AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಮೂರು ರಾಜ್ಯಗಳಲ್ಲಿ ಲಾಕ್​ಡೌನ್ 4.O ವಿಸ್ತರಣೆ, ಎಷ್ಟು ದಿನ?

ಇಡೀ ದೇಶಾದ್ಯಂತ ಕೊರೊನಾ ಕ್ರಿಮಿ ತಾಂಡವವಾಡುತ್ತಿದೆ. ಸಿಕ್ಕಸಿಕ್ಕವರ ದೇಹಹೊಕ್ಕಿ ಅಟ್ಟಹಾಸ ಮೆರೆಯುತ್ತಿದೆ. ಎಷ್ಟೇ ಕ್ರಮಗಳನ್ನು ಕೈಗೊಂಡ್ರೂ ಕೊರೊನಾ ನಿಯಂತ್ರಣಕ್ಕೆ ಬರ್ತಿಲ್ಲ. ಈ ನಡುವೆ ಲಾಕ್​ಡೌನ್​ 3.0 ಅಜ್ಞಾತವಾಸಕ್ಕೆ ಇಂದು ಫುಲ್​ಸ್ಟಾಪ್​​​​​ ಬೀಳ್ತಿದೆ. ಈ ಮಧ್ಯೆ ಕೆಲವು ರಾಜ್ಯಗಳು ಲಾಕ್​ಡೌನ್ 4.O ಅನೌನ್ಸ್​ ಮಾಡಿವೆ. ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಲು ಆಯಾ ರಾಜ್ಯ ಸರ್ಕಾರಗಳು ಪಣತೊಟ್ಟಿವೆ. ಮಹಾರಾಷ್ಟ್ರ, ಪಂಜಾಬ್ ಹಾಗೂ ತಮಿಳುನಾಡಿನಲ್ಲಿ ಮೇ 31ರವರೆಗೂ ಲಾಕ್‌ಡೌನ್ ವಿಸ್ತರಣೆ ಮಾಡಿ ಆಯಾ ರಾಜ್ಯ […]

ಈ ಮೂರು ರಾಜ್ಯಗಳಲ್ಲಿ ಲಾಕ್​ಡೌನ್ 4.O ವಿಸ್ತರಣೆ, ಎಷ್ಟು ದಿನ?
ಸಾಧು ಶ್ರೀನಾಥ್​
|

Updated on:May 17, 2020 | 3:16 PM

Share

ಇಡೀ ದೇಶಾದ್ಯಂತ ಕೊರೊನಾ ಕ್ರಿಮಿ ತಾಂಡವವಾಡುತ್ತಿದೆ. ಸಿಕ್ಕಸಿಕ್ಕವರ ದೇಹಹೊಕ್ಕಿ ಅಟ್ಟಹಾಸ ಮೆರೆಯುತ್ತಿದೆ. ಎಷ್ಟೇ ಕ್ರಮಗಳನ್ನು ಕೈಗೊಂಡ್ರೂ ಕೊರೊನಾ ನಿಯಂತ್ರಣಕ್ಕೆ ಬರ್ತಿಲ್ಲ. ಈ ನಡುವೆ ಲಾಕ್​ಡೌನ್​ 3.0 ಅಜ್ಞಾತವಾಸಕ್ಕೆ ಇಂದು ಫುಲ್​ಸ್ಟಾಪ್​​​​​ ಬೀಳ್ತಿದೆ. ಈ ಮಧ್ಯೆ ಕೆಲವು ರಾಜ್ಯಗಳು ಲಾಕ್​ಡೌನ್ 4.O ಅನೌನ್ಸ್​ ಮಾಡಿವೆ.

ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಲು ಆಯಾ ರಾಜ್ಯ ಸರ್ಕಾರಗಳು ಪಣತೊಟ್ಟಿವೆ. ಮಹಾರಾಷ್ಟ್ರ, ಪಂಜಾಬ್ ಹಾಗೂ ತಮಿಳುನಾಡಿನಲ್ಲಿ ಮೇ 31ರವರೆಗೂ ಲಾಕ್‌ಡೌನ್ ವಿಸ್ತರಣೆ ಮಾಡಿ ಆಯಾ ರಾಜ್ಯ ಸರ್ಕಾರಗಳು ಆದೇಶ ನೀಡಿವೆ.

Published On - 3:14 pm, Sun, 17 May 20

ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ