AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳತಿ ಮುಖಕ್ಕೆ ಸ್ಯಾನಿಟೈಸರ್​ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿದ ಯುವಕ, ಯಾಕೆ?

ಚಂಡೀಗಢ: ಕೇವಲ 2,000 ರೂಪಾಯಿಗಾಗಿ ತನ್ನ ಗೆಳತಿಯ ಮುಖಕ್ಕೆ ಯುವಕನೊಬ್ಬ ಸ್ಯಾನಿಟೈಸರ್​ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿರುವ ಘಟನೆ ನಗರದಲ್ಲಿ ನಡೆದಿದೆ. ದೇಶದ ಈಶಾನ್ಯ ಭಾಗದ ಶಿಲ್ಲಾಂಗ್​ ಮೂಲದ 22 ವರ್ಷದ ಯುವತಿ ಕಳೆದ ವರ್ಷ ನೌಕರಿ ಅರಸಿ ನಗರಕ್ಕೆ ಬಂದು ನೆಲೆಸಿದ್ದಳು. ಈ ವೇಳೆ ಯುವತಿಗೆ ಆರೋಪಿಯ ಪರಿಚಯವಾಗಿ ಇಬ್ಬರೂ ಹತ್ತಿರವಾಗಿದ್ದರು. ಆದರೆ, ಇತ್ತೀಚೆಗೆ ಯುವಕನು ಆಕೆಯ ಬಳಿ ಹಣಕ್ಕಾಗಿ ಪದೇ ಪದೇ ಪೀಡಿಸುತ್ತಿದ್ದನಂತೆ. ಅಂತೆಯೇ, ಈ ಬಾರಿಯೂ 2,000 ರೂಪಾಯಿ ಡಿಮ್ಯಾಂಡ್​ ಮಾಡಿದ್ದ. ಇವನ […]

ಗೆಳತಿ ಮುಖಕ್ಕೆ ಸ್ಯಾನಿಟೈಸರ್​ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿದ ಯುವಕ, ಯಾಕೆ?
ಪ್ರಾತಿನಿಧಿಕ ಚಿತ್ರ
KUSHAL V
| Edited By: |

Updated on:Jul 28, 2020 | 12:48 AM

Share

ಚಂಡೀಗಢ: ಕೇವಲ 2,000 ರೂಪಾಯಿಗಾಗಿ ತನ್ನ ಗೆಳತಿಯ ಮುಖಕ್ಕೆ ಯುವಕನೊಬ್ಬ ಸ್ಯಾನಿಟೈಸರ್​ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿರುವ ಘಟನೆ ನಗರದಲ್ಲಿ ನಡೆದಿದೆ.

ದೇಶದ ಈಶಾನ್ಯ ಭಾಗದ ಶಿಲ್ಲಾಂಗ್​ ಮೂಲದ 22 ವರ್ಷದ ಯುವತಿ ಕಳೆದ ವರ್ಷ ನೌಕರಿ ಅರಸಿ ನಗರಕ್ಕೆ ಬಂದು ನೆಲೆಸಿದ್ದಳು. ಈ ವೇಳೆ ಯುವತಿಗೆ ಆರೋಪಿಯ ಪರಿಚಯವಾಗಿ ಇಬ್ಬರೂ ಹತ್ತಿರವಾಗಿದ್ದರು. ಆದರೆ, ಇತ್ತೀಚೆಗೆ ಯುವಕನು ಆಕೆಯ ಬಳಿ ಹಣಕ್ಕಾಗಿ ಪದೇ ಪದೇ ಪೀಡಿಸುತ್ತಿದ್ದನಂತೆ.

ಅಂತೆಯೇ, ಈ ಬಾರಿಯೂ 2,000 ರೂಪಾಯಿ ಡಿಮ್ಯಾಂಡ್​ ಮಾಡಿದ್ದ. ಇವನ ಕಾಟಕ್ಕೆ ರೋಸು ಹೋಗಿದ್ದ ಯುವತಿ ನಿರಾಕರಿಸಿದಳು. ಅಷ್ಟಕ್ಕೇ ಸಿಟ್ಟಾದ ಆರೋಪಿ ಅಲ್ಲೇ ಇದ್ದ ಸ್ಯಾನಿಟೈಸರ್​ನ ಅವಳ ಮುಖಕ್ಕೆ ಎರಚಿ, ಲೈಟರ್​ನಿಂದ ಬೆಂಕಿ ಹಚ್ಚಿದ್ದಾನೆ. ಇದರಿಂದ ತೀವ್ರ ಸುಟ್ಟು ಗಾಯಗಳನ್ನ ಅನುಭವಿಸಿದ ಯುವತಿಯ ಚೀರಾಟ ಕೇಳಿ ಅಕ್ಕಪಕ್ಕದವರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅದೃಷ್ಟವಶಾತ್​ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಇದೀಗ ಯುವತಿ ನೀಡಿದ ದೂರಿನನ್ವಯ ಪೊಲೀಸರು ಯುವಕನನ್ನ ಬಂಧಿಸಿದ್ದಾರೆ.

Published On - 4:38 pm, Mon, 27 July 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?