AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಟ-ಮಂತ್ರ ಮಾಡಿ ಯುವತಿಯ ಸಾಯಿಸಿದ್ರು ಅಂತಾ ಇಬ್ಬರ ತಲೆ ಕಡಿದು, ಸುಟ್ಟು ಹಾಕಿಬಿಟ್ರು

ಗುವಾಹಾಟಿ: ಇಬ್ಬರು ವ್ಯಕ್ತಿಗಳು ಮಾಟ-ಮಂತ್ರ ಮಾಡಿ ಯುವತಿಯನ್ನು ಸಾಯಿಸಿದ್ದಾರೆ ಎಂದು ಆರೋಪಿಸಿ, ಗ್ರಾಮಸ್ಥರು ಆ ಇಬ್ಬರೂ ವ್ಯಕ್ತಿಗಳನ್ನು ಬರ್ಬರವಾಗಿ ಸಾಯಿಸಿದ್ದಾರೆ. 50 ವರ್ಷದ ಮಹಿಳೆ ಮತ್ತು 28 ವರ್ಷದ ಯುವಕನ ತಲೆ ಕಡಿದು, ಅವರ ಮೃತದೇಹವನ್ನು ಸುಟ್ಟು ಹಾಕಿರುವ ಘಟನೆ ಅಸ್ಸಾಂನ ಕರ್ಬಿ ಆಂಗ್ಲೋಂಗ್​ನಲ್ಲಿ ನಡೆದಿದೆ. ಶುಕ್ರವಾರ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 9 ಜನರನ್ನು ಬಂಧಿಸಿದ್ದಾರೆ. ಯುವಕ ಮತ್ತು ಮಹಿಳೆಯಿಬ್ಬರು ಹಲವು ದಿನಗಳಿಂದ ಮಾಟ-ಮಂತ್ರದಲ್ಲಿ ತೊಡಗಿದ್ದರು. ಶುಕ್ರವಾರದಂದು ಯುವತಿಯೊಬ್ಬಳ ಮೇಲೆ ಮಾಟ-ಮಂತ್ರದ ಪ್ರಯೋಗ ಮಾಡಿದ್ದರು. ಆದರೆ, […]

ಮಾಟ-ಮಂತ್ರ ಮಾಡಿ ಯುವತಿಯ ಸಾಯಿಸಿದ್ರು ಅಂತಾ ಇಬ್ಬರ ತಲೆ ಕಡಿದು, ಸುಟ್ಟು ಹಾಕಿಬಿಟ್ರು
KUSHAL V
| Edited By: ಸಾಧು ಶ್ರೀನಾಥ್​|

Updated on:Oct 03, 2020 | 2:06 PM

Share

ಗುವಾಹಾಟಿ: ಇಬ್ಬರು ವ್ಯಕ್ತಿಗಳು ಮಾಟ-ಮಂತ್ರ ಮಾಡಿ ಯುವತಿಯನ್ನು ಸಾಯಿಸಿದ್ದಾರೆ ಎಂದು ಆರೋಪಿಸಿ, ಗ್ರಾಮಸ್ಥರು ಆ ಇಬ್ಬರೂ ವ್ಯಕ್ತಿಗಳನ್ನು ಬರ್ಬರವಾಗಿ ಸಾಯಿಸಿದ್ದಾರೆ. 50 ವರ್ಷದ ಮಹಿಳೆ ಮತ್ತು 28 ವರ್ಷದ ಯುವಕನ ತಲೆ ಕಡಿದು, ಅವರ ಮೃತದೇಹವನ್ನು ಸುಟ್ಟು ಹಾಕಿರುವ ಘಟನೆ ಅಸ್ಸಾಂನ ಕರ್ಬಿ ಆಂಗ್ಲೋಂಗ್​ನಲ್ಲಿ ನಡೆದಿದೆ.

ಶುಕ್ರವಾರ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 9 ಜನರನ್ನು ಬಂಧಿಸಿದ್ದಾರೆ. ಯುವಕ ಮತ್ತು ಮಹಿಳೆಯಿಬ್ಬರು ಹಲವು ದಿನಗಳಿಂದ ಮಾಟ-ಮಂತ್ರದಲ್ಲಿ ತೊಡಗಿದ್ದರು. ಶುಕ್ರವಾರದಂದು ಯುವತಿಯೊಬ್ಬಳ ಮೇಲೆ ಮಾಟ-ಮಂತ್ರದ ಪ್ರಯೋಗ ಮಾಡಿದ್ದರು. ಆದರೆ, ಆ ಯುವತಿ ಸಾವನ್ನಪ್ಪಿದ್ದಳು ಎಂದು ತಿಳಿದುಬಂದಿದೆ.

ಇದರಿಂದ ಸಿಟ್ಟಿಗೆದ್ದ ಸ್ಥಳೀಯರು ಅರೋಪಿಗಳಿಬ್ಬರ ತಲೆ ಕಡಿದು, ಕೊಲೆಗೈದಿದ್ದಾರೆ. ಬಳಿಕ ಅವರ ಮೃತದೇಹವನ್ನ ಸುಟ್ಟು ಹಾಕಿದ್ದಾರೆ ಎಂದು ಹೇಳಲಾಗಿದೆ. ಇನ್ನು ಘಟನೆಯಲ್ಲಿ ಭಾಗಿಯಾಗಿದ್ದ ಮತ್ತಷ್ಟು ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.

Published On - 2:05 pm, Sat, 3 October 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ