AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಟ-ಮಂತ್ರ ಮಾಡಿ ಯುವತಿಯ ಸಾಯಿಸಿದ್ರು ಅಂತಾ ಇಬ್ಬರ ತಲೆ ಕಡಿದು, ಸುಟ್ಟು ಹಾಕಿಬಿಟ್ರು

ಗುವಾಹಾಟಿ: ಇಬ್ಬರು ವ್ಯಕ್ತಿಗಳು ಮಾಟ-ಮಂತ್ರ ಮಾಡಿ ಯುವತಿಯನ್ನು ಸಾಯಿಸಿದ್ದಾರೆ ಎಂದು ಆರೋಪಿಸಿ, ಗ್ರಾಮಸ್ಥರು ಆ ಇಬ್ಬರೂ ವ್ಯಕ್ತಿಗಳನ್ನು ಬರ್ಬರವಾಗಿ ಸಾಯಿಸಿದ್ದಾರೆ. 50 ವರ್ಷದ ಮಹಿಳೆ ಮತ್ತು 28 ವರ್ಷದ ಯುವಕನ ತಲೆ ಕಡಿದು, ಅವರ ಮೃತದೇಹವನ್ನು ಸುಟ್ಟು ಹಾಕಿರುವ ಘಟನೆ ಅಸ್ಸಾಂನ ಕರ್ಬಿ ಆಂಗ್ಲೋಂಗ್​ನಲ್ಲಿ ನಡೆದಿದೆ. ಶುಕ್ರವಾರ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 9 ಜನರನ್ನು ಬಂಧಿಸಿದ್ದಾರೆ. ಯುವಕ ಮತ್ತು ಮಹಿಳೆಯಿಬ್ಬರು ಹಲವು ದಿನಗಳಿಂದ ಮಾಟ-ಮಂತ್ರದಲ್ಲಿ ತೊಡಗಿದ್ದರು. ಶುಕ್ರವಾರದಂದು ಯುವತಿಯೊಬ್ಬಳ ಮೇಲೆ ಮಾಟ-ಮಂತ್ರದ ಪ್ರಯೋಗ ಮಾಡಿದ್ದರು. ಆದರೆ, […]

ಮಾಟ-ಮಂತ್ರ ಮಾಡಿ ಯುವತಿಯ ಸಾಯಿಸಿದ್ರು ಅಂತಾ ಇಬ್ಬರ ತಲೆ ಕಡಿದು, ಸುಟ್ಟು ಹಾಕಿಬಿಟ್ರು
KUSHAL V
| Edited By: |

Updated on:Oct 03, 2020 | 2:06 PM

Share

ಗುವಾಹಾಟಿ: ಇಬ್ಬರು ವ್ಯಕ್ತಿಗಳು ಮಾಟ-ಮಂತ್ರ ಮಾಡಿ ಯುವತಿಯನ್ನು ಸಾಯಿಸಿದ್ದಾರೆ ಎಂದು ಆರೋಪಿಸಿ, ಗ್ರಾಮಸ್ಥರು ಆ ಇಬ್ಬರೂ ವ್ಯಕ್ತಿಗಳನ್ನು ಬರ್ಬರವಾಗಿ ಸಾಯಿಸಿದ್ದಾರೆ. 50 ವರ್ಷದ ಮಹಿಳೆ ಮತ್ತು 28 ವರ್ಷದ ಯುವಕನ ತಲೆ ಕಡಿದು, ಅವರ ಮೃತದೇಹವನ್ನು ಸುಟ್ಟು ಹಾಕಿರುವ ಘಟನೆ ಅಸ್ಸಾಂನ ಕರ್ಬಿ ಆಂಗ್ಲೋಂಗ್​ನಲ್ಲಿ ನಡೆದಿದೆ.

ಶುಕ್ರವಾರ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 9 ಜನರನ್ನು ಬಂಧಿಸಿದ್ದಾರೆ. ಯುವಕ ಮತ್ತು ಮಹಿಳೆಯಿಬ್ಬರು ಹಲವು ದಿನಗಳಿಂದ ಮಾಟ-ಮಂತ್ರದಲ್ಲಿ ತೊಡಗಿದ್ದರು. ಶುಕ್ರವಾರದಂದು ಯುವತಿಯೊಬ್ಬಳ ಮೇಲೆ ಮಾಟ-ಮಂತ್ರದ ಪ್ರಯೋಗ ಮಾಡಿದ್ದರು. ಆದರೆ, ಆ ಯುವತಿ ಸಾವನ್ನಪ್ಪಿದ್ದಳು ಎಂದು ತಿಳಿದುಬಂದಿದೆ.

ಇದರಿಂದ ಸಿಟ್ಟಿಗೆದ್ದ ಸ್ಥಳೀಯರು ಅರೋಪಿಗಳಿಬ್ಬರ ತಲೆ ಕಡಿದು, ಕೊಲೆಗೈದಿದ್ದಾರೆ. ಬಳಿಕ ಅವರ ಮೃತದೇಹವನ್ನ ಸುಟ್ಟು ಹಾಕಿದ್ದಾರೆ ಎಂದು ಹೇಳಲಾಗಿದೆ. ಇನ್ನು ಘಟನೆಯಲ್ಲಿ ಭಾಗಿಯಾಗಿದ್ದ ಮತ್ತಷ್ಟು ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.

Published On - 2:05 pm, Sat, 3 October 20

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!