Mohamed Muizzu: ಅ. 7ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ಮಾಲ್ಡೀವ್ಸ್​ ಅಧ್ಯಕ್ಷ ಮೊಹಮ್ಮದ್ ಮುಯಿಝು

ಮಾಲ್ಡೀವ್ಸ್​ ಅಧ್ಯಕ್ಷ ಮೊಹಮ್ಮದ್ ಮುಯಿಝು ಅಕ್ಟೋಬರ್ 7ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಭಾರತ ಮತ್ತು ಮಾಲ್ಡೀವ್ಸ್ ಸೆಪ್ಟೆಂಬರ್ ಆರಂಭದಿಂದಲೂ ಮುಯಿಝು ಅವರ ಭೇಟಿಗಾಗಿ ತಯಾರಿ ನಡೆಸಿದ್ದವು, ಜೂನ್ 9 ರಂದು ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲು ಅವರು ನವದೆಹಲಿಗೆ ಭೇಟಿ ನೀಡಿದ ನಂತರ ಭಾರತಕ್ಕೆ ಇದು ಎರಡನೇ ಪ್ರವಾಸವಾಗಲಿದೆ.

Mohamed Muizzu: ಅ. 7ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ಮಾಲ್ಡೀವ್ಸ್​ ಅಧ್ಯಕ್ಷ ಮೊಹಮ್ಮದ್ ಮುಯಿಝು
ಮುಯಿಝು
Follow us
|

Updated on: Oct 04, 2024 | 2:15 PM

ಮಾಲ್ಡೀವ್ಸ್​ ಅಧ್ಯಕ್ಷ ಮೊಹಮ್ಮದ್ ಮುಯಿಝು ಅಕ್ಟೋಬರ್ 7ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಭಾರತ ಮತ್ತು ಮಾಲ್ಡೀವ್ಸ್ ಸೆಪ್ಟೆಂಬರ್ ಆರಂಭದಿಂದಲೂ ಮುಯಿಝು ಅವರ ಭೇಟಿಗಾಗಿ ತಯಾರಿ ನಡೆಸಿದ್ದವು, ಜೂನ್ 9 ರಂದು ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲು ಅವರು ನವದೆಹಲಿಗೆ ಭೇಟಿ ನೀಡಿದ ನಂತರ ಭಾರತಕ್ಕೆ ಇದು ಎರಡನೇ ಪ್ರವಾಸವಾಗಲಿದೆ.

ಈ ವರ್ಷದ ಆರಂಭದಲ್ಲಿ, ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌ಗಳಿಗಾಗಿ ಮಾಲ್ಡೀವ್ಸ್‌ನ ಸಚಿವಾಲಯದ ಇಬ್ಬರು ಮಂತ್ರಿಗಳನ್ನು ಅಮಾನತುಗೊಳಿಸಲಾಗಿತ್ತು. ಮುಯಿಝು ಮಾಲ್ಡೀವ್ಸ್‌ನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಭಾರತ ಮತ್ತು ಮಾಲ್ಡೀವ್ಸ್ ನಡುವಿನ ಸಂಬಂಧಗಳು ಹದಗೆಟ್ಟಿದ್ದವು.

ಸುಮಾರು 90 ಭಾರತೀಯ ಸೇನಾ ಸಿಬ್ಬಂದಿಯನ್ನು ಹಿಂತೆಗೆದುಕೊಳ್ಳುವಂತೆ ಮುಯಿಝು ಭಾರತವನ್ನು ಕೇಳಿಕೊಂಡಿದ್ದರು. ಭಾರತವು ತನ್ನ ಮಿಲಿಟರಿ ಸಿಬ್ಬಂದಿಯನ್ನು ಮೇ 10 ರೊಳಗೆ ಹಿಂತೆಗೆದುಕೊಂಡಿತು ಮತ್ತು ಡಾರ್ನಿಯರ್ ವಿಮಾನಗಳು ಮತ್ತು ಎರಡು ಹೆಲಿಕಾಪ್ಟರ್‌ಗಳನ್ನು ನಿರ್ವಹಿಸಲು ನಾಗರಿಕ ಸಿಬ್ಬಂದಿಯನ್ನು ನೇಮಿಸಿತು.

ಮತ್ತಷ್ಟು ಓದಿ: ಹೊಸ ಬಾಂಧವ್ಯಕ್ಕಾಗಿ ಹೊಸ ಪ್ರಯತ್ನ; ಮಾಲ್ಡೀವ್ಸ್‌ಗೆ ಭೇಟಿ ನೀಡಲಿದ್ದಾರೆ ಜೈಶಂಕರ್

ಜನವರಿ 2 ಮತ್ತು 3 ರಂದು ಹಲವು ಯೋಜನೆಗಳನ್ನು ಉದ್ಘಾಟಿಸಲು ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿಯವರ ವಿರುದ್ಧ ಮಾಲ್ಡೀವ್ಸ್​ ಸಚಿವರು ಅವಹೇಳನಕಾರಿ ಹೇಳಿಕೆ ನೀಡಿದ್ದರು. ನಾಯಕರಾಗಲಿ ಅಥವಾ ಸಾಮಾನ್ಯ ವ್ಯಕ್ತಿಯಾಗಲಿ ಯಾರನ್ನೂ ಆ ರೀತಿ ಅವಮಾನಿಸುವುದನ್ನು ನಾನು ಒಪ್ಪಿಕೊಳ್ಳುವುದಿಲ್ಲ. ಪ್ರತಿಯೊಬ್ಬ ಮನುಷ್ಯನಿಗೂ ಖ್ಯಾತಿ ಇದೆ ಎಂದು ಅವರು ಮುಯಿಝು ಹೇಳಿದ್ದರು.

ಸಾವಿರಾರು ಪ್ರವಾಸಿಗರು ತಮ್ಮ ಯೋಜಿತ ಪ್ರವಾಸಗಳನ್ನು ರದ್ದುಗೊಳಿಸಿದರು, ಇದರ ಪರಿಣಾಮವಾಗಿ ಮಾಲ್ಡೀವ್ಸ್‌ಗೆ ಭಾರಿ ನಷ್ಟ ಉಂಟಾಗಿದೆ- ಅದರ ಪ್ರವಾಸೋದ್ಯಮ ಉದ್ಯಮದ ಮೇಲೆ ಹೆಚ್ಚು ಅವಲಂಬಿತವಾಗಿದೆ. ಕಾಲಾನಂತರದಲ್ಲಿ, ಪ್ರಧಾನಿ ಮೋದಿಯವರ ಪ್ರಮಾಣವಚನ ಸಮಾರಂಭಕ್ಕೆ ಮುಯಿಝು ಅವರನ್ನು ಆಹ್ವಾನಿಸಿದ್ದರಿಂದ ಭಾರತ ಮತ್ತು ಮಾಲ್ಡೀವ್ಸ್ ನಡುವಿನ ಮುನಿಸು ಸ್ವಲ್ಪ ಕಡಿಮೆಯಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?
ಮೈಸೂರು ದಸರಾ: ಹೇಗಿದೆ ನೋಡಿ ಹಳೇ ಬೈಕ್​ಗಳ ಸವಾರಿ!
ಮೈಸೂರು ದಸರಾ: ಹೇಗಿದೆ ನೋಡಿ ಹಳೇ ಬೈಕ್​ಗಳ ಸವಾರಿ!
ಮೃಗಗಳಂತೆ ವರ್ತಿಸಿದ ಸ್ಪರ್ಧಿಗಳಿಗೆ ಬಿಗ್ ಬಾಸ್ ನೀತಿ ಪಾಠ
ಮೃಗಗಳಂತೆ ವರ್ತಿಸಿದ ಸ್ಪರ್ಧಿಗಳಿಗೆ ಬಿಗ್ ಬಾಸ್ ನೀತಿ ಪಾಠ
Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು