AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಟ-ಮಂತ್ರ ಮಾಡಿ ಯುವತಿಯ ಸಾಯಿಸಿದ್ರು ಅಂತಾ ಇಬ್ಬರ ತಲೆ ಕಡಿದು, ಸುಟ್ಟು ಹಾಕಿಬಿಟ್ರು

ಗುವಾಹಾಟಿ: ಇಬ್ಬರು ವ್ಯಕ್ತಿಗಳು ಮಾಟ-ಮಂತ್ರ ಮಾಡಿ ಯುವತಿಯನ್ನು ಸಾಯಿಸಿದ್ದಾರೆ ಎಂದು ಆರೋಪಿಸಿ, ಗ್ರಾಮಸ್ಥರು ಆ ಇಬ್ಬರೂ ವ್ಯಕ್ತಿಗಳನ್ನು ಬರ್ಬರವಾಗಿ ಸಾಯಿಸಿದ್ದಾರೆ. 50 ವರ್ಷದ ಮಹಿಳೆ ಮತ್ತು 28 ವರ್ಷದ ಯುವಕನ ತಲೆ ಕಡಿದು, ಅವರ ಮೃತದೇಹವನ್ನು ಸುಟ್ಟು ಹಾಕಿರುವ ಘಟನೆ ಅಸ್ಸಾಂನ ಕರ್ಬಿ ಆಂಗ್ಲೋಂಗ್​ನಲ್ಲಿ ನಡೆದಿದೆ. ಶುಕ್ರವಾರ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 9 ಜನರನ್ನು ಬಂಧಿಸಿದ್ದಾರೆ. ಯುವಕ ಮತ್ತು ಮಹಿಳೆಯಿಬ್ಬರು ಹಲವು ದಿನಗಳಿಂದ ಮಾಟ-ಮಂತ್ರದಲ್ಲಿ ತೊಡಗಿದ್ದರು. ಶುಕ್ರವಾರದಂದು ಯುವತಿಯೊಬ್ಬಳ ಮೇಲೆ ಮಾಟ-ಮಂತ್ರದ ಪ್ರಯೋಗ ಮಾಡಿದ್ದರು. ಆದರೆ, […]

ಮಾಟ-ಮಂತ್ರ ಮಾಡಿ ಯುವತಿಯ ಸಾಯಿಸಿದ್ರು ಅಂತಾ ಇಬ್ಬರ ತಲೆ ಕಡಿದು, ಸುಟ್ಟು ಹಾಕಿಬಿಟ್ರು
KUSHAL V
| Edited By: |

Updated on:Oct 03, 2020 | 2:06 PM

Share

ಗುವಾಹಾಟಿ: ಇಬ್ಬರು ವ್ಯಕ್ತಿಗಳು ಮಾಟ-ಮಂತ್ರ ಮಾಡಿ ಯುವತಿಯನ್ನು ಸಾಯಿಸಿದ್ದಾರೆ ಎಂದು ಆರೋಪಿಸಿ, ಗ್ರಾಮಸ್ಥರು ಆ ಇಬ್ಬರೂ ವ್ಯಕ್ತಿಗಳನ್ನು ಬರ್ಬರವಾಗಿ ಸಾಯಿಸಿದ್ದಾರೆ. 50 ವರ್ಷದ ಮಹಿಳೆ ಮತ್ತು 28 ವರ್ಷದ ಯುವಕನ ತಲೆ ಕಡಿದು, ಅವರ ಮೃತದೇಹವನ್ನು ಸುಟ್ಟು ಹಾಕಿರುವ ಘಟನೆ ಅಸ್ಸಾಂನ ಕರ್ಬಿ ಆಂಗ್ಲೋಂಗ್​ನಲ್ಲಿ ನಡೆದಿದೆ.

ಶುಕ್ರವಾರ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 9 ಜನರನ್ನು ಬಂಧಿಸಿದ್ದಾರೆ. ಯುವಕ ಮತ್ತು ಮಹಿಳೆಯಿಬ್ಬರು ಹಲವು ದಿನಗಳಿಂದ ಮಾಟ-ಮಂತ್ರದಲ್ಲಿ ತೊಡಗಿದ್ದರು. ಶುಕ್ರವಾರದಂದು ಯುವತಿಯೊಬ್ಬಳ ಮೇಲೆ ಮಾಟ-ಮಂತ್ರದ ಪ್ರಯೋಗ ಮಾಡಿದ್ದರು. ಆದರೆ, ಆ ಯುವತಿ ಸಾವನ್ನಪ್ಪಿದ್ದಳು ಎಂದು ತಿಳಿದುಬಂದಿದೆ.

ಇದರಿಂದ ಸಿಟ್ಟಿಗೆದ್ದ ಸ್ಥಳೀಯರು ಅರೋಪಿಗಳಿಬ್ಬರ ತಲೆ ಕಡಿದು, ಕೊಲೆಗೈದಿದ್ದಾರೆ. ಬಳಿಕ ಅವರ ಮೃತದೇಹವನ್ನ ಸುಟ್ಟು ಹಾಕಿದ್ದಾರೆ ಎಂದು ಹೇಳಲಾಗಿದೆ. ಇನ್ನು ಘಟನೆಯಲ್ಲಿ ಭಾಗಿಯಾಗಿದ್ದ ಮತ್ತಷ್ಟು ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.

Published On - 2:05 pm, Sat, 3 October 20

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?