AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MLA Slaps Engineer: ನಡುರಸ್ತೆಯಲ್ಲಿ ಸಿವಿಲ್​ ಎಂಜಿನಿಯರ್ ಕೆನ್ನೆಗೆ ರಪ್ಪಾ ರಪ್ಪಾ ಬಾರಿಸಿದ ಶಾಸಕಿ! ಇಷ್ಟಕ್ಕೂ ಆ ಅಧಿಕಾರಿ ಮಾಡಿದ್ದೇನು ಗೊತ್ತಾ!?

ಇಬ್ಬರು ಎಂಜಿನಿಯರುಗಳ ಅಚಾತುರ್ಯದಿಂದ ಮುಂಗಾರು ಹಂಗಾಮಿಗೂ ಮುನ್ನ ಮಕ್ಕಳು, ಕುಟುಂಬಸ್ಥರು ರಸ್ತೆಗಿಳಿಯುವಂತಾಗಿದೆ ಎಂಬುದು ಶಾಸಕಿ ಗೀತಾ ಭಾರತ್ ಜೈನ್ ಅವರ ಆಕ್ರೋಶಕ್ಕೆ ಕಾರಣವಾಗಿತ್ತು.

MLA Slaps Engineer: ನಡುರಸ್ತೆಯಲ್ಲಿ ಸಿವಿಲ್​ ಎಂಜಿನಿಯರ್ ಕೆನ್ನೆಗೆ ರಪ್ಪಾ ರಪ್ಪಾ ಬಾರಿಸಿದ ಶಾಸಕಿ! ಇಷ್ಟಕ್ಕೂ ಆ ಅಧಿಕಾರಿ ಮಾಡಿದ್ದೇನು ಗೊತ್ತಾ!?
ನಡುರಸ್ತೆಯಲ್ಲಿ ಸಿವಿಲ್​ ಎಂಜಿನಿಯರ್ ಕೆನ್ನೆಗೆ ರಪ್ಪಾ ರಪ್ಪಾ ಬಾರಿಸಿದ ಶಾಸಕಿ!
Follow us
ಸಾಧು ಶ್ರೀನಾಥ್​
|

Updated on: Jun 26, 2023 | 10:45 AM

ಮಹಾರಾಷ್ಟ್ರದಲ್ಲಿ (Maharashtra) ಮಹಿಳಾ ಶಾಸಕಿ ಅಧಿಕಾರಿಗಳ ವರ್ತನೆಗೆ ಕೋಪಗೊಂಡಿದ್ದಾರೆ. ಇದರಿಂದ ನಡುರಸ್ತೆಯಲ್ಲಿಯೇ ಎಲ್ಲರೂ ನೊಡನೋಡುತ್ತಿದ್ದಂತೆ ಸಿವಿಲ್​ ಎಂಜಿನಿಯರ್ ಕೆನ್ನೆಗೆ ರಪ್ಪಾ ರಪ್ಪಾ ಬಾರಿಸಿದ್ದಾರೆ (MLA Slapping). ಇಷ್ಟಕ್ಕೂ ಆ ಅಧಿಕಾರಿ ಮಾಡಿದ ತಪ್ಪೇನು ಗೊತ್ತಾ!? ಥಾಣೆ ಜಿಲ್ಲೆಯ ಮೀರಾ ಭಯ್ಯಾದರ್ ಎಂಬಲ್ಲಿ (Thane, Maharashtra) ಈ ಘಟನೆ ನಡೆದಿದೆ (Viral Video). ಎಲ್ಲರೂ ನೋಡುತ್ತಿರುವಾಗಲೇ ಮೀರಾ ಭಯ್ಯಾದರ್ ಶಾಸಕಿ ಗೀತಾ ಭರತ್ ಜೈನ್ ಇಬ್ಬರು ಎಂಜಿನಿಯರ್ ಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದರು.

ಸಿವಿಲ್ ಎಂಜಿನಿಯರ್ (Engineer) ಮೇಲೆ ಮಹಿಳಾ ಶಾಸಕಿ ಗೀತಾ ಭರತ್ ಜೈನ್ ಅವರು ಕೈ ಕೈ ಮಿಲಾಯಿಸಿದ ಘಟನೆ ನಗರದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ. ಮೀರಾ ಭಯ್ಯಾದಾರ್ ನಗರಸಭೆಯಲ್ಲಿನ ಅಕ್ರಮ ಕಟ್ಟಡಗಳ ತೆರವು ಭಾಗವಾಗಿ ಅಧಿಕಾರಿಗಳು ಕೆಲವು ಕಟ್ಟಡಗಳನ್ನು ನೆಲಸಮಗೊಳಿಸಿದ್ದರು.

ಇದರಿಂದ ಶಾಸಕರ ಸಿಟ್ಟಿಗೆದ್ದರು. ಇಬ್ಬರು ಎಂಜಿನಿಯರುಗಳ ಅಚಾತುರ್ಯದಿಂದ ಮುಂಗಾರು ಹಂಗಾಮಿಗೂ ಮುನ್ನ ಮಕ್ಕಳು, ಕುಟುಂಬಸ್ಥರು ರಸ್ತೆಗಿಳಿಯುವಂತಾಗಿದೆ ಎಂಬುದು ಶಾಸಕಿ ಗೀತಾ ಭಾರತ್ ಜೈನ್ ಅವರ ಆಕ್ರೋಶಕ್ಕೆ ಕಾರಣವಾಗಿತ್ತು. ಕಟ್ಟಡಗಳನ್ನು ಹೇಗೆ ನಾಶಪಡಿಸುತ್ತೀರಿ ಎಂದು ಆ ಇಬ್ಬರೂ ಅಧಿಕಾರಿಗಳನ್ನು ಅವರು ರಸ್ತೆಯಲ್ಲೇ ಪ್ರಶ್ನಿಸಿದರು.

ಈ ಹಿನ್ನೆಲೆಯಲ್ಲಿ ಸಿವಿಲ್ ಎಂಜಿನಿಯರ್‌ಗೆ ಅವಮಾನ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗೀತಾ ಜೈನ್ ಬಿಜೆಪಿಯಿಂದ ಮೇಯರ್ ಆಗಿಯೂ ಸೇವೆ ಸಲ್ಲಿಸಿದ್ದರು. ಶಾಸಕರು 2019ರ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದರು. ಪ್ರಸ್ತುತ ಅವರು ಬಿಜೆಪಿ-ಶಿವಸೇನೆ ಸರ್ಕಾರವನ್ನು ಬೆಂಬಲಿಸುತ್ತಿದ್ದಾರೆ.

ಮತ್ತಷ್ಟು ವೈರಲ್​ ವಿಡಿಯೋಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್