AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಮೂರು ರಾಜ್ಯಗಳಲ್ಲಿ ಲಾಕ್​ಡೌನ್ 4.O ವಿಸ್ತರಣೆ, ಎಷ್ಟು ದಿನ?

ಇಡೀ ದೇಶಾದ್ಯಂತ ಕೊರೊನಾ ಕ್ರಿಮಿ ತಾಂಡವವಾಡುತ್ತಿದೆ. ಸಿಕ್ಕಸಿಕ್ಕವರ ದೇಹಹೊಕ್ಕಿ ಅಟ್ಟಹಾಸ ಮೆರೆಯುತ್ತಿದೆ. ಎಷ್ಟೇ ಕ್ರಮಗಳನ್ನು ಕೈಗೊಂಡ್ರೂ ಕೊರೊನಾ ನಿಯಂತ್ರಣಕ್ಕೆ ಬರ್ತಿಲ್ಲ. ಈ ನಡುವೆ ಲಾಕ್​ಡೌನ್​ 3.0 ಅಜ್ಞಾತವಾಸಕ್ಕೆ ಇಂದು ಫುಲ್​ಸ್ಟಾಪ್​​​​​ ಬೀಳ್ತಿದೆ. ಈ ಮಧ್ಯೆ ಕೆಲವು ರಾಜ್ಯಗಳು ಲಾಕ್​ಡೌನ್ 4.O ಅನೌನ್ಸ್​ ಮಾಡಿವೆ. ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಲು ಆಯಾ ರಾಜ್ಯ ಸರ್ಕಾರಗಳು ಪಣತೊಟ್ಟಿವೆ. ಮಹಾರಾಷ್ಟ್ರ, ಪಂಜಾಬ್ ಹಾಗೂ ತಮಿಳುನಾಡಿನಲ್ಲಿ ಮೇ 31ರವರೆಗೂ ಲಾಕ್‌ಡೌನ್ ವಿಸ್ತರಣೆ ಮಾಡಿ ಆಯಾ ರಾಜ್ಯ […]

ಈ ಮೂರು ರಾಜ್ಯಗಳಲ್ಲಿ ಲಾಕ್​ಡೌನ್ 4.O ವಿಸ್ತರಣೆ, ಎಷ್ಟು ದಿನ?
ಸಾಧು ಶ್ರೀನಾಥ್​
|

Updated on:May 17, 2020 | 3:16 PM

Share

ಇಡೀ ದೇಶಾದ್ಯಂತ ಕೊರೊನಾ ಕ್ರಿಮಿ ತಾಂಡವವಾಡುತ್ತಿದೆ. ಸಿಕ್ಕಸಿಕ್ಕವರ ದೇಹಹೊಕ್ಕಿ ಅಟ್ಟಹಾಸ ಮೆರೆಯುತ್ತಿದೆ. ಎಷ್ಟೇ ಕ್ರಮಗಳನ್ನು ಕೈಗೊಂಡ್ರೂ ಕೊರೊನಾ ನಿಯಂತ್ರಣಕ್ಕೆ ಬರ್ತಿಲ್ಲ. ಈ ನಡುವೆ ಲಾಕ್​ಡೌನ್​ 3.0 ಅಜ್ಞಾತವಾಸಕ್ಕೆ ಇಂದು ಫುಲ್​ಸ್ಟಾಪ್​​​​​ ಬೀಳ್ತಿದೆ. ಈ ಮಧ್ಯೆ ಕೆಲವು ರಾಜ್ಯಗಳು ಲಾಕ್​ಡೌನ್ 4.O ಅನೌನ್ಸ್​ ಮಾಡಿವೆ.

ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಲು ಆಯಾ ರಾಜ್ಯ ಸರ್ಕಾರಗಳು ಪಣತೊಟ್ಟಿವೆ. ಮಹಾರಾಷ್ಟ್ರ, ಪಂಜಾಬ್ ಹಾಗೂ ತಮಿಳುನಾಡಿನಲ್ಲಿ ಮೇ 31ರವರೆಗೂ ಲಾಕ್‌ಡೌನ್ ವಿಸ್ತರಣೆ ಮಾಡಿ ಆಯಾ ರಾಜ್ಯ ಸರ್ಕಾರಗಳು ಆದೇಶ ನೀಡಿವೆ.

Published On - 3:14 pm, Sun, 17 May 20

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್