AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಟ-ಮಂತ್ರ ಮಾಡಿ ಯುವತಿಯ ಸಾಯಿಸಿದ್ರು ಅಂತಾ ಇಬ್ಬರ ತಲೆ ಕಡಿದು, ಸುಟ್ಟು ಹಾಕಿಬಿಟ್ರು

ಗುವಾಹಾಟಿ: ಇಬ್ಬರು ವ್ಯಕ್ತಿಗಳು ಮಾಟ-ಮಂತ್ರ ಮಾಡಿ ಯುವತಿಯನ್ನು ಸಾಯಿಸಿದ್ದಾರೆ ಎಂದು ಆರೋಪಿಸಿ, ಗ್ರಾಮಸ್ಥರು ಆ ಇಬ್ಬರೂ ವ್ಯಕ್ತಿಗಳನ್ನು ಬರ್ಬರವಾಗಿ ಸಾಯಿಸಿದ್ದಾರೆ. 50 ವರ್ಷದ ಮಹಿಳೆ ಮತ್ತು 28 ವರ್ಷದ ಯುವಕನ ತಲೆ ಕಡಿದು, ಅವರ ಮೃತದೇಹವನ್ನು ಸುಟ್ಟು ಹಾಕಿರುವ ಘಟನೆ ಅಸ್ಸಾಂನ ಕರ್ಬಿ ಆಂಗ್ಲೋಂಗ್​ನಲ್ಲಿ ನಡೆದಿದೆ. ಶುಕ್ರವಾರ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 9 ಜನರನ್ನು ಬಂಧಿಸಿದ್ದಾರೆ. ಯುವಕ ಮತ್ತು ಮಹಿಳೆಯಿಬ್ಬರು ಹಲವು ದಿನಗಳಿಂದ ಮಾಟ-ಮಂತ್ರದಲ್ಲಿ ತೊಡಗಿದ್ದರು. ಶುಕ್ರವಾರದಂದು ಯುವತಿಯೊಬ್ಬಳ ಮೇಲೆ ಮಾಟ-ಮಂತ್ರದ ಪ್ರಯೋಗ ಮಾಡಿದ್ದರು. ಆದರೆ, […]

ಮಾಟ-ಮಂತ್ರ ಮಾಡಿ ಯುವತಿಯ ಸಾಯಿಸಿದ್ರು ಅಂತಾ ಇಬ್ಬರ ತಲೆ ಕಡಿದು, ಸುಟ್ಟು ಹಾಕಿಬಿಟ್ರು
KUSHAL V
| Edited By: ಸಾಧು ಶ್ರೀನಾಥ್​|

Updated on:Oct 03, 2020 | 2:06 PM

Share

ಗುವಾಹಾಟಿ: ಇಬ್ಬರು ವ್ಯಕ್ತಿಗಳು ಮಾಟ-ಮಂತ್ರ ಮಾಡಿ ಯುವತಿಯನ್ನು ಸಾಯಿಸಿದ್ದಾರೆ ಎಂದು ಆರೋಪಿಸಿ, ಗ್ರಾಮಸ್ಥರು ಆ ಇಬ್ಬರೂ ವ್ಯಕ್ತಿಗಳನ್ನು ಬರ್ಬರವಾಗಿ ಸಾಯಿಸಿದ್ದಾರೆ. 50 ವರ್ಷದ ಮಹಿಳೆ ಮತ್ತು 28 ವರ್ಷದ ಯುವಕನ ತಲೆ ಕಡಿದು, ಅವರ ಮೃತದೇಹವನ್ನು ಸುಟ್ಟು ಹಾಕಿರುವ ಘಟನೆ ಅಸ್ಸಾಂನ ಕರ್ಬಿ ಆಂಗ್ಲೋಂಗ್​ನಲ್ಲಿ ನಡೆದಿದೆ.

ಶುಕ್ರವಾರ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 9 ಜನರನ್ನು ಬಂಧಿಸಿದ್ದಾರೆ. ಯುವಕ ಮತ್ತು ಮಹಿಳೆಯಿಬ್ಬರು ಹಲವು ದಿನಗಳಿಂದ ಮಾಟ-ಮಂತ್ರದಲ್ಲಿ ತೊಡಗಿದ್ದರು. ಶುಕ್ರವಾರದಂದು ಯುವತಿಯೊಬ್ಬಳ ಮೇಲೆ ಮಾಟ-ಮಂತ್ರದ ಪ್ರಯೋಗ ಮಾಡಿದ್ದರು. ಆದರೆ, ಆ ಯುವತಿ ಸಾವನ್ನಪ್ಪಿದ್ದಳು ಎಂದು ತಿಳಿದುಬಂದಿದೆ.

ಇದರಿಂದ ಸಿಟ್ಟಿಗೆದ್ದ ಸ್ಥಳೀಯರು ಅರೋಪಿಗಳಿಬ್ಬರ ತಲೆ ಕಡಿದು, ಕೊಲೆಗೈದಿದ್ದಾರೆ. ಬಳಿಕ ಅವರ ಮೃತದೇಹವನ್ನ ಸುಟ್ಟು ಹಾಕಿದ್ದಾರೆ ಎಂದು ಹೇಳಲಾಗಿದೆ. ಇನ್ನು ಘಟನೆಯಲ್ಲಿ ಭಾಗಿಯಾಗಿದ್ದ ಮತ್ತಷ್ಟು ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.

Published On - 2:05 pm, Sat, 3 October 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ