AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆಗೂ ಮುನ್ನ ಪಶ್ಚಿಮ ಬಂಗಾಳದ ಜನತೆಗೆ ಕೊಡುಗೆ ಘೋಷಿಸಿದ ಮಮತಾ ಬ್ಯಾನರ್ಜಿ.. ಏನದು?

ಮುಂದಿನ ವರ್ಷ ಏಪ್ರಿಲ್-ಮೇ ತಿಂಗಳಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯದ ಜನತೆಗೆ ಕೆಲವೊಂದು ಕೊಡುಗೆ ಘೋಷಿಸಿದ್ದಾರೆ.

ಚುನಾವಣೆಗೂ ಮುನ್ನ ಪಶ್ಚಿಮ ಬಂಗಾಳದ ಜನತೆಗೆ ಕೊಡುಗೆ ಘೋಷಿಸಿದ ಮಮತಾ ಬ್ಯಾನರ್ಜಿ.. ಏನದು?
ಮಮತಾ ಬ್ಯಾನರ್ಜಿ
sandhya thejappa
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 04, 2020 | 1:28 PM

Share

ಕೋಲ್ಕತ್ತ: ಮುಂದಿನ ವರ್ಷ ಏಪ್ರಿಲ್-ಮೇ ತಿಂಗಳಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯದ ಜನತೆಗೆ ಕೆಲವೊಂದು ಕೊಡುಗೆ ಘೋಷಿಸಿದ್ದಾರೆ.

ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್​​ಗಳು ಹಾಗೂ ಮುಂದಿನ ತಿಂಗಳಿನಿಂದ ರಾಜ್ಯ ಸರ್ಕಾರಿ ನೌಕರರಿಗೆ ಶೇ.3ರಷ್ಟು ಹೆಚ್ಚಿಸಿದ ತುಟ್ಟಿ ಭತ್ಯೆ ಜೊತೆಗೆ ಕೋವಿಡ್ ಪರೀಕ್ಷೆಯ ವೆಚ್ಚವನ್ನು ಕಡಿತಗೊಳಿಸಲಾಗಿದೆ ಎಂದು ಮಮತಾ ಬ್ಯಾನರ್ಜಿ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಸಭೆಯಲ್ಲಿ ಗುರುವಾರ ಹೇಳಿದ್ದಾರೆ.

ಆನ್​ಲೈನ್ ತರಗತಿ ನಡೆಯುವ ಈ ಸಂದರ್ಭದಲ್ಲಿ ಶಾಲೆಗಳು ಹಾಗೂ ಮದರಸ ವಿದ್ಯಾರ್ಥಿಗಳಿಗೆ ಟ್ಯಾಬ್​​ಗಳನ್ನು ವಿತರಿಸಲಾಗುವುದೆಂದು ತಿಳಿಸಿದ ಮಮತಾ, ಇದರಿಂದ 9.5 ಲಕ್ಷ ವಿದ್ಯಾರ್ಥಿಗಳಿಗೆ ಪ್ರಯೋಜನಕಾರಿ ಆಗುತ್ತದೆ ಎಂದರು.

ಕೊರೊನಾ ಸೋಂಕಿನ ಆರ್​ಟಿ-ಪಿಸಿಆರ್ ಪರೀಕ್ಷೆಯ ವೆಚ್ಚವನ್ನು ₹1250ಗಳಿಂದ ₹950 ಗೆ ಇಳಿಸಲಾಗಿದೆ. ಇದಕ್ಕೂ ಮೊದಲು ಅಕ್ಟೋಬರ್​ನಲ್ಲಿ ಪರೀಕ್ಷೆಯ ವೆಚ್ಚವನ್ನು ₹2250 ಗಳಿಂದ  ₹1250ಗೆ ಇಳಿಸಲಾಗಿತ್ತು

ಮಹಾಮಾರಿ ಕೊರೊನಾದಿಂದ ಹಲವು ವಿದ್ಯಾರ್ಥಿಗಳು ಕಂಪ್ಯೂಟರ್ ಮತ್ತು ಮೊಬೈಲ್​ಗಳಿಲ್ಲದೇ ಆನ್​ಲೈನ್ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದ ಕಾರಣಕ್ಕೆ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ನೀಡಲು ನಿರ್ಧರಿಸಿದೆ ಎಂದರು.

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್