AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾತ್ಮಾ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿ ಬಂಧನ

ತುಷಾರ್ ಗಾಂಧಿ ಅವರು ಕ್ವಿಟ್ ಇಂಡಿಯಾ ದಿನದ ಸ್ಮರಣಾರ್ಥವಾಗಿ ಕ್ರಾಂತಿ ಮೈದಾನಕ್ಕೆ ತೆರಳುತ್ತಿದ್ದಾಗ ಮುಂಬೈನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಮಹಾತ್ಮಾ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿ ಬಂಧನ
ತುಷಾರ್ ಗಾಂಧಿ
Follow us
ಅಕ್ಷಯ್​ ಪಲ್ಲಮಜಲು​​
|

Updated on: Aug 09, 2023 | 10:25 AM

ಮುಂಬೈ, ಆ.9: ಮಹಾತ್ಮಾ ಗಾಂಧಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ (Tushar Gandhi) ಅವರು ಕ್ವಿಟ್ ಇಂಡಿಯಾ ದಿನದ ಸ್ಮರಣಾರ್ಥವಾಗಿ ಕ್ರಾಂತಿ ಮೈದಾನಕ್ಕೆ ತೆರಳುತ್ತಿದ್ದಾಗ ಮುಂಬೈನಲ್ಲಿ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ತುಷಾರ್ ಗಾಂಧಿ ಅವರು ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದು,​​”ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ, ನಾನು ಆಗಸ್ಟ್ 9ರಂದು ನಡೆದ ಕ್ವಿಟ್ ಇಂಡಿಯಾ ದಿನದ ನೆನಪಿಗಾಗಿ ಕ್ರಾಂತಿ ಮೈದಾನ ಮನೆಯಿಂದ ಹೊರಟಾಗ ಸಾಂತಾಕ್ರೂಜ್ ಪೊಲೀಸ್ ಬಂಧಿಸಿದ್ದಾರೆ. ಈ ದಿನದಂದೇ ನನ್ನನ್ನೂ ಬಂಧಿಸಿರುವುದು ನನಗೆ ಹೆಮ್ಮೆ ಇದೆ ಎಂದು ಟ್ವೀಟ್​​ ಮಾಡಿದ್ದಾರೆ.

ಪೊಲೀಸ ವರದಿ ಪ್ರಕಾರ ಕ್ರಾಂತಿ ಮೈದಾನದಲ್ಲಿ ಮೌನ ಮೆರವಣಿಗೆ ಮಾಡಲು ಅವಕಾಶ ಇಲ್ಲ, ಆದರೆ ಈ ಯೋಜನೆಯನ್ನು ಅವರು ಹಾಕಿಕೊಂಡಿದ್ದಾರೆ. ಇದು ‘ಕಾನೂನು ಮತ್ತು ಸುವ್ಯವಸ್ಥೆ ಉಲ್ಲಂಘನೆ ಎಂದು ಹೇಳಿದ್ದಾರೆ. ಇನ್ನು ತುಷಾರ್ ಗಾಂಧಿ, ಒಂದು ವೇಳೆ ನನಗೆ ಠಾಣೆಯಿಂದ ಬಿಡುಗಡೆ ನೀಡಿದರೆ ನಾನು ಖಂಡಿತ ಕ್ರಾಂತಿ ಮೈದಾನಕ್ಕೆ ಹೋಗುತ್ತೇನೆ. ಈ ದಿನವನ್ನು ಸ್ಮರಿಸುವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ ಇಂದೋರ್ ತಲುಪುತ್ತಿದ್ದಂತೆ ಬಾಂಬ್ ಸ್ಫೋಟಿಸುವುದಾಗಿ ರಾಹುಲ್ ಗಾಂಧಿಗೆ ಬೆದರಿಕೆ ಪತ್ರ

ಈ ಬಗ್ಗೆ ಮಾತನಾಡಿದ ಮಹಾತ್ಮಾ ಗಾಂಧಿಯವರ ಮತ್ತೊಬ್ಬ ಮರಿ ಮೊಮ್ಮಗ ಅರುಣ್ ಮಣಿಲಾಲ್ ಅವರು, ಕ್ವಿಟ್ ಇಂಡಿಯಾ ಚಳುವಳಿಯ ಆರಂಭದ ನೆನಪಿಗಾಗಿ ಪ್ರತಿ ವರ್ಷ ಆಗಸ್ಟ್ 9 ರಂದು ಕ್ವಿಟ್ ಇಂಡಿಯಾ ದಿನವನ್ನು ಆಚರಿಸಲಾಗುತ್ತದೆ. ಬ್ರಿಟಿಷರು ಭಾರತವನ್ನು ತೊರೆಯುವಂತೆ ಒತ್ತಾಯಿಸುವ ನಿರ್ಣಯವನ್ನು ಕಾಂಗ್ರೆಸ್ ಈ ದಿನ ಅಂಗೀಕರಿಸಿತು. ಇದರಲ್ಲಿ ಭಾಗವಹಿಸುವುದು ಅಥವಾ ಸ್ಮರಿಸುವುದು ಯಾವ ತಪ್ಪು ಇಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ