AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಶಾರುಖ್ ಖಾನ್ ಬಂಗಲೆ ಮನ್ನತ್ ಸಮೀಪದ ಕಟ್ಟಡದಲ್ಲಿ ಬೆಂಕಿ; ಯಾವುದೇ ಅಪಾಯ ಇಲ್ಲ

ಬಾಂದ್ರಾದ (ಪಶ್ಚಿಮ) ಬ್ಯಾಂಡ್‌ಸ್ಟ್ಯಾಂಡ್ ರಸ್ತೆಯಲ್ಲಿರುವ 21 ಅಂತಸ್ತಿನ ಜೀವೇಶ್ ಕಟ್ಟಡದ 14 ನೇ ಮಹಡಿಯಲ್ಲಿ ರಾತ್ರಿ 7.46 ರ ಸುಮಾರಿಗೆ  ಬೆಂಕಿ ಕಾಣಿಸಿಕೊಂಡಿದೆ

ಮುಂಬೈ: ಶಾರುಖ್ ಖಾನ್ ಬಂಗಲೆ ಮನ್ನತ್ ಸಮೀಪದ ಕಟ್ಟಡದಲ್ಲಿ ಬೆಂಕಿ; ಯಾವುದೇ ಅಪಾಯ ಇಲ್ಲ
ಕಟ್ಟಡದಲ್ಲಿ ಬೆಂಕಿ
TV9 Web
| Edited By: |

Updated on:May 09, 2022 | 10:08 PM

Share

ಮುಂಬೈ: ಬಾಲಿವುಡ್  ನಟ  ಶಾರುಖ್ ಖಾನ್ (Shah Rukh Khan) ಅವರ ಬಂಗಲೆ ‘ಮನ್ನತ್’  (Mannat)ಬಳಿಯ ಕಟ್ಟಡದಲ್ಲಿ ಸೋಮವಾರ ಭಾರಿ ಬೆಂಕಿ(Fire) ಕಾಣಿಸಿಕೊಂಡಿದೆ. ಬಾಂದ್ರಾದ (ಪಶ್ಚಿಮ) ಬ್ಯಾಂಡ್‌ಸ್ಟ್ಯಾಂಡ್ ರಸ್ತೆಯಲ್ಲಿರುವ 21 ಅಂತಸ್ತಿನ ಜೀವೇಶ್ ಕಟ್ಟಡದ 14 ನೇ ಮಹಡಿಯಲ್ಲಿ ರಾತ್ರಿ 7.46 ರ ಸುಮಾರಿಗೆ  ಬೆಂಕಿ ಕಾಣಿಸಿಕೊಂಡಿದೆ. ಪ್ರಸ್ತುತ ಎಂಟು ಅಗ್ನಿಶಾಮಕ ವಾಹನಗಳು ಮತ್ತು ಏಳು ಜಂಬೋ ಟ್ಯಾಂಕರ್‌ಗಳು ಸ್ಥಳದಲ್ಲಿದ್ದು, ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯಲ್ಲಿ ಇದುವರೆಗೆ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಬೆಂಕಿ ನಂದಿಸಲು ಸುಮಾರು ಎರಡು ಗಂಟೆ ಬೇಕಾಯಿತು ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಅಗ್ನಿಶಾಮಕ ದಳದ  ಅಧಿಕಾರಿಯ ಪ್ರಕಾರ,21 ಅಂತಸ್ತಿನ ಕಟ್ಟಡದ 14 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಹಂತ-II ಬೆಂಕಿ ಎಂದು ವರ್ಗೀಕರಿಸಲಾಗಿದೆ. ರಾತ್ರಿ 7.45ರ ಸುಮಾರಿಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಂಟು ಅಗ್ನಿಶಾಮಕ ವಾಹನಗಳು, ಏಳು ಜಂಬೋ ಟ್ಯಾಂಕರ್‌ಗಳು ಮತ್ತು ಆಂಬುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿವೆ. ಮುಂಬೈ ನಾಗರಿಕ ಸಂಸ್ಥೆ, ಅದಾನಿ ವಿದ್ಯುತ್ ಅಧಿಕಾರಿಗಳು ಕೂಡ ಸ್ಥಳದಲ್ಲಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:02 pm, Mon, 9 May 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ