ಸಾರ್ವಜನಿಕ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 10 ಮಕ್ಕಳು ಸಜೀವದಹನ

ಮುಂಜಾನೆ 2 ಗಂಟೆಗೆ ಭಂಡಾರ ಜಿಲ್ಲಾ ಆಸ್ಪತ್ರೆಯ ಎಸ್‌ಎನ್‌ಸಿಯು ಘಟಕದಲ್ಲಿ ಈ ಅಪಘಡ ಸಂಭವಿಸಿದ್ದು, 1 ದಿನದಿಂದ 3 ತಿಂಗಳೊಳಗಿನ 10 ಮಕ್ಕಳು ಸಜೀವದಹನವಾಗಿದ್ದಾರೆ. ಐಸಿಯುನಲ್ಲಿದ್ದ 17 ಮಕ್ಕಳ ಪೈಕಿ 7 ಶಿಶುಗಳ ರಕ್ಷಣೆ ಮಾಡಲಾಗಿದೆ ಎಂದು ಆಸ್ಪತ್ರೆಯ ಸಿವಿಲ್ ಸರ್ಜನ್ ಪ್ರಮೋದ್ ಖಂಡೇಟ್ ಹೇಳಿದ್ದಾರೆ.

ಸಾರ್ವಜನಿಕ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 10 ಮಕ್ಕಳು ಸಜೀವದಹನ
ಸಾರ್ವಜನಿಕ ಆಸ್ಪತ್ರೆ

Updated on: Jan 09, 2021 | 7:52 AM

ಮಹಾರಾಷ್ಟ್ರ: ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಹತ್ತು ಮಕ್ಕಳು ಸಜೀವ ದಹನವಾಗಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಭಂಡಾರದಲ್ಲಿರುವ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.

ಮುಂಜಾನೆ 2 ಗಂಟೆಗೆ ಭಂಡಾರ ಜಿಲ್ಲಾ ಆಸ್ಪತ್ರೆಯ ಎಸ್‌ಎನ್‌ಸಿಯು ಘಟಕದಲ್ಲಿ ಈ ಅಪಘಡ ಸಂಭವಿಸಿದ್ದು, 1 ದಿನದಿಂದ 3 ತಿಂಗಳೊಳಗಿನ 10 ಮಕ್ಕಳು ಸಜೀವದಹನವಾಗಿದ್ದಾರೆ. ಐಸಿಯುನಲ್ಲಿದ್ದ 17 ಮಕ್ಕಳ ಪೈಕಿ 7 ಶಿಶುಗಳ ರಕ್ಷಣೆ ಮಾಡಲಾಗಿದೆ ಎಂದು ಆಸ್ಪತ್ರೆಯ ಸಿವಿಲ್ ಸರ್ಜನ್ ಪ್ರಮೋದ್ ಖಂಡೇಟ್ ಹೇಳಿದ್ದಾರೆ.

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us