AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಮೂರು ರಾಜ್ಯಗಳಲ್ಲಿ ಲಾಕ್​ಡೌನ್ 4.O ವಿಸ್ತರಣೆ, ಎಷ್ಟು ದಿನ?

ಇಡೀ ದೇಶಾದ್ಯಂತ ಕೊರೊನಾ ಕ್ರಿಮಿ ತಾಂಡವವಾಡುತ್ತಿದೆ. ಸಿಕ್ಕಸಿಕ್ಕವರ ದೇಹಹೊಕ್ಕಿ ಅಟ್ಟಹಾಸ ಮೆರೆಯುತ್ತಿದೆ. ಎಷ್ಟೇ ಕ್ರಮಗಳನ್ನು ಕೈಗೊಂಡ್ರೂ ಕೊರೊನಾ ನಿಯಂತ್ರಣಕ್ಕೆ ಬರ್ತಿಲ್ಲ. ಈ ನಡುವೆ ಲಾಕ್​ಡೌನ್​ 3.0 ಅಜ್ಞಾತವಾಸಕ್ಕೆ ಇಂದು ಫುಲ್​ಸ್ಟಾಪ್​​​​​ ಬೀಳ್ತಿದೆ. ಈ ಮಧ್ಯೆ ಕೆಲವು ರಾಜ್ಯಗಳು ಲಾಕ್​ಡೌನ್ 4.O ಅನೌನ್ಸ್​ ಮಾಡಿವೆ. ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಲು ಆಯಾ ರಾಜ್ಯ ಸರ್ಕಾರಗಳು ಪಣತೊಟ್ಟಿವೆ. ಮಹಾರಾಷ್ಟ್ರ, ಪಂಜಾಬ್ ಹಾಗೂ ತಮಿಳುನಾಡಿನಲ್ಲಿ ಮೇ 31ರವರೆಗೂ ಲಾಕ್‌ಡೌನ್ ವಿಸ್ತರಣೆ ಮಾಡಿ ಆಯಾ ರಾಜ್ಯ […]

ಈ ಮೂರು ರಾಜ್ಯಗಳಲ್ಲಿ ಲಾಕ್​ಡೌನ್ 4.O ವಿಸ್ತರಣೆ, ಎಷ್ಟು ದಿನ?
ಸಾಧು ಶ್ರೀನಾಥ್​
|

Updated on:May 17, 2020 | 3:16 PM

Share

ಇಡೀ ದೇಶಾದ್ಯಂತ ಕೊರೊನಾ ಕ್ರಿಮಿ ತಾಂಡವವಾಡುತ್ತಿದೆ. ಸಿಕ್ಕಸಿಕ್ಕವರ ದೇಹಹೊಕ್ಕಿ ಅಟ್ಟಹಾಸ ಮೆರೆಯುತ್ತಿದೆ. ಎಷ್ಟೇ ಕ್ರಮಗಳನ್ನು ಕೈಗೊಂಡ್ರೂ ಕೊರೊನಾ ನಿಯಂತ್ರಣಕ್ಕೆ ಬರ್ತಿಲ್ಲ. ಈ ನಡುವೆ ಲಾಕ್​ಡೌನ್​ 3.0 ಅಜ್ಞಾತವಾಸಕ್ಕೆ ಇಂದು ಫುಲ್​ಸ್ಟಾಪ್​​​​​ ಬೀಳ್ತಿದೆ. ಈ ಮಧ್ಯೆ ಕೆಲವು ರಾಜ್ಯಗಳು ಲಾಕ್​ಡೌನ್ 4.O ಅನೌನ್ಸ್​ ಮಾಡಿವೆ.

ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಲು ಆಯಾ ರಾಜ್ಯ ಸರ್ಕಾರಗಳು ಪಣತೊಟ್ಟಿವೆ. ಮಹಾರಾಷ್ಟ್ರ, ಪಂಜಾಬ್ ಹಾಗೂ ತಮಿಳುನಾಡಿನಲ್ಲಿ ಮೇ 31ರವರೆಗೂ ಲಾಕ್‌ಡೌನ್ ವಿಸ್ತರಣೆ ಮಾಡಿ ಆಯಾ ರಾಜ್ಯ ಸರ್ಕಾರಗಳು ಆದೇಶ ನೀಡಿವೆ.

Published On - 3:14 pm, Sun, 17 May 20

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ