನಿರ್ಧರಿಸಿದ್ದಾನೆ. ಮಹಾರಾಷ್ಟ್ರದ ನಾಶಿಕ್‌ನಲ್ಲಿ ಈ ಘಟನೆ ನಡೆದಿದೆ. ಮಗನ ಮದುವೆಗೆ ಕೆಲವೇ ದಿನಗಳ ಮೊದಲು ಆತ ಮದುವೆಯಾಗಬೇಕಿದ್ದ ಯುವತಿಯನ್ನು ಅಪ್ಪನೇ ಮದುವೆಯಾಗಿಬಿಟ್ಟಿದ್ದಾನೆ. ಇದರಿಂದ ಆಘಾತಗೊಂಡ ಮಗ ಇನ್ನೆಂದೂ ಮದುವೆಯಾಗದಿರಲು ನಿರ್ಧರಿಸಿದ್ದಾನೆ.

ಸೊಸೆಯಾಗಬೇಕಾದವಳನ್ನೇ ಅಪ್ಪ ಮದುವೆಯಾಗಿದ್ದು ಕಂಡು ಸನ್ಯಾಸಿಯಾಗಲು ನಿರ್ಧರಿಸಿದ ಮಗ
Maharashtra Son
ಸುಷ್ಮಾ ಚಕ್ರೆ
|

Updated on: Jan 09, 2025 | 5:20 PM

Share

ನಾಶಿಕ್: ತಾನು ಮದುವೆಯಾಗಬೇಕಿದ್ದ ಹುಡುಗಿಯನ್ನು ತನ್ನ ತಂದೆಯೇ ಮದುವೆಯಾದ ವಿಷಯ ತಿಳಿದು ಆಘಾತಕ್ಕೊಳಗಾದ ಮಗ ಸನ್ಯಾಸಿಯಾಗಲು ನಿರ್ಧರಿಸಿರುವ ಘಟನೆ ಮಹಾರಾಷ್ಟ್ರದ ನಾಶಿಕ್​ನಲ್ಲಿ ನಡೆದಿದೆ. ತನ್ನ ಮದುವೆಗೆ ಸ್ವಲ್ಪ ದಿನ ಮೊದಲು ತನ್ನ ಭಾವಿ ಪತ್ನಿಯನ್ನು ತನ್ನ ತಂದೆಯೇ ಮದುವೆಯಾದ ಬಳಿಕ ವ್ಯಕ್ತಿಯೊಬ್ಬ ಸನ್ಯಾಸಿಯಾಗಲು ನಿರ್ಧರಿಸಿದ್ದಾನೆ.

ವಿವರಗಳ ಪ್ರಕಾರ, ಆ ವ್ಯಕ್ತಿ ತನ್ನ ತಂದೆಯೊಂದಿಗೆ ವಾಸಿಸುತ್ತಿದ್ದನು. ಅವರು ಸ್ವಲ್ಪ ಸಮಯದ ಹಿಂದೆ ತನ್ನ ಮಗನಿಗೆ ಸೂಕ್ತವಾದ ಜೋಡಿಯನ್ನು ಹುಡುಕಲು ಪ್ರಾರಂಭಿಸಿದರು. ತನ್ನ ಮಗ ಮತ್ತು ಯುವತಿ ಒಪ್ಪಿದ ನಂತರ ಮದುವೆಯನ್ನು ನಿಗದಿ ಮಾಡಿದ್ದರು. ಕೆಲವೇ ದಿನಗಳಲ್ಲಿ ಮದುವೆ ಕೂಡ ನಡೆಯುವುದರಲ್ಲಿತ್ತು. ಆದರೆ, ಮಗನಿಗಾಗಿ ನೋಡಿದ್ದ ಯುವತಿಯ ಮೇಲೆ ಅಪ್ಪನಿಗೇ ಮನಸಾಗಿದ್ದರಿಂದ ಸೊಸೆಯಾಗಬೇಕಾಗಿದ್ದ ಯುವತಿಯನ್ನು ಆತನೇ ಮದುವೆ ಮಾಡಿಕೊಂಡು ಮನೆಗೆ ಕರೆದುಕೊಂಡು ಬಂದಿದ್ದಾನೆ.

ಇದನ್ನೂ ಓದಿ: Viral: ಸೀಟಿಗಾಗಿ ದೆಹಲಿ ಮೆಟ್ರೋದಲ್ಲಿ ಮಹಿಳೆಯರಿಬ್ಬರ ನಡುವೆ ನಡೆಯಿತು ಜಡೆ ಜಗಳ; ವಿಡಿಯೋ ವೈರಲ್‌

ಈ ಘಟನೆ ಮಹಾರಾಷ್ಟ್ರದ ನಾಶಿಕ್‌ನಲ್ಲಿ ನಡೆದಿದ್ದು, ಅಲ್ಲಿ ಆ ವ್ಯಕ್ತಿಯ ಮದುವೆಗೆ ಸಿದ್ಧತೆಗಳು ನಡೆಯುತ್ತಿದ್ದವು. ಆಗ ತನ್ನ ಸೊಸೆಯಾಗಬೇಕಾದವಳನ್ನು ಮಾವನೇ ಮದುವೆಯಾಗಿ ಬಂದಿದ್ದಾನೆ. ತನ್ನ ಹೆಂಡತಿಯಾಗಬೇಕಾಗಿದ್ದ ಯುವತಿಯನ್ನು ತನ್ನ ಅಮ್ಮನ ಸ್ಥಾನದಲ್ಲಿ ನೋಡಲು ಸಾಧ್ಯವಿಲ್ಲವೆಂದು ಆ ಯುವಕ ಸನ್ಯಾಸಿಯಾಗಲು ಮುಂದಾಗಿದ್ದಾನೆ.

ಇದಾದ ನಂತರ ಆ ಯುವಕ ತನ್ನ ಅಪ್ಪನ ಬಗ್ಗೆ ಜಿಗುಪ್ಸೆಗೊಂಡು ಮನೆಗೆ ಹೋಗದೆ ರಸ್ತೆಯ ಬದಿಯಲ್ಲೇ ಜೀವನ ಕಳೆಯುತ್ತಿದ್ದಾನೆ. ರಸ್ತೆಬದಿಯಲ್ಲಿ ಕುಳಿತುಕೊಂಡು, ದೇವಸ್ಥಾನದಲ್ಲಿ ಊಟ ಮಾಡಿ, ರಸ್ತೆಯ ಬದಿಯಲ್ಲೇ ಮಲಗುತ್ತಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ