AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಾದ್ಯಂತ ಶಾಲೆಗಳಲ್ಲಿ ಪಠ್ಯ ವಿಷಯವಾಗಿ ಕೃಷಿಯನ್ನು ಸೇರಿಸಲು ಆದೇಶ

ರಾಜ್ಯದ ಕೃಷಿ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಕೃಷಿ ವಿಶ್ವವಿದ್ಯಾಲಯದ ಶಿಕ್ಷಕರನ್ನೊಳಗೊಂಡ ಸಮಿತಿ ಸಿದ್ಧಪಡಿಸಿದ ಯೋಜನೆಯ ಪ್ರಕಾರ, ಎಲ್ಲಾ ತರಗತಿಗಳಲ್ಲಿ ಕೃಷಿ ವಿಷಯಗಳನ್ನು ಬೋಧಿಸಲಾಗುವುದು.

ರಾಜ್ಯಾದ್ಯಂತ ಶಾಲೆಗಳಲ್ಲಿ ಪಠ್ಯ ವಿಷಯವಾಗಿ ಕೃಷಿಯನ್ನು ಸೇರಿಸಲು ಆದೇಶ
ರಾಜ್ಯಾದ್ಯಂತ ಶಾಲೆಗಳಲ್ಲಿ ಪಠ್ಯ ವಿಷಯವಾಗಿ ಕೃಷಿಯನ್ನು ಸೇರಿಸಲು ಆದೇಶ
ಸಾಧು ಶ್ರೀನಾಥ್​
|

Updated on:Apr 26, 2023 | 4:09 PM

Share

ಮುಂಬೈ: ಶಾಲೆಗಳಲ್ಲಿ ಕೃಷಿ ಕಲಿಸುವುದಾಗಿ ಘೋಷಿಸಿದ ಎರಡು ವರ್ಷಗಳ ನಂತರ ಮಹಾರಾಷ್ಟ್ರ ರಾಜ್ಯ ಸರ್ಕಾರವು ಪಠ್ಯಕ್ರಮದಲ್ಲಿ ( school curriculum) ವಿಷಯವನ್ನು ಸೇರಿಸುವ ಆರಂಭಿಕ ಯೋಜನೆಯನ್ನು ಹೊರತಂದಿದೆ. ರಾಜ್ಯದ ಕೃಷಿ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಕೃಷಿ ವಿಶ್ವವಿದ್ಯಾಲಯದ ಶಿಕ್ಷಕರನ್ನೊಳಗೊಂಡ ಸಮಿತಿ ಸಿದ್ಧಪಡಿಸಿದ ಯೋಜನೆಯ ಪ್ರಕಾರ ಎಲ್ಲಾ ತರಗತಿಗಳಲ್ಲಿ ಕೃಷಿ ವಿಷಯಗಳನ್ನು ಬೋಧಿಸಲಾಗುವುದು. ಪಠ್ಯಕ್ರಮವನ್ನು ಮೂರು ಹಂತಗಳಲ್ಲಿ ಜಾರಿಗೊಳಿಸಲಾಗುವುದು. 1 ರಿಂದ 5 ನೇ ತರಗತಿಗಳು, 6 ರಿಂದ 8 ನೇ ತರಗತಿಗಳು ಮತ್ತು 9 ರಿಂದ 10 ನೇ ತರಗತಿಗಳು ಹೀಗೆ ಮೂರು ಹಂತದಲ್ಲಿ ಜಾರಿಗೆ ಬರುತ್ತದೆ. ಇದು ಕೃಷಿಯ ಪ್ರಾಮುಖ್ಯತೆ, ಉದ್ಯೋಗಾವಕಾಶ ಮತ್ತು ಕೃಷಿಯ ಬಗ್ಗೆ ಆಳವಾದ ಮಾಹಿತಿ ಸೇರಿದಂತೆ ವಿವಿಧ ಅಂಶಗಳನ್ನು ಒಳಗೊಂಡಿದೆ.

Also Read: 

ಇನ್ಮುಂದೆ ಕರ್ನಾಟಕದಲ್ಲಿ ಬೆಸ ಸೆಮಿಸ್ಟರ್‌ಗಳಲ್ಲಿ ವಿದ್ಯಾರ್ಥಿಗಳು ಬೇರೆ ಕಾಲೇಜಿಗೆ ವರ್ಗ ಆಗಬಹುದು!

ರಾಷ್ಟ್ರೀಯ ಶಿಕ್ಷಣ ನೀತಿ 2020 ಅಡಿಯಲ್ಲಿ (National Education Policy 2020) ಶಾಲಾ ಪಠ್ಯಕ್ರಮದಲ್ಲಿ ಅಳವಡಿಸಲಾಗಿರುವ ಹಲವಾರು ವೃತ್ತಿಪರ ವಿಷಯಗಳಲ್ಲಿ ಕೃಷಿಯೂ ಒಂದಾಗಿದೆ. ಈ ವಿಷಯಕ್ಕಾಗಿ ವಿವರವಾದ ಪಠ್ಯಕ್ರಮವನ್ನು ರೂಪಿಸಲು ರಾಜ್ಯವು ಈಗ ತಜ್ಞರ ಸಮಿತಿಗಳನ್ನು ನೇಮಿಸುತ್ತದೆ.

ರಾಷ್ಟ್ರೀಯ ಶಿಕ್ಷಣ ನೀತಿ -National Education Policy ಕುರಿತಾದ ಹೆಚ್ಚಿನ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 1:55 pm, Wed, 26 April 23

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ