AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಥ ಚಟರ್ಜಿ ವಜಾ ನಂತರ ಬುಧವಾರ ಸಚಿವ ಸಂಪುಟ ಪುನರ್​​ರಚನೆ ಮಾಡಲಿದ್ದಾರೆ ಮಮತಾ ಬ್ಯಾನರ್ಜಿ

ಸಚಿವರ ವಜಾ ಬೆನ್ನಲ್ಲೇ  ಬುಧವಾರ (ಆಗಸ್ಟ್ 3)ರಂದು ಮಮತಾ ಸಚಿವ ಸಂಪುಟ ಪುನರ್ ರಚನೆ ಮಾಡಲಿದ್ದು ನಾಲ್ಕರಿಂದ ಐದು ಹೊಸ ಮುಖಗಳನ್ನು ಸಚಿವ ಸಂಪುಟಕ್ಕೆ ಸೇರಿಸಲಿದ್ದಾರೆ.

ಪಾರ್ಥ ಚಟರ್ಜಿ ವಜಾ ನಂತರ ಬುಧವಾರ ಸಚಿವ ಸಂಪುಟ ಪುನರ್​​ರಚನೆ ಮಾಡಲಿದ್ದಾರೆ ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Aug 01, 2022 | 5:48 PM

Share

ದೆಹಲಿ:  ಪಶ್ಚಿಮ ಬಂಗಾಳದಲ್ಲಿ(West Bengal) ಸಚಿವರಾಗಿದ್ದ ಪಾರ್ಥ ಚಟರ್ಜಿ (Partha Chatterjee) ಮತ್ತು ಅವರ ಆಪ್ತ ಸಹಾಯಕಿ ನಿವಾಸದ ಮೇಲೆ ದಾಳಿ ನಡೆಸಿ ಕೋಟಿಗಟ್ಟಲೆ ಹಣವನ್ನು ಇಡಿ ವಶಪಡಿಸಿಕೊಂಡ ನಂತರ ಮಮತಾ ಬ್ಯಾನರ್ಜಿ (Mamata Banerjee) , ಸಚಿವ ಚಟರ್ಜಿಯನ್ನು ಜುಲೈ 28ರಂದು ವಜಾ ಮಾಡಿದ್ದರು. ಸಚಿವರ ವಜಾ ಬೆನ್ನಲ್ಲೇ  ಬುಧವಾರ (ಆಗಸ್ಟ್ 3)ರಂದು ಮಮತಾ ಸಚಿವ ಸಂಪುಟ ಪುನರ್ ರಚನೆ ಮಾಡಲಿದ್ದು ನಾಲ್ಕರಿಂದ ಐದು ಹೊಸ ಮುಖಗಳನ್ನು ಸಚಿವ ಸಂಪುಟಕ್ಕೆ ಸೇರಿಸಲಿದ್ದಾರೆ.  ನಾವು ಸಪಬ್ರತಾ ಮುಖರ್ಜಿ, ಸಾಧನ್ ಪಾಂಡೆ ಅವರನ್ನು ಕಳೆದುಕೊಂಡಿದ್ದೇವೆ. ಪಾರ್ಥ ಜೈಲಿನಲ್ಲಿದ್ದಾರೆ. ಅವರ ಕೆಲಸಗಳನ್ನು  ಮಾಡಬೇಕಿದೆ. ಇವೆಲ್ಲವನ್ನೂ ನನಗೊಬ್ಬಳಿಗೇ ಸಂಭಾಳಿಸಲು ಸಾಧ್ಯವಿಲ್ಲ ಎಂದು ಮಮತಾ ಹೇಳಿದ್ದಾರೆ.

ನಾವು ಸಚಿವ ಸಂಪುಟವನ್ನು ವಿಲೀನಗೊಳಿಸಿ ಹೊಸತೊಂದನ್ನು ರಚಿಸಲು ತೀರ್ಮಾನಿಸಿಲ್ಲ. ರಾಜ್ಯದಲ್ಲಿ ಜಿಲ್ಲೆಗಳ ಸಂಖ್ಯೆ  23ರಿಂದ30ಕ್ಕೇರಿದೆ. ಹಲವಾರು ಮಂದಿ ನನಗೆ ಪತ್ರ ಬರೆಯುತ್ತಿದ್ದಾರೆ.  ಈ ಹಿಂದೆ ಬಂಗಾಳದಲ್ಲಿ 23 ಜಿಲ್ಲೆಗಳಿದ್ದು ಈಗ 30ಕ್ಕೇರಿದೆ. ಹೊಸತಾಗಿ ಸುಂದರ್ ಬನ್, ಇಚ್ಚೆಮಟಿ, ರಾಣಾಘಾಟ್, ಬಿಷ್ಣುಪುರ್, ಜಂಗೀಪುರ್, ಬೆಹ್ರಾಂಪುರ್ ಮತ್ತ ಬಸೀರ್ ಹಟ್ ಎಂಬ ಹೊಸ 7 ಜಿಲ್ಲೆಗಳನ್ನು ರಚಿಸಲಾಗಿದೆ ಎಂದು ಮಮತಾ ಹೇಳಿದ್ದಾರೆ.

ಶಾಲಾ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಇಡಿ ಪಾರ್ಥ ಚಟರ್ಜಿ ಅವನ್ನು ಬಂಧಿಸಿತ್ತು.  ಇಡಿ ಚಟರ್ಜಿ ಅವರ ಆಪ್ತೆ ಅರ್ಪಿತಾ ಮುಖರ್ಜಿ ಮನೆಯಿಂದ ರಾಶಿ ಹಣ ಮತ್ತು ಚಿನ್ನ ವಶಪಡಿಸಿಕೊಂಡಿದ್ದು, ಅದು ನನ್ನ ಹಣ ಅಲ್ಲ ಎಂದು ಚಟರ್ಜಿ ಹೇಳಿದ್ದಾರೆ.

Published On - 4:59 pm, Mon, 1 August 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ