Viral News: 13 ದಿನದಲ್ಲಿ 3,955 ಕಿ.ಮೀ ಸೈಕಲ್ ಸವಾರಿ ಮಾಡಿದ ಪುಣೆಯ ಮಹಿಳೆ

ಈ 3,955 ಕಿಮೀ ಪ್ರಯಾಣವು ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಅರುಣಾಚಲ ಪ್ರದೇಶ ಸೇರಿದಂತೆ 7 ರಾಜ್ಯಗಳನ್ನು ಒಳಗೊಂಡಿದೆ.

Viral News: 13 ದಿನದಲ್ಲಿ 3,955 ಕಿ.ಮೀ ಸೈಕಲ್ ಸವಾರಿ ಮಾಡಿದ ಪುಣೆಯ ಮಹಿಳೆ
ಪ್ರೀತಿ ಮಾಸ್ಕೆ
Follow us
| Updated By: ಸುಷ್ಮಾ ಚಕ್ರೆ

Updated on: Nov 21, 2022 | 12:59 PM

ಪುಣೆ: ಮಹಾರಾಷ್ಟ್ರದ ಪುಣೆಯ (Pune) 45 ವರ್ಷದ ಸೈಕ್ಲಿಸ್ಟ್ ಪ್ರೀತಿ ಮಾಸ್ಕೆ (Preeti Maske) ಅವರು 13 ದಿನಗಳು, 19 ಗಂಟೆಗಳು ಮತ್ತು 12 ನಿಮಿಷಗಳಲ್ಲಿ ಕೋಟೇಶ್ವರದ ಭಾರತ-ಪಾಕಿಸ್ತಾನದ ಗಡಿಯಿಂದ ಇಂಡೋ-ಟಿಬೆಟಿಯನ್ ಗಡಿಯಲ್ಲಿ ಅರುಣಾಚಲ ಪ್ರದೇಶದ (Arunachal Pradesh) ಕಿಬಿಟು ತಲುಪಿದ ಮೊದಲ ಮಹಿಳಾ ಏಕವ್ಯಕ್ತಿ ಸೈಕ್ಲಿಸ್ಟ್ ಎಂಬ ಹೊಸ ವಿಶ್ವ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಈ 3,955 ಕಿ.ಮೀ ಪ್ರಯಾಣವು ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಅರುಣಾಚಲ ಪ್ರದೇಶ ಸೇರಿದಂತೆ 7 ರಾಜ್ಯಗಳನ್ನು ಒಳಗೊಂಡಿದೆ. ಪ್ರೀತಿ ಮಾಸ್ಕೆ ಪ್ರಕಾರ, ಅವರಿಗೆ ಅಸ್ಸಾಂ ಮತ್ತು ಅರುಣಾಚಲ ಪ್ರದೇಶದ ಮಾರ್ಗ ಬಹಳ ಸವಾಲಿನದಾಗಿತ್ತು.

“ಈ ಪ್ರಯಾಣದ ಎಲ್ಲಾ ದಾಖಲೆಗಳು ಮತ್ತು ಟೈಮ್ ಸ್ಟ್ಯಾಂಪ್ ಚಿತ್ರಗಳನ್ನು ಗಿನ್ನೆಸ್ ವಿಶ್ವ ದಾಖಲೆಯನ್ನು ಪ್ರಮಾಣೀಕರಿಸಲು ವರ್ಲ್ಡ್ ಅಲ್ಟ್ರಾ ಸೈಕ್ಲಿಂಗ್ ಅಸೋಸಿಯೇಷನ್ ​​(WUCA) ಮೂಲಕ ಸಲ್ಲಿಸಲಾಗಿದೆ” ಎಂದು ಪ್ರೀತಿ ಮಾಸ್ಕೆ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಕರಾವಳಿ ದಂಡೆಯ ರಸ್ತೆ ವಿಶ್ವದ ಅತ್ಯಂತ ಸುಂದರವಾದ ಸೈಕ್ಲಿಂಗ್ ಮಾರ್ಗ | ನಾರ್ವೇ ದೇಶದ ಪ್ರಜೆ ಟ್ವೀಟ್‌

ನವೆಂಬರ್ 1ರಂದು ಬೆಳಿಗ್ಗೆ 5.07ಕ್ಕೆ ಭಾರತದ ಪಶ್ಚಿಮ ಭಾಗದಲ್ಲಿರುವ ಕೋಟೇಶ್ವರದಲ್ಲಿ ಸೈಕಲ್ ಸವಾರಿಯನ್ನು ಬಿಎಸ್‌ಎಫ್ ಸಹಾಯಕ ಕಮಾಂಡರ್ ಎನ್‌ಕೆ ಶರ್ಮಾ ಅವರು ಫ್ಲ್ಯಾಗ್‌ಆಫ್ ಮಾಡಿದರು. ನವೆಂಬರ್ 15ರಂದು 12.19ಕ್ಕೆ ಭಾರತ-ಟಿಬೆಟಿಯನ್ ಗಡಿಯಲ್ಲಿರುವ ಅರುಣಾಚಲ ಪ್ರದೇಶದ ಕಿಬಿತು ಎಂಬಲ್ಲಿ ಭಾರತದ ಪೂರ್ವ ತುದಿಯಲ್ಲಿ ಪ್ರೀತಿ ತನ್ನ ಸೈಕಲ್ ಸವಾರಿಯನ್ನು ಮಾಡಿದರು.

ನಿರಂತರವಾಗಿ ಸೈಕ್ಲಿಂಗ್ ಮಾಡಿದ್ದರಿಂದ ನಿದ್ರೆಯಿಲ್ಲದೆ ಬಹಳ ಪರದಾಡಿದ್ದೆ. ನಾನು ಸತತವಾಗಿ 19 ಗಂಟೆಗಳ ಕಾಲ ಮತ್ತು ಕೆಲವೊಮ್ಮೆ 24 ಗಂಟೆಗಳಿಗೂ ಹೆಚ್ಚು ಕಾಲ ಸೈಕ್ಲಿಂಗ್ ಮಾಡುತ್ತಿದ್ದೆ. ನಿದ್ರೆಯಿಂದ ಬಚಾವಾಗಲು ಆಗಾಗ ಕಾಫಿ ಕುಡಿಯುತ್ತಿದ್ದೆ ಎಂದು ಮಾಸ್ಕೆ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ