AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಾದ್ಯಂತ ಶಾಲೆಗಳಲ್ಲಿ ಪಠ್ಯ ವಿಷಯವಾಗಿ ಕೃಷಿಯನ್ನು ಸೇರಿಸಲು ಆದೇಶ

ರಾಜ್ಯದ ಕೃಷಿ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಕೃಷಿ ವಿಶ್ವವಿದ್ಯಾಲಯದ ಶಿಕ್ಷಕರನ್ನೊಳಗೊಂಡ ಸಮಿತಿ ಸಿದ್ಧಪಡಿಸಿದ ಯೋಜನೆಯ ಪ್ರಕಾರ, ಎಲ್ಲಾ ತರಗತಿಗಳಲ್ಲಿ ಕೃಷಿ ವಿಷಯಗಳನ್ನು ಬೋಧಿಸಲಾಗುವುದು.

ರಾಜ್ಯಾದ್ಯಂತ ಶಾಲೆಗಳಲ್ಲಿ ಪಠ್ಯ ವಿಷಯವಾಗಿ ಕೃಷಿಯನ್ನು ಸೇರಿಸಲು ಆದೇಶ
ರಾಜ್ಯಾದ್ಯಂತ ಶಾಲೆಗಳಲ್ಲಿ ಪಠ್ಯ ವಿಷಯವಾಗಿ ಕೃಷಿಯನ್ನು ಸೇರಿಸಲು ಆದೇಶ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 26, 2023 | 4:09 PM

Share

ಮುಂಬೈ: ಶಾಲೆಗಳಲ್ಲಿ ಕೃಷಿ ಕಲಿಸುವುದಾಗಿ ಘೋಷಿಸಿದ ಎರಡು ವರ್ಷಗಳ ನಂತರ ಮಹಾರಾಷ್ಟ್ರ ರಾಜ್ಯ ಸರ್ಕಾರವು ಪಠ್ಯಕ್ರಮದಲ್ಲಿ ( school curriculum) ವಿಷಯವನ್ನು ಸೇರಿಸುವ ಆರಂಭಿಕ ಯೋಜನೆಯನ್ನು ಹೊರತಂದಿದೆ. ರಾಜ್ಯದ ಕೃಷಿ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಕೃಷಿ ವಿಶ್ವವಿದ್ಯಾಲಯದ ಶಿಕ್ಷಕರನ್ನೊಳಗೊಂಡ ಸಮಿತಿ ಸಿದ್ಧಪಡಿಸಿದ ಯೋಜನೆಯ ಪ್ರಕಾರ ಎಲ್ಲಾ ತರಗತಿಗಳಲ್ಲಿ ಕೃಷಿ ವಿಷಯಗಳನ್ನು ಬೋಧಿಸಲಾಗುವುದು. ಪಠ್ಯಕ್ರಮವನ್ನು ಮೂರು ಹಂತಗಳಲ್ಲಿ ಜಾರಿಗೊಳಿಸಲಾಗುವುದು. 1 ರಿಂದ 5 ನೇ ತರಗತಿಗಳು, 6 ರಿಂದ 8 ನೇ ತರಗತಿಗಳು ಮತ್ತು 9 ರಿಂದ 10 ನೇ ತರಗತಿಗಳು ಹೀಗೆ ಮೂರು ಹಂತದಲ್ಲಿ ಜಾರಿಗೆ ಬರುತ್ತದೆ. ಇದು ಕೃಷಿಯ ಪ್ರಾಮುಖ್ಯತೆ, ಉದ್ಯೋಗಾವಕಾಶ ಮತ್ತು ಕೃಷಿಯ ಬಗ್ಗೆ ಆಳವಾದ ಮಾಹಿತಿ ಸೇರಿದಂತೆ ವಿವಿಧ ಅಂಶಗಳನ್ನು ಒಳಗೊಂಡಿದೆ.

Also Read: 

ಇನ್ಮುಂದೆ ಕರ್ನಾಟಕದಲ್ಲಿ ಬೆಸ ಸೆಮಿಸ್ಟರ್‌ಗಳಲ್ಲಿ ವಿದ್ಯಾರ್ಥಿಗಳು ಬೇರೆ ಕಾಲೇಜಿಗೆ ವರ್ಗ ಆಗಬಹುದು!

ರಾಷ್ಟ್ರೀಯ ಶಿಕ್ಷಣ ನೀತಿ 2020 ಅಡಿಯಲ್ಲಿ (National Education Policy 2020) ಶಾಲಾ ಪಠ್ಯಕ್ರಮದಲ್ಲಿ ಅಳವಡಿಸಲಾಗಿರುವ ಹಲವಾರು ವೃತ್ತಿಪರ ವಿಷಯಗಳಲ್ಲಿ ಕೃಷಿಯೂ ಒಂದಾಗಿದೆ. ಈ ವಿಷಯಕ್ಕಾಗಿ ವಿವರವಾದ ಪಠ್ಯಕ್ರಮವನ್ನು ರೂಪಿಸಲು ರಾಜ್ಯವು ಈಗ ತಜ್ಞರ ಸಮಿತಿಗಳನ್ನು ನೇಮಿಸುತ್ತದೆ.

ರಾಷ್ಟ್ರೀಯ ಶಿಕ್ಷಣ ನೀತಿ -National Education Policy ಕುರಿತಾದ ಹೆಚ್ಚಿನ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 1:55 pm, Wed, 26 April 23

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ