AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಮೂರು ರಾಜ್ಯಗಳಲ್ಲಿ ಲಾಕ್​ಡೌನ್ 4.O ವಿಸ್ತರಣೆ, ಎಷ್ಟು ದಿನ?

ಇಡೀ ದೇಶಾದ್ಯಂತ ಕೊರೊನಾ ಕ್ರಿಮಿ ತಾಂಡವವಾಡುತ್ತಿದೆ. ಸಿಕ್ಕಸಿಕ್ಕವರ ದೇಹಹೊಕ್ಕಿ ಅಟ್ಟಹಾಸ ಮೆರೆಯುತ್ತಿದೆ. ಎಷ್ಟೇ ಕ್ರಮಗಳನ್ನು ಕೈಗೊಂಡ್ರೂ ಕೊರೊನಾ ನಿಯಂತ್ರಣಕ್ಕೆ ಬರ್ತಿಲ್ಲ. ಈ ನಡುವೆ ಲಾಕ್​ಡೌನ್​ 3.0 ಅಜ್ಞಾತವಾಸಕ್ಕೆ ಇಂದು ಫುಲ್​ಸ್ಟಾಪ್​​​​​ ಬೀಳ್ತಿದೆ. ಈ ಮಧ್ಯೆ ಕೆಲವು ರಾಜ್ಯಗಳು ಲಾಕ್​ಡೌನ್ 4.O ಅನೌನ್ಸ್​ ಮಾಡಿವೆ. ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಲು ಆಯಾ ರಾಜ್ಯ ಸರ್ಕಾರಗಳು ಪಣತೊಟ್ಟಿವೆ. ಮಹಾರಾಷ್ಟ್ರ, ಪಂಜಾಬ್ ಹಾಗೂ ತಮಿಳುನಾಡಿನಲ್ಲಿ ಮೇ 31ರವರೆಗೂ ಲಾಕ್‌ಡೌನ್ ವಿಸ್ತರಣೆ ಮಾಡಿ ಆಯಾ ರಾಜ್ಯ […]

ಈ ಮೂರು ರಾಜ್ಯಗಳಲ್ಲಿ ಲಾಕ್​ಡೌನ್ 4.O ವಿಸ್ತರಣೆ, ಎಷ್ಟು ದಿನ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 17, 2020 | 3:16 PM

Share

ಇಡೀ ದೇಶಾದ್ಯಂತ ಕೊರೊನಾ ಕ್ರಿಮಿ ತಾಂಡವವಾಡುತ್ತಿದೆ. ಸಿಕ್ಕಸಿಕ್ಕವರ ದೇಹಹೊಕ್ಕಿ ಅಟ್ಟಹಾಸ ಮೆರೆಯುತ್ತಿದೆ. ಎಷ್ಟೇ ಕ್ರಮಗಳನ್ನು ಕೈಗೊಂಡ್ರೂ ಕೊರೊನಾ ನಿಯಂತ್ರಣಕ್ಕೆ ಬರ್ತಿಲ್ಲ. ಈ ನಡುವೆ ಲಾಕ್​ಡೌನ್​ 3.0 ಅಜ್ಞಾತವಾಸಕ್ಕೆ ಇಂದು ಫುಲ್​ಸ್ಟಾಪ್​​​​​ ಬೀಳ್ತಿದೆ. ಈ ಮಧ್ಯೆ ಕೆಲವು ರಾಜ್ಯಗಳು ಲಾಕ್​ಡೌನ್ 4.O ಅನೌನ್ಸ್​ ಮಾಡಿವೆ.

ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಲು ಆಯಾ ರಾಜ್ಯ ಸರ್ಕಾರಗಳು ಪಣತೊಟ್ಟಿವೆ. ಮಹಾರಾಷ್ಟ್ರ, ಪಂಜಾಬ್ ಹಾಗೂ ತಮಿಳುನಾಡಿನಲ್ಲಿ ಮೇ 31ರವರೆಗೂ ಲಾಕ್‌ಡೌನ್ ವಿಸ್ತರಣೆ ಮಾಡಿ ಆಯಾ ರಾಜ್ಯ ಸರ್ಕಾರಗಳು ಆದೇಶ ನೀಡಿವೆ.

Published On - 3:14 pm, Sun, 17 May 20

Follow Us
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ