AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲ್ಕತ್ತಾದ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ: ಹಲವರು ಸಿಲುಕಿರುವ ಶಂಕೆ

ನಗರದ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ನಗರದ ಸ್ಟ್ರಾಂಡ್ ಏರಿಯಾದಲ್ಲಿರುವ ಬಹುಮಹಡಿ ಕಟ್ಟಡದ 12ನೇ ಮಹಡಿಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿರುವುದು ಕಂಡುಬಂದಿದೆ.

ಕೋಲ್ಕತ್ತಾದ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ: ಹಲವರು ಸಿಲುಕಿರುವ ಶಂಕೆ
ಕೋಲ್ಕತ್ತಾದ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ
KUSHAL V
|

Updated on:Mar 08, 2021 | 7:49 PM

Share

ಕೋಲ್ಕತ್ತಾ: ನಗರದ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ನಗರದ ಸ್ಟ್ರಾಂಡ್ ಏರಿಯಾದಲ್ಲಿರುವ ಬಹುಮಹಡಿ ಕಟ್ಟಡದ 12ನೇ ಮಹಡಿಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿರುವುದು ಕಂಡುಬಂದಿದೆ.

ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. 6 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಬಹುಮಹಡಿ ಕಟ್ಟಡದಲ್ಲಿ ಹಲವರು ಸಿಲುಕಿರುವ ಶಂಕೆ ಸಹ ವ್ಯಕ್ತವಾಗಿದೆ. ಅಗ್ನಿಶಾಮಕ ಸಿಬ್ಬಂದಿ, ಪೊಲೀಸರಿಂದ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಬೆಂಕಿ ಹೊತ್ತಿಕೊಂಡಿದ್ದ ಕಾರಣ ಸದ್ಯ ತಿಳಿದುಬಂದಿಲ್ಲ.

KOLKATA FIRE 1

ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿ

KOLKATTA FIRE 2

ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ

KOLKATA FIRE 4

6 ಅಗ್ನಿಶಾಮಕ ವಾಹನಗಳನ್ನು ಬಳಸಿ ಬೆಂಕಿ ನಂದಿಸುವ ಕಾರ್ಯ

KOLKATA FIRE 5

ಬಹುಮಹಡಿ ಕಟ್ಟಡದಲ್ಲಿ ಹಲವರು ಸಿಲುಕಿರುವ ಶಂಕೆ

KOLKATTA FIRE 3

ಇದನ್ನೂ ಓದಿ: ‘ಸಿದ್ದರಾಮಯ್ಯಗೆ BSY ತನಗಿಂತ ಚೆನ್ನಾಗಿ ಬಜೆಟ್ ಮಂಡಿಸ್ತಾರೆ ಅನ್ನೋ ಭಯವಿತ್ತು.. ಅದಕ್ಕೇ ಸಭಾತ್ಯಾಗ ಮಾಡಿದರು’

Published On - 7:39 pm, Mon, 8 March 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ