AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಶಾರುಖ್ ಖಾನ್ ಬಂಗಲೆ ಮನ್ನತ್ ಸಮೀಪದ ಕಟ್ಟಡದಲ್ಲಿ ಬೆಂಕಿ; ಯಾವುದೇ ಅಪಾಯ ಇಲ್ಲ

ಬಾಂದ್ರಾದ (ಪಶ್ಚಿಮ) ಬ್ಯಾಂಡ್‌ಸ್ಟ್ಯಾಂಡ್ ರಸ್ತೆಯಲ್ಲಿರುವ 21 ಅಂತಸ್ತಿನ ಜೀವೇಶ್ ಕಟ್ಟಡದ 14 ನೇ ಮಹಡಿಯಲ್ಲಿ ರಾತ್ರಿ 7.46 ರ ಸುಮಾರಿಗೆ  ಬೆಂಕಿ ಕಾಣಿಸಿಕೊಂಡಿದೆ

ಮುಂಬೈ: ಶಾರುಖ್ ಖಾನ್ ಬಂಗಲೆ ಮನ್ನತ್ ಸಮೀಪದ ಕಟ್ಟಡದಲ್ಲಿ ಬೆಂಕಿ; ಯಾವುದೇ ಅಪಾಯ ಇಲ್ಲ
ಕಟ್ಟಡದಲ್ಲಿ ಬೆಂಕಿ
TV9 Web
| Edited By: |

Updated on:May 09, 2022 | 10:08 PM

Share

ಮುಂಬೈ: ಬಾಲಿವುಡ್  ನಟ  ಶಾರುಖ್ ಖಾನ್ (Shah Rukh Khan) ಅವರ ಬಂಗಲೆ ‘ಮನ್ನತ್’  (Mannat)ಬಳಿಯ ಕಟ್ಟಡದಲ್ಲಿ ಸೋಮವಾರ ಭಾರಿ ಬೆಂಕಿ(Fire) ಕಾಣಿಸಿಕೊಂಡಿದೆ. ಬಾಂದ್ರಾದ (ಪಶ್ಚಿಮ) ಬ್ಯಾಂಡ್‌ಸ್ಟ್ಯಾಂಡ್ ರಸ್ತೆಯಲ್ಲಿರುವ 21 ಅಂತಸ್ತಿನ ಜೀವೇಶ್ ಕಟ್ಟಡದ 14 ನೇ ಮಹಡಿಯಲ್ಲಿ ರಾತ್ರಿ 7.46 ರ ಸುಮಾರಿಗೆ  ಬೆಂಕಿ ಕಾಣಿಸಿಕೊಂಡಿದೆ. ಪ್ರಸ್ತುತ ಎಂಟು ಅಗ್ನಿಶಾಮಕ ವಾಹನಗಳು ಮತ್ತು ಏಳು ಜಂಬೋ ಟ್ಯಾಂಕರ್‌ಗಳು ಸ್ಥಳದಲ್ಲಿದ್ದು, ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯಲ್ಲಿ ಇದುವರೆಗೆ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಬೆಂಕಿ ನಂದಿಸಲು ಸುಮಾರು ಎರಡು ಗಂಟೆ ಬೇಕಾಯಿತು ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಅಗ್ನಿಶಾಮಕ ದಳದ  ಅಧಿಕಾರಿಯ ಪ್ರಕಾರ,21 ಅಂತಸ್ತಿನ ಕಟ್ಟಡದ 14 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಹಂತ-II ಬೆಂಕಿ ಎಂದು ವರ್ಗೀಕರಿಸಲಾಗಿದೆ. ರಾತ್ರಿ 7.45ರ ಸುಮಾರಿಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಂಟು ಅಗ್ನಿಶಾಮಕ ವಾಹನಗಳು, ಏಳು ಜಂಬೋ ಟ್ಯಾಂಕರ್‌ಗಳು ಮತ್ತು ಆಂಬುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿವೆ. ಮುಂಬೈ ನಾಗರಿಕ ಸಂಸ್ಥೆ, ಅದಾನಿ ವಿದ್ಯುತ್ ಅಧಿಕಾರಿಗಳು ಕೂಡ ಸ್ಥಳದಲ್ಲಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:02 pm, Mon, 9 May 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ