AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಮೂರು ರಾಜ್ಯಗಳಲ್ಲಿ ಲಾಕ್​ಡೌನ್ 4.O ವಿಸ್ತರಣೆ, ಎಷ್ಟು ದಿನ?

ಇಡೀ ದೇಶಾದ್ಯಂತ ಕೊರೊನಾ ಕ್ರಿಮಿ ತಾಂಡವವಾಡುತ್ತಿದೆ. ಸಿಕ್ಕಸಿಕ್ಕವರ ದೇಹಹೊಕ್ಕಿ ಅಟ್ಟಹಾಸ ಮೆರೆಯುತ್ತಿದೆ. ಎಷ್ಟೇ ಕ್ರಮಗಳನ್ನು ಕೈಗೊಂಡ್ರೂ ಕೊರೊನಾ ನಿಯಂತ್ರಣಕ್ಕೆ ಬರ್ತಿಲ್ಲ. ಈ ನಡುವೆ ಲಾಕ್​ಡೌನ್​ 3.0 ಅಜ್ಞಾತವಾಸಕ್ಕೆ ಇಂದು ಫುಲ್​ಸ್ಟಾಪ್​​​​​ ಬೀಳ್ತಿದೆ. ಈ ಮಧ್ಯೆ ಕೆಲವು ರಾಜ್ಯಗಳು ಲಾಕ್​ಡೌನ್ 4.O ಅನೌನ್ಸ್​ ಮಾಡಿವೆ. ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಲು ಆಯಾ ರಾಜ್ಯ ಸರ್ಕಾರಗಳು ಪಣತೊಟ್ಟಿವೆ. ಮಹಾರಾಷ್ಟ್ರ, ಪಂಜಾಬ್ ಹಾಗೂ ತಮಿಳುನಾಡಿನಲ್ಲಿ ಮೇ 31ರವರೆಗೂ ಲಾಕ್‌ಡೌನ್ ವಿಸ್ತರಣೆ ಮಾಡಿ ಆಯಾ ರಾಜ್ಯ […]

ಈ ಮೂರು ರಾಜ್ಯಗಳಲ್ಲಿ ಲಾಕ್​ಡೌನ್ 4.O ವಿಸ್ತರಣೆ, ಎಷ್ಟು ದಿನ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 17, 2020 | 3:16 PM

Share

ಇಡೀ ದೇಶಾದ್ಯಂತ ಕೊರೊನಾ ಕ್ರಿಮಿ ತಾಂಡವವಾಡುತ್ತಿದೆ. ಸಿಕ್ಕಸಿಕ್ಕವರ ದೇಹಹೊಕ್ಕಿ ಅಟ್ಟಹಾಸ ಮೆರೆಯುತ್ತಿದೆ. ಎಷ್ಟೇ ಕ್ರಮಗಳನ್ನು ಕೈಗೊಂಡ್ರೂ ಕೊರೊನಾ ನಿಯಂತ್ರಣಕ್ಕೆ ಬರ್ತಿಲ್ಲ. ಈ ನಡುವೆ ಲಾಕ್​ಡೌನ್​ 3.0 ಅಜ್ಞಾತವಾಸಕ್ಕೆ ಇಂದು ಫುಲ್​ಸ್ಟಾಪ್​​​​​ ಬೀಳ್ತಿದೆ. ಈ ಮಧ್ಯೆ ಕೆಲವು ರಾಜ್ಯಗಳು ಲಾಕ್​ಡೌನ್ 4.O ಅನೌನ್ಸ್​ ಮಾಡಿವೆ.

ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಲು ಆಯಾ ರಾಜ್ಯ ಸರ್ಕಾರಗಳು ಪಣತೊಟ್ಟಿವೆ. ಮಹಾರಾಷ್ಟ್ರ, ಪಂಜಾಬ್ ಹಾಗೂ ತಮಿಳುನಾಡಿನಲ್ಲಿ ಮೇ 31ರವರೆಗೂ ಲಾಕ್‌ಡೌನ್ ವಿಸ್ತರಣೆ ಮಾಡಿ ಆಯಾ ರಾಜ್ಯ ಸರ್ಕಾರಗಳು ಆದೇಶ ನೀಡಿವೆ.

Published On - 3:14 pm, Sun, 17 May 20

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ