AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಕೌಶಲ್ಯ ವಿಶ್ವವಿದ್ಯಾಲಯಕ್ಕೆ ರತನ್ ಟಾಟಾ ಹೆಸರಿಟ್ಟ ಸರ್ಕಾರ

ಮಹಾರಾಷ್ಟ್ರ ಕೌಶಲ್ಯ ವಿಶ್ವವಿದ್ಯಾಲಯದ ಹೆಸರನ್ನು ಬದಲಾಯಿಸಲು ಮಹಾರಾಷ್ಟ್ರ ಸಚಿವ ಸಂಪುಟ ನಿರ್ಧರಿಸಿದೆ. ಮಹಾರಾಷ್ಟ್ರ ರಾಜ್ಯ ಕೌಶಲ್ಯ ವಿಶ್ವವಿದ್ಯಾಲಯದ ಹೆಸರನ್ನು ಪದ್ಮ ವಿಭೂಷಣ ರತನ್ ಟಾಟಾ  ಕೌಶಲ್ಯ ವಿಶ್ವವಿದ್ಯಾಲಯ ಎಂದು ಬದಲಾಯಿಸಲಾಗುತ್ತಿದೆ. ಕೌಶಲ್ಯಾಭಿವೃದ್ಧಿ ಸಚಿವ ಮಂಗಲ್ ಪ್ರಭಾತ್ ಲೋಧಾ ಈ ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರ: ಕೌಶಲ್ಯ ವಿಶ್ವವಿದ್ಯಾಲಯಕ್ಕೆ ರತನ್ ಟಾಟಾ ಹೆಸರಿಟ್ಟ ಸರ್ಕಾರ
ವಿಶ್ವವಿದ್ಯಾಲಯImage Credit source: Social Media
ನಯನಾ ರಾಜೀವ್
|

Updated on: Oct 14, 2024 | 12:30 PM

Share

ಮಹಾರಾಷ್ಟ್ರ ಕೌಶಲ್ಯ ವಿಶ್ವವಿದ್ಯಾಲಯದ ಹೆಸರನ್ನು ಬದಲಾಯಿಸಲು ಮಹಾರಾಷ್ಟ್ರ ಸಚಿವ ಸಂಪುಟ ನಿರ್ಧರಿಸಿದೆ. ಮಹಾರಾಷ್ಟ್ರ ರಾಜ್ಯ ಕೌಶಲ್ಯ ವಿಶ್ವವಿದ್ಯಾಲಯದ ಹೆಸರನ್ನು ಪದ್ಮ ವಿಭೂಷಣ ರತನ್ ಟಾಟಾ  ಕೌಶಲ್ಯ ವಿಶ್ವವಿದ್ಯಾಲಯ ಎಂದು ಬದಲಾಯಿಸಲಾಗುತ್ತಿದೆ. ಕೌಶಲ್ಯಾಭಿವೃದ್ಧಿ ಸಚಿವ ಮಂಗಲ್ ಪ್ರಭಾತ್ ಲೋಧಾ ಈ ಮಾಹಿತಿ ನೀಡಿದ್ದಾರೆ.

ರತನ್ ಟಾಟಾ ಅವರನ್ನು ಗೌರವಿಸಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಮಹಾರಾಷ್ಟ್ರ ಕೌಶಲ್ಯ ಅಭಿವೃದ್ಧಿ ವಿಶ್ವವಿದ್ಯಾಲಯವನ್ನು ಇನ್ನು ರತನ್ ಟಾಟಾ ವಿಶ್ವವಿದ್ಯಾಲಯ ಎಂದು ಕರೆಯಲಾಗುತ್ತದೆ. ಅಕ್ಟೋಬರ್ 9ರಂದು ಕೈಗಾರಿಕೋದ್ಯಮಿ ರತನ್ ಟಾಟಾ ನಿಧನ ಹೊಂದಿದ್ದಾರೆ. ರತನ್ ಟಾಟಾ ಅವರು ತಮ್ಮ ಇಡೀ ಜೀವನವನ್ನು ಸುಧಾರಿಸಲು ಮತ್ತು ಭಾರತಕ್ಕೆ ಹೊಸ ಗುರುತನ್ನು ನೀಡಲು ಮುಡಿಪಾಗಿಟ್ಟಿದ್ದರು.

ಭಾರತದ ಭವಿಷ್ಯವನ್ನು ರೂಪಿಸುವಲ್ಲಿ ಅವರ ಮಹತ್ವದ ಪಾತ್ರವನ್ನು ಗುರುತಿಸಿ ಕೈಗಾರಿಕೋದ್ಯಮಿಗೆ ಪ್ರತಿಷ್ಠಿತ ಭಾರತ ರತ್ನ ಪ್ರಶಸ್ತಿಯನ್ನು ನೀಡಬೇಕೆಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರಸ್ತಾಪಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಶೀಘ್ರದಲ್ಲೇ ವಿಧಾನಸಭೆ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ನೀತಿ ಸಂಹಿತೆ ಯಾವಾಗ ಬೇಕಾದರೂ ಜಾರಿಗೆ ಬರಬಹುದು.

ಮತ್ತಷ್ಟು ಓದಿ:ಟಾಟಾ ಗ್ರೂಪ್​ಗೆ ಮುಂದಿನ ವಾರಸುದಾರ ನೋಯಲ್ ಟಾಟಾ; ಟ್ರಸ್ಟ್​ಗಳ ಮಂಡಳಿಗೆ ಛೇರ್ಮನ್ ಆಗಿ ನೇಮಕ

ಇದಕ್ಕೂ ಮುನ್ನ ರಾಜ್ಯ ಸರ್ಕಾರ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಈ ಹಿಂದೆ ಮಹಾಯುತಿ ಸರ್ಕಾರ ಸಮಾಜದ ವಿವಿಧ ವರ್ಗಗಳನ್ನು ಸೆಳೆಯಲು ಹಲವು ನಿರ್ಧಾರಗಳನ್ನು ತೆಗೆದುಕೊಂಡಿದೆ.

ಮುಂಬೈಗೆ ಪ್ರವೇಶಿಸುವ ಎಲ್ಲಾ 5 ಟೋಲ್ ಪಾಯಿಂಟ್‌ಗಳಲ್ಲಿ ಲಘು ವಾಹನಗಳು ಟೋಲ್ ಕಟ್ಟಬೇಕಿಲ್ಲ, ಈಗ ದಹಿಸರ್, ಮುಲುಂಡ್, ವಾಶಿ, ಐರೋಲಿ ಮತ್ತು ತಿನ್ಹತ್ ನಾಕಾ ಟೋಲ್ ಬೂತ್‌ಗಳಿಂದ ಸಣ್ಣ ವಾಹನಗಳು ಟೋಲ್ ಪಾವತಿಸದೆ ಪ್ರಯಾಣಿಸಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮೈಸೂರು ಅರಮನೆ ತ್ರಿನೇಶ್ವರನಿಗೆ 11 ಕೆಜಿಯ ಚಿನ್ನದ ಮುಖವಾಡ! ಏನಿದರ ವಿಶೇಷ?
ಮೈಸೂರು ಅರಮನೆ ತ್ರಿನೇಶ್ವರನಿಗೆ 11 ಕೆಜಿಯ ಚಿನ್ನದ ಮುಖವಾಡ! ಏನಿದರ ವಿಶೇಷ?
ನಿರ್ಬಂಧದ ಮದ್ಯೆಯೂ ನಂದಿ ಗಿರಿಧಾಮಕ್ಕೆ ಬಂದ ಪ್ರೇಮಿಗಳು, ನಿರಾಸೆಯಿಂದ ವಾಪಸ್
ನಿರ್ಬಂಧದ ಮದ್ಯೆಯೂ ನಂದಿ ಗಿರಿಧಾಮಕ್ಕೆ ಬಂದ ಪ್ರೇಮಿಗಳು, ನಿರಾಸೆಯಿಂದ ವಾಪಸ್
ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ?
ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಶುಭ
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಶುಭ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ