AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳತಿ ಮುಖಕ್ಕೆ ಸ್ಯಾನಿಟೈಸರ್​ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿದ ಯುವಕ, ಯಾಕೆ?

ಚಂಡೀಗಢ: ಕೇವಲ 2,000 ರೂಪಾಯಿಗಾಗಿ ತನ್ನ ಗೆಳತಿಯ ಮುಖಕ್ಕೆ ಯುವಕನೊಬ್ಬ ಸ್ಯಾನಿಟೈಸರ್​ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿರುವ ಘಟನೆ ನಗರದಲ್ಲಿ ನಡೆದಿದೆ. ದೇಶದ ಈಶಾನ್ಯ ಭಾಗದ ಶಿಲ್ಲಾಂಗ್​ ಮೂಲದ 22 ವರ್ಷದ ಯುವತಿ ಕಳೆದ ವರ್ಷ ನೌಕರಿ ಅರಸಿ ನಗರಕ್ಕೆ ಬಂದು ನೆಲೆಸಿದ್ದಳು. ಈ ವೇಳೆ ಯುವತಿಗೆ ಆರೋಪಿಯ ಪರಿಚಯವಾಗಿ ಇಬ್ಬರೂ ಹತ್ತಿರವಾಗಿದ್ದರು. ಆದರೆ, ಇತ್ತೀಚೆಗೆ ಯುವಕನು ಆಕೆಯ ಬಳಿ ಹಣಕ್ಕಾಗಿ ಪದೇ ಪದೇ ಪೀಡಿಸುತ್ತಿದ್ದನಂತೆ. ಅಂತೆಯೇ, ಈ ಬಾರಿಯೂ 2,000 ರೂಪಾಯಿ ಡಿಮ್ಯಾಂಡ್​ ಮಾಡಿದ್ದ. ಇವನ […]

ಗೆಳತಿ ಮುಖಕ್ಕೆ ಸ್ಯಾನಿಟೈಸರ್​ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿದ ಯುವಕ, ಯಾಕೆ?
ಪ್ರಾತಿನಿಧಿಕ ಚಿತ್ರ
KUSHAL V
| Edited By: |

Updated on:Jul 28, 2020 | 12:48 AM

Share

ಚಂಡೀಗಢ: ಕೇವಲ 2,000 ರೂಪಾಯಿಗಾಗಿ ತನ್ನ ಗೆಳತಿಯ ಮುಖಕ್ಕೆ ಯುವಕನೊಬ್ಬ ಸ್ಯಾನಿಟೈಸರ್​ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿರುವ ಘಟನೆ ನಗರದಲ್ಲಿ ನಡೆದಿದೆ.

ದೇಶದ ಈಶಾನ್ಯ ಭಾಗದ ಶಿಲ್ಲಾಂಗ್​ ಮೂಲದ 22 ವರ್ಷದ ಯುವತಿ ಕಳೆದ ವರ್ಷ ನೌಕರಿ ಅರಸಿ ನಗರಕ್ಕೆ ಬಂದು ನೆಲೆಸಿದ್ದಳು. ಈ ವೇಳೆ ಯುವತಿಗೆ ಆರೋಪಿಯ ಪರಿಚಯವಾಗಿ ಇಬ್ಬರೂ ಹತ್ತಿರವಾಗಿದ್ದರು. ಆದರೆ, ಇತ್ತೀಚೆಗೆ ಯುವಕನು ಆಕೆಯ ಬಳಿ ಹಣಕ್ಕಾಗಿ ಪದೇ ಪದೇ ಪೀಡಿಸುತ್ತಿದ್ದನಂತೆ.

ಅಂತೆಯೇ, ಈ ಬಾರಿಯೂ 2,000 ರೂಪಾಯಿ ಡಿಮ್ಯಾಂಡ್​ ಮಾಡಿದ್ದ. ಇವನ ಕಾಟಕ್ಕೆ ರೋಸು ಹೋಗಿದ್ದ ಯುವತಿ ನಿರಾಕರಿಸಿದಳು. ಅಷ್ಟಕ್ಕೇ ಸಿಟ್ಟಾದ ಆರೋಪಿ ಅಲ್ಲೇ ಇದ್ದ ಸ್ಯಾನಿಟೈಸರ್​ನ ಅವಳ ಮುಖಕ್ಕೆ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿದ್ದಾನೆ. ಇದರಿಂದ ತೀವ್ರ ಸುಟ್ಟು ಗಾಯಗಳನ್ನ ಅನುಭವಿಸಿದ ಯುವತಿಯ ಚೀರಾಟ ಕೇಳಿ ಅಕ್ಕಪಕ್ಕದವರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅದೃಷ್ಟವಶಾತ್​ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಇದೀಗ ಯುವತಿ ನೀಡಿದ ದೂರಿನನ್ವಯ ಪೊಲೀಸರು ಯುವಕನನ್ನ ಬಂಧಿಸಿದ್ದಾರೆ.

Published On - 4:38 pm, Mon, 27 July 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ