AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಮೂರು ರಾಜ್ಯಗಳಲ್ಲಿ ಲಾಕ್​ಡೌನ್ 4.O ವಿಸ್ತರಣೆ, ಎಷ್ಟು ದಿನ?

ಇಡೀ ದೇಶಾದ್ಯಂತ ಕೊರೊನಾ ಕ್ರಿಮಿ ತಾಂಡವವಾಡುತ್ತಿದೆ. ಸಿಕ್ಕಸಿಕ್ಕವರ ದೇಹಹೊಕ್ಕಿ ಅಟ್ಟಹಾಸ ಮೆರೆಯುತ್ತಿದೆ. ಎಷ್ಟೇ ಕ್ರಮಗಳನ್ನು ಕೈಗೊಂಡ್ರೂ ಕೊರೊನಾ ನಿಯಂತ್ರಣಕ್ಕೆ ಬರ್ತಿಲ್ಲ. ಈ ನಡುವೆ ಲಾಕ್​ಡೌನ್​ 3.0 ಅಜ್ಞಾತವಾಸಕ್ಕೆ ಇಂದು ಫುಲ್​ಸ್ಟಾಪ್​​​​​ ಬೀಳ್ತಿದೆ. ಈ ಮಧ್ಯೆ ಕೆಲವು ರಾಜ್ಯಗಳು ಲಾಕ್​ಡೌನ್ 4.O ಅನೌನ್ಸ್​ ಮಾಡಿವೆ. ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಲು ಆಯಾ ರಾಜ್ಯ ಸರ್ಕಾರಗಳು ಪಣತೊಟ್ಟಿವೆ. ಮಹಾರಾಷ್ಟ್ರ, ಪಂಜಾಬ್ ಹಾಗೂ ತಮಿಳುನಾಡಿನಲ್ಲಿ ಮೇ 31ರವರೆಗೂ ಲಾಕ್‌ಡೌನ್ ವಿಸ್ತರಣೆ ಮಾಡಿ ಆಯಾ ರಾಜ್ಯ […]

ಈ ಮೂರು ರಾಜ್ಯಗಳಲ್ಲಿ ಲಾಕ್​ಡೌನ್ 4.O ವಿಸ್ತರಣೆ, ಎಷ್ಟು ದಿನ?
ಸಾಧು ಶ್ರೀನಾಥ್​
|

Updated on:May 17, 2020 | 3:16 PM

Share

ಇಡೀ ದೇಶಾದ್ಯಂತ ಕೊರೊನಾ ಕ್ರಿಮಿ ತಾಂಡವವಾಡುತ್ತಿದೆ. ಸಿಕ್ಕಸಿಕ್ಕವರ ದೇಹಹೊಕ್ಕಿ ಅಟ್ಟಹಾಸ ಮೆರೆಯುತ್ತಿದೆ. ಎಷ್ಟೇ ಕ್ರಮಗಳನ್ನು ಕೈಗೊಂಡ್ರೂ ಕೊರೊನಾ ನಿಯಂತ್ರಣಕ್ಕೆ ಬರ್ತಿಲ್ಲ. ಈ ನಡುವೆ ಲಾಕ್​ಡೌನ್​ 3.0 ಅಜ್ಞಾತವಾಸಕ್ಕೆ ಇಂದು ಫುಲ್​ಸ್ಟಾಪ್​​​​​ ಬೀಳ್ತಿದೆ. ಈ ಮಧ್ಯೆ ಕೆಲವು ರಾಜ್ಯಗಳು ಲಾಕ್​ಡೌನ್ 4.O ಅನೌನ್ಸ್​ ಮಾಡಿವೆ.

ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಲು ಆಯಾ ರಾಜ್ಯ ಸರ್ಕಾರಗಳು ಪಣತೊಟ್ಟಿವೆ. ಮಹಾರಾಷ್ಟ್ರ, ಪಂಜಾಬ್ ಹಾಗೂ ತಮಿಳುನಾಡಿನಲ್ಲಿ ಮೇ 31ರವರೆಗೂ ಲಾಕ್‌ಡೌನ್ ವಿಸ್ತರಣೆ ಮಾಡಿ ಆಯಾ ರಾಜ್ಯ ಸರ್ಕಾರಗಳು ಆದೇಶ ನೀಡಿವೆ.

Published On - 3:14 pm, Sun, 17 May 20

ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು