AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರಿಯುವ ಮಳೆಯನ್ನೂ ಲೆಕ್ಕಿಸದೆ ಭಾಷಣ ಮಾಡಿದ ಶರದ್ ಪವಾರ್, ಮರುಕಳಿಸಿದ 2019ರ ನೆನಪು

ಸುರಿಯುವ ಮಳೆಯನ್ನೂ ಲೆಕ್ಕಿಸದೆ ನ್ಯಾಷನಲಿಸ್ಟ್​ ಕಾಂಗ್ರೆಸ್​ ಪಾರ್ಟಿ(ಎನ್​ಸಿಪಿ) ಅಧ್ಯಕ್ಷ ಶರದ್ ಪವಾರ್(Sharad Pawar) ಭಾಷಣ ಮಾಡಿದ್ದಾರೆ. ಇದು ಅಕ್ಟೋಬರ್​ 2019ರಲ್ಲಿ ಅವರು ಮಾಡಿದ ಚುನಾವಣಾ ಪ್ರಚಾರವನ್ನು ನೆನಪಿಸುತ್ತಿದೆ. ಮಹಾರಾಷ್ಟ್ರದಲ್ಲಿ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀಡಿದ ಆ ಭಾಷಣದಿಂದ ಅವರ ಪಕ್ಷಕ್ಕೆ ಲಾಭವಾಗಿತ್ತು ಎಂದು ಹೇಳಲಾಗಿದೆ. ಮಹಾರಾಷ್ಟ್ರದಲ್ಲಿ ಬೆಳಗ್ಗೆಯಿಂದಲೂ ಮಳೆ ಸುರಿಯುತ್ತಿತ್ತು, ಸಂಜೆ ಕಾರ್ಯಕ್ರಮದ ವೇಳೆಯೂ ಸಣ್ಣ ಮಳೆ ಬರತೊಡಗಿತು.

ಸುರಿಯುವ ಮಳೆಯನ್ನೂ ಲೆಕ್ಕಿಸದೆ ಭಾಷಣ ಮಾಡಿದ ಶರದ್ ಪವಾರ್, ಮರುಕಳಿಸಿದ 2019ರ ನೆನಪು
ಶರದ್ ಪವಾರ್Image Credit source: India Today
ನಯನಾ ರಾಜೀವ್
|

Updated on: Nov 27, 2023 | 9:50 AM

Share

ಸುರಿಯುವ ಮಳೆಯನ್ನೂ ಲೆಕ್ಕಿಸದೆ ನ್ಯಾಷನಲಿಸ್ಟ್​ ಕಾಂಗ್ರೆಸ್​ ಪಾರ್ಟಿ(ಎನ್​ಸಿಪಿ) ಅಧ್ಯಕ್ಷ ಶರದ್ ಪವಾರ್(Sharad Pawar) ಭಾಷಣ ಮಾಡಿದ್ದಾರೆ. ಇದು ಅಕ್ಟೋಬರ್​ 2019ರಲ್ಲಿ ಅವರು ಮಾಡಿದ ಚುನಾವಣಾ ಪ್ರಚಾರವನ್ನು ನೆನಪಿಸುತ್ತಿದೆ. ಮಹಾರಾಷ್ಟ್ರದಲ್ಲಿ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀಡಿದ ಆ ಭಾಷಣದಿಂದ ಅವರ ಪಕ್ಷಕ್ಕೆ ಲಾಭವಾಗಿತ್ತು ಎಂದು ಹೇಳಲಾಗಿದೆ. ಮಹಾರಾಷ್ಟ್ರದಲ್ಲಿ ಬೆಳಗ್ಗೆಯಿಂದಲೂ ಮಳೆ ಸುರಿಯುತ್ತಿತ್ತು, ಸಂಜೆ ಕಾರ್ಯಕ್ರಮದ ವೇಳೆಯೂ ಸಣ್ಣ ಮಳೆ ಬರತೊಡಗಿತು.

ಅಕ್ಟೋಬರ್ 18, 2019 ರಂದು, ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮೂರು ದಿನಗಳ ಮೊದಲು, ಪವಾರ್ ಅವರು ಲೋಕಸಭೆ ಉಪಚುನಾವಣೆಗೆ ಎನ್‌ಸಿಪಿ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡಲು ಸತಾರಾದಲ್ಲಿದ್ದರು. ಈ ವೇಳೆ ಜೋರು ಮಳೆಯಲ್ಲಿ ತೊಯ್ದು ಹೋಗುತ್ತಲೇ ಭಾಷಣ ಮಾಡಿದರು.

ಚುನಾವಣೆಯಲ್ಲಿ, ಅವರ ಪಕ್ಷವು 54 ಸ್ಥಾನಗಳನ್ನು ಗೆದ್ದಿತ್ತು. ಇದು ಕಳೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಅವರ ಪಕ್ಷದ ಅದೃಷ್ಟವನ್ನು ಬದಲಾಯಿಸಿತು ಎಂದು ಹೇಳಲಾಗುತ್ತದೆ.

ಮತ್ತಷ್ಟು ಓದಿ: Sharad Pawar: ಶರದ್ ಪವಾರ್ ಒಬಿಸಿ ವರ್ಗಕ್ಕೆ ಸೇರಿದವರೇ? ವೈರಲ್ ಆದ ಜಾತಿ ಪ್ರಮಾಣಪತ್ರದ ನಿಜಾಂಶವೇನು?

ಕಾರ್ಯಕ್ರಮದ ವೇಳೆ ಶರದ್ ಪವಾರ್ ಮಳೆಯಲ್ಲಿ ನೆನೆಯುತ್ತಿರುವ ಫೋಟೊ, ವಿಡಿಯೋಗಳು ವೃರಲ್ ಆಗಿವೆ. ಅವರ ಬೆಂಬಲಿಗರು ನಾಲ್ಕು ವರ್ಷಗಳ ಹಿಂದೆ ನಡೆದ ಚುನಾವಣಾ ಪ್ರಚಾರವನ್ನು ನೆನಪಿಸಿಕೊಂಡರು.

ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣವು ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯನ್ನು ಪಡೆಯಲು ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. ಅಜಿತ್ ಪವಾರ್ ಅವರು 40 ಶಾಸಕರ ಬೆಂಬಲವನ್ನು ಪ್ರತಿಪಾದಿಸಿದ್ದಾರೆ.

ಅಷ್ಟು ಮಳೆ ಸುರಿಯುತ್ತಿದ್ದರೂ ಛತ್ರಿ ನೀಡಲು ಬಂದರೆ ಪವಾರ್ ನಿರಾಕರಿಸಿದ್ದರು. ವರುಣದೇವ ಎನ್​ಸಿಪಿಯನ್ನು ಆಶೀರ್ವದಿಸಿದ್ದಾನೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್