AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಷಾಂತರ ಮಾಡಿರುವ ಸುವೇಂದು ಅಧಿಕಾರಿ ವಿರುದ್ಧ ಸ್ಪರ್ಧಿಸುವೆ: ಮಮತಾ ಬ್ಯಾನರ್ಜಿ ಘೋಷಣೆ

ಮೇ ತಿಂಗಳಲ್ಲಿ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲೇ ಸುವೇಂದು ಬಿಜೆಪಿ ಸೇರ್ಪಡೆ ಆಗಿದ್ದರು. ಅಂದಿನಿಂದಲೂ ಸುವೇಂದು ವಿರುದ್ಧ ಮಮತಾ ವಾಗ್ದಾಳಿ ನಡೆಸುತ್ತಲೇ ಇದ್ದಾರೆ.

ಪಕ್ಷಾಂತರ ಮಾಡಿರುವ ಸುವೇಂದು ಅಧಿಕಾರಿ ವಿರುದ್ಧ ಸ್ಪರ್ಧಿಸುವೆ: ಮಮತಾ ಬ್ಯಾನರ್ಜಿ ಘೋಷಣೆ
ಮಮತಾ ಬ್ಯಾನರ್ಜಿ
ರಾಜೇಶ್ ದುಗ್ಗುಮನೆ
| Edited By: |

Updated on: Jan 18, 2021 | 3:00 PM

Share

ಕೋಲ್ಕತ್ತಾ: ಮುಂಬರುವ ಪಶ್ಚಿಮ ಬಂಗಾಲ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್​ ತೊರೆದು ಬಿಜೆಪಿ ಸೇರಿರುವ ಸುವೇಂದು ಅಧಿಕಾರಿ ವಿರುದ್ಧ  ನಂದಿಗ್ರಾಮದಲ್ಲಿ ಸ್ಪರ್ಧೆ ಮಾಡುವುದಾಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಘೋಷಣೆ ಮಾಡಿದ್ದಾರೆ.

ಮೇ ತಿಂಗಳಲ್ಲಿ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲೇ ಸುವೇಂದು ಬಿಜೆಪಿ ಸೇರ್ಪಡೆ ಆಗಿದ್ದರು. ಅಂದಿನಿಂದಲೂ ಸುವೇಂದು ವಿರುದ್ಧ ಮಮತಾ ವಾಗ್ದಾಳಿ ನಡೆಸುತ್ತಲೇ ಇದ್ದಾರೆ. ಈಗ ಅವರಿಗೆ ಪಾಠ ಕಲಿಸೋಕೆ ಮುಂದಾಗಿರುವ ಮಮತಾ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ನಂದಿಗ್ರಾಮದ ಜೊತೆಗೆ.. ಕೋಲ್ಕತ್ತಾದ ಭವಾನಿಪುರದಿಂದಲೂ ಮಮತಾ ಸ್ಪರ್ಧೆ ನಾನು ನಂದಿಗ್ರಾಮದಿಂದ ಸ್ಪರ್ಧೆ ಮಾಡುತ್ತೇನೆ. ನಂದಿಗ್ರಾಮ ನನ್ನ ಅದೃಷ್ಟದ ಜಾಗ ಎಂದು ಮಮತಾ ಇಂದಿನ ಚುನಾವಣಾ ಪ್ರಚಾರದ ವೇಳೆ ಹೇಳಿದ್ದಾರೆ. ಇದಲ್ಲದೆ, ಕೋಲ್ಕತ್ತಾದ ಭವಾನಿಪುರದಿಂದಲೂ ಮಮತಾ ಸ್ಪರ್ಧೆ ಮಾಡಲಿದ್ದಾರೆ.

ಈ ಹಿಂದೆಯೂ ನಂದಿಗ್ರಾಮದಿಂದ ಗೆದ್ದು ಬಂದಿದ್ದ ಮಮತಾ ಈ ಮೊದಲು ನಂದಿಗ್ರಾಮದ ನಂದಿರಂನಲ್ಲಿ ರೈತರ ಜಮೀನಿಗಾಗಿ ಮಮತಾ ಬ್ಯಾನರ್ಜಿ ಅಭಿಯಾನ ನಡೆಸಿದ್ದರು. ಇದರಿಂದಾಗಿಯೇ 2011 ರ ವಿಧಾನಸಭಾ ಚುನಾವಣೆಯಲ್ಲಿ ಅವರು ಅಧಿಕಾರಕ್ಕೆ ಬಂದಿದ್ದರು.

ಬಿಜೆಪಿ ಪಾಪಗಳನ್ನು ತೊಳೆಯುವ ವಾಶಿಂಗ್ ಮಶೀನ್.. ಭ್ರಷ್ಟರನ್ನೂ ಸಾಧುಗಳನ್ನಾಗಿಸುತ್ತದೆ: ಮಮತಾ ಬ್ಯಾನರ್ಜಿ ವ್ಯಂಗ್ಯ

ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?