AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಬರಿಗಿರಿಯಲ್ಲಿ ಮಕರ ಜ್ಯೋತಿ ದರ್ಶನ: ಪುಳಕಗೊಂಡ ಭಕ್ತಸಾಗರ

ಮಕರ ಸಂಕ್ರಮಣ ದಿನದಂದು ಶಬರಿಮಲೆ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಮಕರ ಜ್ಯೋತಿ ದರ್ಶನವಾಗಿದೆ. ಸಹಸ್ರ ಸಂಖ್ಯೆಯ ಜನರು ಜ್ಯೋತಿಯನ್ನು ಕಂಡು ಭಕ್ತಿಸಾಗರದಲ್ಲಿ ಮಿಂದೆದ್ದಿದ್ದಾರೆ. ಅಯ್ಯಪ್ಪ ಸ್ವಾಮಿಯ ದರ್ಶನವನ್ನೂ ಪಡೆದುಕೊಂಡಿದ್ದಾರೆ. 

ಶಬರಿಗಿರಿಯಲ್ಲಿ ಮಕರ ಜ್ಯೋತಿ ದರ್ಶನ: ಪುಳಕಗೊಂಡ ಭಕ್ತಸಾಗರ
ಶಬರಿಮಲೆಯಲ್ಲಿ ಮಕರಜ್ಯೋತಿ ದರ್ಶನ
TV9 Web
| Edited By: |

Updated on:Apr 06, 2022 | 9:03 PM

Share

ತಿರುವನಂತಪುರ: ಮಕರ ಸಂಕ್ರಮಣ ದಿನದಂದು ಐತಿಹಾಸಿಕ ಶಬರಿಮಲೆ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಮಕರ ಜ್ಯೋತಿ ದರ್ಶನವಾಗಿದೆ. ಸಹಸ್ರ ಸಂಖ್ಯೆಯ ಜನರು ಜ್ಯೋತಿಯನ್ನು ಕಂಡು ಭಕ್ತಿಸಾಗರದಲ್ಲಿ ಮಿಂದೆದ್ದಿದ್ದಾರೆ. ಅಯ್ಯಪ್ಪ ಸ್ವಾಮಿಯ ದರ್ಶನವನ್ನೂ ಪಡೆದುಕೊಂಡಿದ್ದಾರೆ.

ಶಬರಿಗಿರಿಯಲ್ಲಿ ಮಕರಜ್ಯೋತಿ ಕಾಣುತ್ತಿದ್ದಂತೆ, ಭಕ್ತರು ಅಯ್ಯಪ್ಪನಾಮ ಸ್ಮರಣೆ ಮಾಡಿದ್ದಾರೆ. ‘ಸ್ವಾಮಿಯೇ ಶರಣಂ ಅಯ್ಯಪ್ಪ’ ಎಂಬ ಘೋಷಣೆ ಮೊಳಗಿದೆ. ಜ್ಯೋತಿ ರೂಪದಲ್ಲಿ ಅಯ್ಯಪ್ಪ ದರ್ಶನವಾಗಿದೆ ಎಂದು ಭಕ್ತರು ಸಂತಸಗೊಂಡಿದ್ದಾರೆ.

ಶಬರಿಮಲೆಯ ಪೊನ್ನಂಬಲಮೇಡಿನಲ್ಲಿ ಮಕರಜ್ಯೋತಿ ಗೋಚರಿಸಿದೆ. ಪ್ರತಿ ವರ್ಷ ಈ ಸನ್ನಿವೇಶವನ್ನು ಲಕ್ಷಾಂತರ ಭಕ್ತರು ಕಣ್ತುಂಬಿಕೊಳ್ಳುತ್ತಿದ್ದರು. ಆದರೆ, ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಕೇವಲ 5 ಸಾವಿರ ಭಕ್ತರಿಗೆ ಅವಕಾಶ ನೀಡಲಾಗಿತ್ತು.

ಸೂರ್ಯ ರಶ್ಮಿ ಸ್ಪರ್ಶಕ್ಕೆ ಅಡ್ಡವಾದ ಮೋಡ: ಅಗೋಚರವಾಗಿಯೇ ಗವಿ ಗಂಗಾಧರನನ್ನು ಸ್ಪರ್ಶಿಸಿ ಮುಂದೆ ನಡೆದ ಭಾಸ್ಕರ

Published On - 6:48 pm, Thu, 14 January 21

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ