Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳತಿ ಮುಖಕ್ಕೆ ಸ್ಯಾನಿಟೈಸರ್​ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿದ ಯುವಕ, ಯಾಕೆ?

ಚಂಡೀಗಢ: ಕೇವಲ 2,000 ರೂಪಾಯಿಗಾಗಿ ತನ್ನ ಗೆಳತಿಯ ಮುಖಕ್ಕೆ ಯುವಕನೊಬ್ಬ ಸ್ಯಾನಿಟೈಸರ್​ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿರುವ ಘಟನೆ ನಗರದಲ್ಲಿ ನಡೆದಿದೆ. ದೇಶದ ಈಶಾನ್ಯ ಭಾಗದ ಶಿಲ್ಲಾಂಗ್​ ಮೂಲದ 22 ವರ್ಷದ ಯುವತಿ ಕಳೆದ ವರ್ಷ ನೌಕರಿ ಅರಸಿ ನಗರಕ್ಕೆ ಬಂದು ನೆಲೆಸಿದ್ದಳು. ಈ ವೇಳೆ ಯುವತಿಗೆ ಆರೋಪಿಯ ಪರಿಚಯವಾಗಿ ಇಬ್ಬರೂ ಹತ್ತಿರವಾಗಿದ್ದರು. ಆದರೆ, ಇತ್ತೀಚೆಗೆ ಯುವಕನು ಆಕೆಯ ಬಳಿ ಹಣಕ್ಕಾಗಿ ಪದೇ ಪದೇ ಪೀಡಿಸುತ್ತಿದ್ದನಂತೆ. ಅಂತೆಯೇ, ಈ ಬಾರಿಯೂ 2,000 ರೂಪಾಯಿ ಡಿಮ್ಯಾಂಡ್​ ಮಾಡಿದ್ದ. ಇವನ […]

ಗೆಳತಿ ಮುಖಕ್ಕೆ ಸ್ಯಾನಿಟೈಸರ್​ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿದ ಯುವಕ, ಯಾಕೆ?
ಪ್ರಾತಿನಿಧಿಕ ಚಿತ್ರ
Follow us
KUSHAL V
| Updated By:

Updated on:Jul 28, 2020 | 12:48 AM

ಚಂಡೀಗಢ: ಕೇವಲ 2,000 ರೂಪಾಯಿಗಾಗಿ ತನ್ನ ಗೆಳತಿಯ ಮುಖಕ್ಕೆ ಯುವಕನೊಬ್ಬ ಸ್ಯಾನಿಟೈಸರ್​ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿರುವ ಘಟನೆ ನಗರದಲ್ಲಿ ನಡೆದಿದೆ.

ದೇಶದ ಈಶಾನ್ಯ ಭಾಗದ ಶಿಲ್ಲಾಂಗ್​ ಮೂಲದ 22 ವರ್ಷದ ಯುವತಿ ಕಳೆದ ವರ್ಷ ನೌಕರಿ ಅರಸಿ ನಗರಕ್ಕೆ ಬಂದು ನೆಲೆಸಿದ್ದಳು. ಈ ವೇಳೆ ಯುವತಿಗೆ ಆರೋಪಿಯ ಪರಿಚಯವಾಗಿ ಇಬ್ಬರೂ ಹತ್ತಿರವಾಗಿದ್ದರು. ಆದರೆ, ಇತ್ತೀಚೆಗೆ ಯುವಕನು ಆಕೆಯ ಬಳಿ ಹಣಕ್ಕಾಗಿ ಪದೇ ಪದೇ ಪೀಡಿಸುತ್ತಿದ್ದನಂತೆ.

ಅಂತೆಯೇ, ಈ ಬಾರಿಯೂ 2,000 ರೂಪಾಯಿ ಡಿಮ್ಯಾಂಡ್​ ಮಾಡಿದ್ದ. ಇವನ ಕಾಟಕ್ಕೆ ರೋಸು ಹೋಗಿದ್ದ ಯುವತಿ ನಿರಾಕರಿಸಿದಳು. ಅಷ್ಟಕ್ಕೇ ಸಿಟ್ಟಾದ ಆರೋಪಿ ಅಲ್ಲೇ ಇದ್ದ ಸ್ಯಾನಿಟೈಸರ್​ನ ಅವಳ ಮುಖಕ್ಕೆ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿದ್ದಾನೆ. ಇದರಿಂದ ತೀವ್ರ ಸುಟ್ಟು ಗಾಯಗಳನ್ನ ಅನುಭವಿಸಿದ ಯುವತಿಯ ಚೀರಾಟ ಕೇಳಿ ಅಕ್ಕಪಕ್ಕದವರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅದೃಷ್ಟವಶಾತ್​ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಇದೀಗ ಯುವತಿ ನೀಡಿದ ದೂರಿನನ್ವಯ ಪೊಲೀಸರು ಯುವಕನನ್ನ ಬಂಧಿಸಿದ್ದಾರೆ.

Published On - 4:38 pm, Mon, 27 July 20

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ