Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗ್ಪುರದ ಕಾರ್ಖಾನೆಯಲ್ಲಿ ಸ್ಫೋಟ, 9 ಮಂದಿ ಸಾವು

ಮಹಾರಾಷ್ಟ್ರದ ನಾಗ್ಪುರದ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ ಸುಮಾರು 9.30 ಕ್ಕೆ ಬಜಾರ್‌ಗಾಂವ್ ಪ್ರದೇಶದಲ್ಲಿರುವ ಸೋಲಾರ್ ಇಂಡಸ್ಟ್ರೀಸ್ ಇಂಡಿಯಾ ಲಿಮಿಟೆಡ್‌ನಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

ನಾಗ್ಪುರದ ಕಾರ್ಖಾನೆಯಲ್ಲಿ ಸ್ಫೋಟ, 9 ಮಂದಿ ಸಾವು
ಸ್ಫೋಟImage Credit source: India Today
Follow us
TV9 Web
| Updated By: ನಯನಾ ರಾಜೀವ್

Updated on:Dec 17, 2023 | 12:39 PM

ಮಹಾರಾಷ್ಟ್ರದ ನಾಗ್ಪುರದ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ ಸುಮಾರು 9.30 ಕ್ಕೆ ಬಜಾರ್‌ಗಾಂವ್ ಪ್ರದೇಶದಲ್ಲಿರುವ ಸೋಲಾರ್ ಇಂಡಸ್ಟ್ರೀಸ್ ಇಂಡಿಯಾ ಲಿಮಿಟೆಡ್‌ನಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿದೆ. ಕಲ್ಲಿದ್ದಲು ಸ್ಫೋಟಕ್ಕಾಗಿ ಸ್ಫೋಟಕಗಳನ್ನು ಪ್ಯಾಕ್ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕಂಪನಿಯು ದೇಶದ ರಕ್ಷಣಾ ಇಲಾಖೆಗೆ ಸ್ಫೋಟಕಗಳು ಮತ್ತು ಇತರ ರಕ್ಷಣಾ ಸಾಧನಗಳ ಪೂರೈಕೆಯೊಂದಿಗೆ ವ್ಯವಹರಿಸುತ್ತದೆ.

ಮಾಹಿತಿ ಅಪ್​ಡೇಟ್​ ಆಗಲಿದೆ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:48 am, Sun, 17 December 23

ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ