AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಷಾಂತರ ಮಾಡಿರುವ ಸುವೇಂದು ಅಧಿಕಾರಿ ವಿರುದ್ಧ ಸ್ಪರ್ಧಿಸುವೆ: ಮಮತಾ ಬ್ಯಾನರ್ಜಿ ಘೋಷಣೆ

ಮೇ ತಿಂಗಳಲ್ಲಿ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲೇ ಸುವೇಂದು ಬಿಜೆಪಿ ಸೇರ್ಪಡೆ ಆಗಿದ್ದರು. ಅಂದಿನಿಂದಲೂ ಸುವೇಂದು ವಿರುದ್ಧ ಮಮತಾ ವಾಗ್ದಾಳಿ ನಡೆಸುತ್ತಲೇ ಇದ್ದಾರೆ.

ಪಕ್ಷಾಂತರ ಮಾಡಿರುವ ಸುವೇಂದು ಅಧಿಕಾರಿ ವಿರುದ್ಧ ಸ್ಪರ್ಧಿಸುವೆ: ಮಮತಾ ಬ್ಯಾನರ್ಜಿ ಘೋಷಣೆ
ಮಮತಾ ಬ್ಯಾನರ್ಜಿ
ರಾಜೇಶ್ ದುಗ್ಗುಮನೆ
| Updated By: ಸಾಧು ಶ್ರೀನಾಥ್​|

Updated on: Jan 18, 2021 | 3:00 PM

Share

ಕೋಲ್ಕತ್ತಾ: ಮುಂಬರುವ ಪಶ್ಚಿಮ ಬಂಗಾಲ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್​ ತೊರೆದು ಬಿಜೆಪಿ ಸೇರಿರುವ ಸುವೇಂದು ಅಧಿಕಾರಿ ವಿರುದ್ಧ  ನಂದಿಗ್ರಾಮದಲ್ಲಿ ಸ್ಪರ್ಧೆ ಮಾಡುವುದಾಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಘೋಷಣೆ ಮಾಡಿದ್ದಾರೆ.

ಮೇ ತಿಂಗಳಲ್ಲಿ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲೇ ಸುವೇಂದು ಬಿಜೆಪಿ ಸೇರ್ಪಡೆ ಆಗಿದ್ದರು. ಅಂದಿನಿಂದಲೂ ಸುವೇಂದು ವಿರುದ್ಧ ಮಮತಾ ವಾಗ್ದಾಳಿ ನಡೆಸುತ್ತಲೇ ಇದ್ದಾರೆ. ಈಗ ಅವರಿಗೆ ಪಾಠ ಕಲಿಸೋಕೆ ಮುಂದಾಗಿರುವ ಮಮತಾ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ನಂದಿಗ್ರಾಮದ ಜೊತೆಗೆ.. ಕೋಲ್ಕತ್ತಾದ ಭವಾನಿಪುರದಿಂದಲೂ ಮಮತಾ ಸ್ಪರ್ಧೆ ನಾನು ನಂದಿಗ್ರಾಮದಿಂದ ಸ್ಪರ್ಧೆ ಮಾಡುತ್ತೇನೆ. ನಂದಿಗ್ರಾಮ ನನ್ನ ಅದೃಷ್ಟದ ಜಾಗ ಎಂದು ಮಮತಾ ಇಂದಿನ ಚುನಾವಣಾ ಪ್ರಚಾರದ ವೇಳೆ ಹೇಳಿದ್ದಾರೆ. ಇದಲ್ಲದೆ, ಕೋಲ್ಕತ್ತಾದ ಭವಾನಿಪುರದಿಂದಲೂ ಮಮತಾ ಸ್ಪರ್ಧೆ ಮಾಡಲಿದ್ದಾರೆ.

ಈ ಹಿಂದೆಯೂ ನಂದಿಗ್ರಾಮದಿಂದ ಗೆದ್ದು ಬಂದಿದ್ದ ಮಮತಾ ಈ ಮೊದಲು ನಂದಿಗ್ರಾಮದ ನಂದಿರಂನಲ್ಲಿ ರೈತರ ಜಮೀನಿಗಾಗಿ ಮಮತಾ ಬ್ಯಾನರ್ಜಿ ಅಭಿಯಾನ ನಡೆಸಿದ್ದರು. ಇದರಿಂದಾಗಿಯೇ 2011 ರ ವಿಧಾನಸಭಾ ಚುನಾವಣೆಯಲ್ಲಿ ಅವರು ಅಧಿಕಾರಕ್ಕೆ ಬಂದಿದ್ದರು.

ಬಿಜೆಪಿ ಪಾಪಗಳನ್ನು ತೊಳೆಯುವ ವಾಶಿಂಗ್ ಮಶೀನ್.. ಭ್ರಷ್ಟರನ್ನೂ ಸಾಧುಗಳನ್ನಾಗಿಸುತ್ತದೆ: ಮಮತಾ ಬ್ಯಾನರ್ಜಿ ವ್ಯಂಗ್ಯ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ