AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಂಚ್​ನಲ್ಲಿ ಉಗ್ರ ದಾಳಿಯ ಸಂಚು ವಿಫಲಗೊಳಿಸಿದ ಭದ್ರತಾ ಪಡೆಗಳು; 19 ಗ್ರೆನೇಡ್​ ವಶ

ಪೂಂಚ್​​ನ ಫಾಗ್ಲಾ ಪ್ರದೇಶದಲ್ಲಿ ಭಾರತೀಯ ಸೇನೆಯ ರಾಷ್ಟ್ರೀಯ ರೈಫಲ್​ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು. ಜ

ಪೂಂಚ್​ನಲ್ಲಿ ಉಗ್ರ ದಾಳಿಯ ಸಂಚು ವಿಫಲಗೊಳಿಸಿದ ಭದ್ರತಾ ಪಡೆಗಳು; 19 ಗ್ರೆನೇಡ್​ ವಶ
ಗ್ರೆನೇಡ್​ಗಳು
Lakshmi Hegde
|

Updated on:May 09, 2021 | 4:58 PM

Share

ಪೂಂಚ್​: ಭದ್ರತಾ ಪಡೆಗಳ ಮೇಲೆ ಅತಿದೊಡ್ಡ ಪ್ರಮಾಣದಲ್ಲಿ ದಾಳಿಗೆ ಸಂಚು ಹೂಡಿದ್ದ ಉಗ್ರರ ಯೋಜನೆಯನ್ನು ರಕ್ಷಣಾ ಸಿಬ್ಬಂದಿ ವಿಫಲಗೊಳಿಸಿದ್ದಾರೆ. ಪೂಂಚ್​ ಜಿಲ್ಲೆಯಲ್ಲಿರುವ ಭಯೋತ್ಪಾದಕರ ಅಡಗುತಾಣದಲ್ಲಿ ಸಂಗ್ರಹಿಸಿಡಲಾಗಿದ್ದ 19 ಗ್ರೆನೇಡ್​ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ರಕ್ಷಣಾ ಇಲಾಖೆ ವಕ್ತಾರ ಭಾನುವಾರ ಮಾಹಿತಿ ನೀಡಿದ್ದಾರೆ.

ಪೂಂಚ್​​ನಲ್ಲಿ ದಾಳಿ ನಡೆಸಲು ಉಗ್ರರು ಸಂಚು ರೂಪಿಸಿದ್ದರು. ಅದಕ್ಕಾಗಿಯೇ ಈ ಪ್ರಮಾಣದ ಗ್ರನೇಡ್​ಗಳನ್ನು ಸಂಗ್ರಹ ಮಾಡಿಟ್ಟಿದ್ದರು. ಪೊಲೀಸ್​ ಹಾಗೂ ರಕ್ಷಣಾ ಪಡೆಗಳ ಜಂಟಿ ಕಾರ್ಯಾಚರಣೆಯಿಂದ ದಾಳಿಯ ಸಂಚನ್ನು ವಿಫಲಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪೂಂಚ್​​ನ ಫಾಗ್ಲಾ ಪ್ರದೇಶದಲ್ಲಿ ಭಾರತೀಯ ಸೇನೆಯ ರಾಷ್ಟ್ರೀಯ ರೈಫಲ್​ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು. ಜಮ್ಮು-ರಾಜೌರಿ-ಪೂಂಚ್​ ಹೆದ್ದಾರಿ ಎನ್​ಎಚ್​ 144A ಬಳಿ ಉಗ್ರರು ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಸಿದ್ಧತೆ ನಡೆಸಿದ್ದಾರೆ ಎಂಬ ಗುಪ್ತಚರ ಇಲಾಖೆಯ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿತ್ತು. ಫಾಗ್ಲಾದಲ್ಲಿರುವ ಅಡಗುತಾಣದಲ್ಲಿ ಈ ಗ್ರೆನೇಡ್​ಗಳನ್ನು ಅಡಗಿಸಿ ಇಡಲಾಗಿತ್ತು ಎಂದು ವಕ್ತಾರ ವಿವರಿಸಿದ್ದಾರೆ.

ಇದನ್ನೂ ಓದಿ: ಅಗತ್ಯವಾಗಿ ರಸ್ತೆಗೆ ಬಂದು ಅವಾಜ್ ಹಾಕಿದ ಕಾರ್​ ಚಾಲಕನಿಗೆ ಲೇಡಿ ಪೊಲೀಸ್ ಪಂಚ್ ಕೊಟ್ಟಿದ್ದಾರೆ

ಲಾಕ್​ಡೌನ್ ಉಲ್ಲಂಘಿಸಿದರೆ ಬಿಡಲ್ಲ, ವಾಹನ ಸೀಜ್ ಜೊತೆ ಅರೆಸ್ಟ್ ಮಾಡ್ತಿವಿ | ಬೆಂಗಳೂರು ಪೊಲೀಸ್ ಆಯುಕ್ತ

Published On - 4:57 pm, Sun, 9 May 21

Follow Us
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
ಚನ್ನಕೇಶವನ ಪಾದ ಸೋಕಿದ ಸೂರ್ಯರಶ್ಮಿ!
ಚನ್ನಕೇಶವನ ಪಾದ ಸೋಕಿದ ಸೂರ್ಯರಶ್ಮಿ!
ಸೇಫ್ಟಿನೆಟ್ ದಾಟಿ ವೇದಿಕೆ ಎದುರಿದ್ದ ಪ್ರೇಕ್ಷಕರಿದ್ದಲ್ಲಿಗೆ ಹಾರಿದ ಹುಲಿ
ಸೇಫ್ಟಿನೆಟ್ ದಾಟಿ ವೇದಿಕೆ ಎದುರಿದ್ದ ಪ್ರೇಕ್ಷಕರಿದ್ದಲ್ಲಿಗೆ ಹಾರಿದ ಹುಲಿ
ಅಭಿಷೇಕ್ ಶರ್ಮಾ ಶತಕ ಸಿಡಿಸಿದಾಗ ತಂದೆಯ ಸೆಲೆಬ್ರೇಷನ್ ಹೇಗಿತ್ತು ನೋಡಿ
ಅಭಿಷೇಕ್ ಶರ್ಮಾ ಶತಕ ಸಿಡಿಸಿದಾಗ ತಂದೆಯ ಸೆಲೆಬ್ರೇಷನ್ ಹೇಗಿತ್ತು ನೋಡಿ
ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನ ಹೇಳುವುದರ ಹಿಂದಿನ ರಹಸ್ಯವೇನು ಗೊತ್ತಾ?
ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನ ಹೇಳುವುದರ ಹಿಂದಿನ ರಹಸ್ಯವೇನು ಗೊತ್ತಾ?