AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರಿಂದ ತುಂಬಿದ್ದ ಬಸ್ಸು ಆಳವಾದ ಕಣಿವೆಯೊಳಕ್ಕೆ ಬಿದ್ದು ಅಪಘಾತ

ಮುಂಬೈ​: ಮಹಾರಾಷ್ಟ್ರದ ನಂದುರ್​​ಬಾರ್ ಜಿಲ್ಲೆಯ ಕಾಮ್​ಚೌಂದರ್​ ಗ್ರಾಮದ ಬಳಿ ಪ್ರಯಾಣಿಕರಿಂದ ತುಂಬಿದ್ದ ಬಸ್ಸು ಆಳವಾದ ಕಣಿವೆಯೊಳಕ್ಕೆ ಬಿದ್ದು ಅಪಘಾತ ಸಂಭವಿಸಿದೆ. ಬಸ್​ ಚಾಲಕ-ಕ್ಲೀನರ್​ ಸೇರಿದಂತೆ 5 ಮಂದಿ ಅಸುನೀಗಿದ್ದು, 35ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ಮಲ್ಕಾಪುರದಿಂದ ಸೂರತ್​​ನತ್ತ ಬಸ್​ ಪ್ರಯಾಣಿಸುತ್ತಿತ್ತು. Five persons dead and around 35 injured after the bus they were travelling in fell into a gorge near Khamchoundar village in Nandurbar. The injured […]

ಪ್ರಯಾಣಿಕರಿಂದ ತುಂಬಿದ್ದ ಬಸ್ಸು ಆಳವಾದ ಕಣಿವೆಯೊಳಕ್ಕೆ ಬಿದ್ದು ಅಪಘಾತ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Oct 21, 2020 | 11:02 AM

Share

ಮುಂಬೈ​: ಮಹಾರಾಷ್ಟ್ರದ ನಂದುರ್​​ಬಾರ್ ಜಿಲ್ಲೆಯ ಕಾಮ್​ಚೌಂದರ್​ ಗ್ರಾಮದ ಬಳಿ ಪ್ರಯಾಣಿಕರಿಂದ ತುಂಬಿದ್ದ ಬಸ್ಸು ಆಳವಾದ ಕಣಿವೆಯೊಳಕ್ಕೆ ಬಿದ್ದು ಅಪಘಾತ ಸಂಭವಿಸಿದೆ. ಬಸ್​ ಚಾಲಕ-ಕ್ಲೀನರ್​ ಸೇರಿದಂತೆ 5 ಮಂದಿ ಅಸುನೀಗಿದ್ದು, 35ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ಮಲ್ಕಾಪುರದಿಂದ ಸೂರತ್​​ನತ್ತ ಬಸ್​ ಪ್ರಯಾಣಿಸುತ್ತಿತ್ತು.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು