AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ್​​ನಲ್ಲಿ ಭೀಕರ ಅಪಘಾತ; ಆಳವಾದ ಕಂದಕಕ್ಕೆ ಬಿದ್ದ ವಾಹನ, 13 ಮಂದಿ ದುರ್ಮರಣ

ಇದೊಂದು ಯುಟಿಲಿಟಿ ವಾಹನವಾಗಿದ್ದು ಡೆಹ್ರಾಡೂನ್​​ನ ಬೈಲಾ ಗ್ರಾಮದಿಂದ ವಿಕಾಸನಗರಕ್ಕೆ ಹೋಗುತ್ತಿದ್ದಾಗ ಚಕ್ರತಾ ಬಳಿ ಕಲ್ಲಿನಿಂದ ಕೂಡಿದ ಕಂದಕಕ್ಕೆ ಬಿದ್ದಿದೆ. ಇದರಲ್ಲಿ ಸುಮಾರು 16 ಜನರಿದ್ದರು ಎಂದು ಮಾಹಿತಿ ಸಿಕ್ಕಿದೆ.

ಉತ್ತರಾಖಂಡ್​​ನಲ್ಲಿ ಭೀಕರ ಅಪಘಾತ; ಆಳವಾದ ಕಂದಕಕ್ಕೆ ಬಿದ್ದ ವಾಹನ, 13 ಮಂದಿ ದುರ್ಮರಣ
ಅಪಘಾತ ನಡೆದ ಸ್ಥಳ
TV9 Web
| Edited By: |

Updated on:Oct 31, 2021 | 11:28 AM

Share

ಡೆಹ್ರಾಡೂನ್​: ಉತ್ತರಾಖಂಡ್​​ನ ರಾಜಧಾನಿ ಡೆಹ್ರಾಡೂನ್​ನಲ್ಲಿ ಇಂದು ಮುಂಜಾನೆ ಭೀಕರ ರಸ್ತೆ ಅಪಘಾತ ನಡೆದಿದೆ. ಇಲ್ಲಿನ ಚಕ್ರತಾ ಪ್ರದೇಶದ ಬುಲ್ಹಾದ್​-ಬೈಲಾ ರಸ್ತೆಯಲ್ಲಿ ವಾಹವೊಂದು ಕಂದಕಕ್ಕೆ ಬಿದ್ದ ಪರಿಣಾಮ 13 ಮಂದಿ ದುರ್ಮರಣಹೊಂದಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದೊಂದು ಯುಟಿಲಿಟಿ ವಾಹನವಾಗಿದ್ದು ಡೆಹ್ರಾಡೂನ್​​ನ ಬೈಲಾ ಗ್ರಾಮದಿಂದ ವಿಕಾಸನಗರಕ್ಕೆ ಹೋಗುತ್ತಿದ್ದಾಗ ಚಕ್ರತಾ ಬಳಿ ಕಲ್ಲಿನಿಂದ ಕೂಡಿದ ಕಂದಕಕ್ಕೆ ಬಿದ್ದಿದೆ. ಇದರಲ್ಲಿ ಸುಮಾರು 16 ಜನರಿದ್ದರು ಎಂದು ಮಾಹಿತಿ ಸಿಕ್ಕಿದೆ. ಮೃತದೇಹಗಳನ್ನು ಕಂದಕದಿಂದ ಹೊರಗೆ ತೆಗೆಯಲಾಗಿದೆ. ಈ ಪ್ರದೇಶ ಸ್ವಲ್ಪ ದುರ್ಗಮವಾಗಿದ್ದರಿಂದ ರಕ್ಷಣಾ ತಂಡಗಳು ಅಲ್ಲಿಗೆ ತಲುಪಲು ವಿಳಂಬವಾಯಿತು. ಆದರೆ ಸ್ಥಳೀಯ ಜನರು ಸುಮ್ಮನೆ ಕೂರಲಿಲ್ಲ. ಗ್ರಾಮಸ್ಥರೇ ಸೇರಿಕೊಂಡು ರಕ್ಷಣಾ ಕಾರ್ಯ ನಡೆಸಿದರು. ಸದ್ಯ ಸ್ಥಳಕ್ಕೆ ಪೊಲೀಸರು, ಎಸ್​ಡಿಆರ್​ಎಫ್​ ಸಿಬ್ಬಂದಿ, ಜಿಲ್ಲಾಧಿಕಾರಿ ಸೇರಿ ಹಲವು ಧಾವಿಸಿದ್ದಾರೆ.  ಹಾಗೇ ಪ್ರತಿಪಕ್ಷ ನಾಯಕ ಪ್ರೀತಂ ಸಿಂಗ್​ ಕೂಡ ಸ್ಥಳಕ್ಕೆ ತೆರಳಿ, ಅಲ್ಲಿನ ಪರಿಸ್ಥಿತಿ ಅವಲೋಕನ ಮಾಡಿದ್ದಾರೆ.

ಇದನ್ನೂ ಓದಿ: ದೇಶಾದ್ಯಂತ ಸರ್ಕಾರಿ ಕಚೇರಿಗಳನ್ನು ಗಲ್ಲ ಮಂಡಿಗಳನ್ನಾಗಿ ಪರಿವರ್ತಿಸುವ ಎಚ್ಚರಿಕೆ ನೀಡಿದ ರಾಕೇಶ್​ ಟಿಕಾಯತ್​

Coronavirus cases in India: ಭಾರತದಲ್ಲಿ 12,830 ಹೊಸ ಕೊವಿಡ್ ಪ್ರಕರಣ ಪತ್ತೆ, 446 ಮಂದಿ ಸಾವು

Published On - 11:27 am, Sun, 31 October 21

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?