AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ್​​ನಲ್ಲಿ ಭೀಕರ ಅಪಘಾತ; ಆಳವಾದ ಕಂದಕಕ್ಕೆ ಬಿದ್ದ ವಾಹನ, 13 ಮಂದಿ ದುರ್ಮರಣ

ಇದೊಂದು ಯುಟಿಲಿಟಿ ವಾಹನವಾಗಿದ್ದು ಡೆಹ್ರಾಡೂನ್​​ನ ಬೈಲಾ ಗ್ರಾಮದಿಂದ ವಿಕಾಸನಗರಕ್ಕೆ ಹೋಗುತ್ತಿದ್ದಾಗ ಚಕ್ರತಾ ಬಳಿ ಕಲ್ಲಿನಿಂದ ಕೂಡಿದ ಕಂದಕಕ್ಕೆ ಬಿದ್ದಿದೆ. ಇದರಲ್ಲಿ ಸುಮಾರು 16 ಜನರಿದ್ದರು ಎಂದು ಮಾಹಿತಿ ಸಿಕ್ಕಿದೆ.

ಉತ್ತರಾಖಂಡ್​​ನಲ್ಲಿ ಭೀಕರ ಅಪಘಾತ; ಆಳವಾದ ಕಂದಕಕ್ಕೆ ಬಿದ್ದ ವಾಹನ, 13 ಮಂದಿ ದುರ್ಮರಣ
ಅಪಘಾತ ನಡೆದ ಸ್ಥಳ
TV9 Web
| Edited By: |

Updated on:Oct 31, 2021 | 11:28 AM

Share

ಡೆಹ್ರಾಡೂನ್​: ಉತ್ತರಾಖಂಡ್​​ನ ರಾಜಧಾನಿ ಡೆಹ್ರಾಡೂನ್​ನಲ್ಲಿ ಇಂದು ಮುಂಜಾನೆ ಭೀಕರ ರಸ್ತೆ ಅಪಘಾತ ನಡೆದಿದೆ. ಇಲ್ಲಿನ ಚಕ್ರತಾ ಪ್ರದೇಶದ ಬುಲ್ಹಾದ್​-ಬೈಲಾ ರಸ್ತೆಯಲ್ಲಿ ವಾಹವೊಂದು ಕಂದಕಕ್ಕೆ ಬಿದ್ದ ಪರಿಣಾಮ 13 ಮಂದಿ ದುರ್ಮರಣಹೊಂದಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದೊಂದು ಯುಟಿಲಿಟಿ ವಾಹನವಾಗಿದ್ದು ಡೆಹ್ರಾಡೂನ್​​ನ ಬೈಲಾ ಗ್ರಾಮದಿಂದ ವಿಕಾಸನಗರಕ್ಕೆ ಹೋಗುತ್ತಿದ್ದಾಗ ಚಕ್ರತಾ ಬಳಿ ಕಲ್ಲಿನಿಂದ ಕೂಡಿದ ಕಂದಕಕ್ಕೆ ಬಿದ್ದಿದೆ. ಇದರಲ್ಲಿ ಸುಮಾರು 16 ಜನರಿದ್ದರು ಎಂದು ಮಾಹಿತಿ ಸಿಕ್ಕಿದೆ. ಮೃತದೇಹಗಳನ್ನು ಕಂದಕದಿಂದ ಹೊರಗೆ ತೆಗೆಯಲಾಗಿದೆ. ಈ ಪ್ರದೇಶ ಸ್ವಲ್ಪ ದುರ್ಗಮವಾಗಿದ್ದರಿಂದ ರಕ್ಷಣಾ ತಂಡಗಳು ಅಲ್ಲಿಗೆ ತಲುಪಲು ವಿಳಂಬವಾಯಿತು. ಆದರೆ ಸ್ಥಳೀಯ ಜನರು ಸುಮ್ಮನೆ ಕೂರಲಿಲ್ಲ. ಗ್ರಾಮಸ್ಥರೇ ಸೇರಿಕೊಂಡು ರಕ್ಷಣಾ ಕಾರ್ಯ ನಡೆಸಿದರು. ಸದ್ಯ ಸ್ಥಳಕ್ಕೆ ಪೊಲೀಸರು, ಎಸ್​ಡಿಆರ್​ಎಫ್​ ಸಿಬ್ಬಂದಿ, ಜಿಲ್ಲಾಧಿಕಾರಿ ಸೇರಿ ಹಲವು ಧಾವಿಸಿದ್ದಾರೆ.  ಹಾಗೇ ಪ್ರತಿಪಕ್ಷ ನಾಯಕ ಪ್ರೀತಂ ಸಿಂಗ್​ ಕೂಡ ಸ್ಥಳಕ್ಕೆ ತೆರಳಿ, ಅಲ್ಲಿನ ಪರಿಸ್ಥಿತಿ ಅವಲೋಕನ ಮಾಡಿದ್ದಾರೆ.

ಇದನ್ನೂ ಓದಿ: ದೇಶಾದ್ಯಂತ ಸರ್ಕಾರಿ ಕಚೇರಿಗಳನ್ನು ಗಲ್ಲ ಮಂಡಿಗಳನ್ನಾಗಿ ಪರಿವರ್ತಿಸುವ ಎಚ್ಚರಿಕೆ ನೀಡಿದ ರಾಕೇಶ್​ ಟಿಕಾಯತ್​

Coronavirus cases in India: ಭಾರತದಲ್ಲಿ 12,830 ಹೊಸ ಕೊವಿಡ್ ಪ್ರಕರಣ ಪತ್ತೆ, 446 ಮಂದಿ ಸಾವು

Published On - 11:27 am, Sun, 31 October 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ