AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಟ-ಮಂತ್ರ ಮಾಡಿ ಯುವತಿಯ ಸಾಯಿಸಿದ್ರು ಅಂತಾ ಇಬ್ಬರ ತಲೆ ಕಡಿದು, ಸುಟ್ಟು ಹಾಕಿಬಿಟ್ರು

ಗುವಾಹಾಟಿ: ಇಬ್ಬರು ವ್ಯಕ್ತಿಗಳು ಮಾಟ-ಮಂತ್ರ ಮಾಡಿ ಯುವತಿಯನ್ನು ಸಾಯಿಸಿದ್ದಾರೆ ಎಂದು ಆರೋಪಿಸಿ, ಗ್ರಾಮಸ್ಥರು ಆ ಇಬ್ಬರೂ ವ್ಯಕ್ತಿಗಳನ್ನು ಬರ್ಬರವಾಗಿ ಸಾಯಿಸಿದ್ದಾರೆ. 50 ವರ್ಷದ ಮಹಿಳೆ ಮತ್ತು 28 ವರ್ಷದ ಯುವಕನ ತಲೆ ಕಡಿದು, ಅವರ ಮೃತದೇಹವನ್ನು ಸುಟ್ಟು ಹಾಕಿರುವ ಘಟನೆ ಅಸ್ಸಾಂನ ಕರ್ಬಿ ಆಂಗ್ಲೋಂಗ್​ನಲ್ಲಿ ನಡೆದಿದೆ. ಶುಕ್ರವಾರ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 9 ಜನರನ್ನು ಬಂಧಿಸಿದ್ದಾರೆ. ಯುವಕ ಮತ್ತು ಮಹಿಳೆಯಿಬ್ಬರು ಹಲವು ದಿನಗಳಿಂದ ಮಾಟ-ಮಂತ್ರದಲ್ಲಿ ತೊಡಗಿದ್ದರು. ಶುಕ್ರವಾರದಂದು ಯುವತಿಯೊಬ್ಬಳ ಮೇಲೆ ಮಾಟ-ಮಂತ್ರದ ಪ್ರಯೋಗ ಮಾಡಿದ್ದರು. ಆದರೆ, […]

ಮಾಟ-ಮಂತ್ರ ಮಾಡಿ ಯುವತಿಯ ಸಾಯಿಸಿದ್ರು ಅಂತಾ ಇಬ್ಬರ ತಲೆ ಕಡಿದು, ಸುಟ್ಟು ಹಾಕಿಬಿಟ್ರು
KUSHAL V
| Updated By: ಸಾಧು ಶ್ರೀನಾಥ್​|

Updated on:Oct 03, 2020 | 2:06 PM

Share

ಗುವಾಹಾಟಿ: ಇಬ್ಬರು ವ್ಯಕ್ತಿಗಳು ಮಾಟ-ಮಂತ್ರ ಮಾಡಿ ಯುವತಿಯನ್ನು ಸಾಯಿಸಿದ್ದಾರೆ ಎಂದು ಆರೋಪಿಸಿ, ಗ್ರಾಮಸ್ಥರು ಆ ಇಬ್ಬರೂ ವ್ಯಕ್ತಿಗಳನ್ನು ಬರ್ಬರವಾಗಿ ಸಾಯಿಸಿದ್ದಾರೆ. 50 ವರ್ಷದ ಮಹಿಳೆ ಮತ್ತು 28 ವರ್ಷದ ಯುವಕನ ತಲೆ ಕಡಿದು, ಅವರ ಮೃತದೇಹವನ್ನು ಸುಟ್ಟು ಹಾಕಿರುವ ಘಟನೆ ಅಸ್ಸಾಂನ ಕರ್ಬಿ ಆಂಗ್ಲೋಂಗ್​ನಲ್ಲಿ ನಡೆದಿದೆ.

ಶುಕ್ರವಾರ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 9 ಜನರನ್ನು ಬಂಧಿಸಿದ್ದಾರೆ. ಯುವಕ ಮತ್ತು ಮಹಿಳೆಯಿಬ್ಬರು ಹಲವು ದಿನಗಳಿಂದ ಮಾಟ-ಮಂತ್ರದಲ್ಲಿ ತೊಡಗಿದ್ದರು. ಶುಕ್ರವಾರದಂದು ಯುವತಿಯೊಬ್ಬಳ ಮೇಲೆ ಮಾಟ-ಮಂತ್ರದ ಪ್ರಯೋಗ ಮಾಡಿದ್ದರು. ಆದರೆ, ಆ ಯುವತಿ ಸಾವನ್ನಪ್ಪಿದ್ದಳು ಎಂದು ತಿಳಿದುಬಂದಿದೆ.

ಇದರಿಂದ ಸಿಟ್ಟಿಗೆದ್ದ ಸ್ಥಳೀಯರು ಅರೋಪಿಗಳಿಬ್ಬರ ತಲೆ ಕಡಿದು, ಕೊಲೆಗೈದಿದ್ದಾರೆ. ಬಳಿಕ ಅವರ ಮೃತದೇಹವನ್ನ ಸುಟ್ಟು ಹಾಕಿದ್ದಾರೆ ಎಂದು ಹೇಳಲಾಗಿದೆ. ಇನ್ನು ಘಟನೆಯಲ್ಲಿ ಭಾಗಿಯಾಗಿದ್ದ ಮತ್ತಷ್ಟು ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.

Published On - 2:05 pm, Sat, 3 October 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!