AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳತಿ ಮುಖಕ್ಕೆ ಸ್ಯಾನಿಟೈಸರ್​ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿದ ಯುವಕ, ಯಾಕೆ?

ಚಂಡೀಗಢ: ಕೇವಲ 2,000 ರೂಪಾಯಿಗಾಗಿ ತನ್ನ ಗೆಳತಿಯ ಮುಖಕ್ಕೆ ಯುವಕನೊಬ್ಬ ಸ್ಯಾನಿಟೈಸರ್​ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿರುವ ಘಟನೆ ನಗರದಲ್ಲಿ ನಡೆದಿದೆ. ದೇಶದ ಈಶಾನ್ಯ ಭಾಗದ ಶಿಲ್ಲಾಂಗ್​ ಮೂಲದ 22 ವರ್ಷದ ಯುವತಿ ಕಳೆದ ವರ್ಷ ನೌಕರಿ ಅರಸಿ ನಗರಕ್ಕೆ ಬಂದು ನೆಲೆಸಿದ್ದಳು. ಈ ವೇಳೆ ಯುವತಿಗೆ ಆರೋಪಿಯ ಪರಿಚಯವಾಗಿ ಇಬ್ಬರೂ ಹತ್ತಿರವಾಗಿದ್ದರು. ಆದರೆ, ಇತ್ತೀಚೆಗೆ ಯುವಕನು ಆಕೆಯ ಬಳಿ ಹಣಕ್ಕಾಗಿ ಪದೇ ಪದೇ ಪೀಡಿಸುತ್ತಿದ್ದನಂತೆ. ಅಂತೆಯೇ, ಈ ಬಾರಿಯೂ 2,000 ರೂಪಾಯಿ ಡಿಮ್ಯಾಂಡ್​ ಮಾಡಿದ್ದ. ಇವನ […]

ಗೆಳತಿ ಮುಖಕ್ಕೆ ಸ್ಯಾನಿಟೈಸರ್​ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿದ ಯುವಕ, ಯಾಕೆ?
ಪ್ರಾತಿನಿಧಿಕ ಚಿತ್ರ
KUSHAL V
| Edited By: |

Updated on:Jul 28, 2020 | 12:48 AM

Share

ಚಂಡೀಗಢ: ಕೇವಲ 2,000 ರೂಪಾಯಿಗಾಗಿ ತನ್ನ ಗೆಳತಿಯ ಮುಖಕ್ಕೆ ಯುವಕನೊಬ್ಬ ಸ್ಯಾನಿಟೈಸರ್​ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿರುವ ಘಟನೆ ನಗರದಲ್ಲಿ ನಡೆದಿದೆ.

ದೇಶದ ಈಶಾನ್ಯ ಭಾಗದ ಶಿಲ್ಲಾಂಗ್​ ಮೂಲದ 22 ವರ್ಷದ ಯುವತಿ ಕಳೆದ ವರ್ಷ ನೌಕರಿ ಅರಸಿ ನಗರಕ್ಕೆ ಬಂದು ನೆಲೆಸಿದ್ದಳು. ಈ ವೇಳೆ ಯುವತಿಗೆ ಆರೋಪಿಯ ಪರಿಚಯವಾಗಿ ಇಬ್ಬರೂ ಹತ್ತಿರವಾಗಿದ್ದರು. ಆದರೆ, ಇತ್ತೀಚೆಗೆ ಯುವಕನು ಆಕೆಯ ಬಳಿ ಹಣಕ್ಕಾಗಿ ಪದೇ ಪದೇ ಪೀಡಿಸುತ್ತಿದ್ದನಂತೆ.

ಅಂತೆಯೇ, ಈ ಬಾರಿಯೂ 2,000 ರೂಪಾಯಿ ಡಿಮ್ಯಾಂಡ್​ ಮಾಡಿದ್ದ. ಇವನ ಕಾಟಕ್ಕೆ ರೋಸು ಹೋಗಿದ್ದ ಯುವತಿ ನಿರಾಕರಿಸಿದಳು. ಅಷ್ಟಕ್ಕೇ ಸಿಟ್ಟಾದ ಆರೋಪಿ ಅಲ್ಲೇ ಇದ್ದ ಸ್ಯಾನಿಟೈಸರ್​ನ ಅವಳ ಮುಖಕ್ಕೆ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿದ್ದಾನೆ. ಇದರಿಂದ ತೀವ್ರ ಸುಟ್ಟು ಗಾಯಗಳನ್ನ ಅನುಭವಿಸಿದ ಯುವತಿಯ ಚೀರಾಟ ಕೇಳಿ ಅಕ್ಕಪಕ್ಕದವರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅದೃಷ್ಟವಶಾತ್​ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಇದೀಗ ಯುವತಿ ನೀಡಿದ ದೂರಿನನ್ವಯ ಪೊಲೀಸರು ಯುವಕನನ್ನ ಬಂಧಿಸಿದ್ದಾರೆ.

Published On - 4:38 pm, Mon, 27 July 20

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!