AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಟ-ಮಂತ್ರ ಮಾಡಿ ಯುವತಿಯ ಸಾಯಿಸಿದ್ರು ಅಂತಾ ಇಬ್ಬರ ತಲೆ ಕಡಿದು, ಸುಟ್ಟು ಹಾಕಿಬಿಟ್ರು

ಗುವಾಹಾಟಿ: ಇಬ್ಬರು ವ್ಯಕ್ತಿಗಳು ಮಾಟ-ಮಂತ್ರ ಮಾಡಿ ಯುವತಿಯನ್ನು ಸಾಯಿಸಿದ್ದಾರೆ ಎಂದು ಆರೋಪಿಸಿ, ಗ್ರಾಮಸ್ಥರು ಆ ಇಬ್ಬರೂ ವ್ಯಕ್ತಿಗಳನ್ನು ಬರ್ಬರವಾಗಿ ಸಾಯಿಸಿದ್ದಾರೆ. 50 ವರ್ಷದ ಮಹಿಳೆ ಮತ್ತು 28 ವರ್ಷದ ಯುವಕನ ತಲೆ ಕಡಿದು, ಅವರ ಮೃತದೇಹವನ್ನು ಸುಟ್ಟು ಹಾಕಿರುವ ಘಟನೆ ಅಸ್ಸಾಂನ ಕರ್ಬಿ ಆಂಗ್ಲೋಂಗ್​ನಲ್ಲಿ ನಡೆದಿದೆ. ಶುಕ್ರವಾರ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 9 ಜನರನ್ನು ಬಂಧಿಸಿದ್ದಾರೆ. ಯುವಕ ಮತ್ತು ಮಹಿಳೆಯಿಬ್ಬರು ಹಲವು ದಿನಗಳಿಂದ ಮಾಟ-ಮಂತ್ರದಲ್ಲಿ ತೊಡಗಿದ್ದರು. ಶುಕ್ರವಾರದಂದು ಯುವತಿಯೊಬ್ಬಳ ಮೇಲೆ ಮಾಟ-ಮಂತ್ರದ ಪ್ರಯೋಗ ಮಾಡಿದ್ದರು. ಆದರೆ, […]

ಮಾಟ-ಮಂತ್ರ ಮಾಡಿ ಯುವತಿಯ ಸಾಯಿಸಿದ್ರು ಅಂತಾ ಇಬ್ಬರ ತಲೆ ಕಡಿದು, ಸುಟ್ಟು ಹಾಕಿಬಿಟ್ರು
KUSHAL V
| Edited By: ಸಾಧು ಶ್ರೀನಾಥ್​|

Updated on:Oct 03, 2020 | 2:06 PM

Share

ಗುವಾಹಾಟಿ: ಇಬ್ಬರು ವ್ಯಕ್ತಿಗಳು ಮಾಟ-ಮಂತ್ರ ಮಾಡಿ ಯುವತಿಯನ್ನು ಸಾಯಿಸಿದ್ದಾರೆ ಎಂದು ಆರೋಪಿಸಿ, ಗ್ರಾಮಸ್ಥರು ಆ ಇಬ್ಬರೂ ವ್ಯಕ್ತಿಗಳನ್ನು ಬರ್ಬರವಾಗಿ ಸಾಯಿಸಿದ್ದಾರೆ. 50 ವರ್ಷದ ಮಹಿಳೆ ಮತ್ತು 28 ವರ್ಷದ ಯುವಕನ ತಲೆ ಕಡಿದು, ಅವರ ಮೃತದೇಹವನ್ನು ಸುಟ್ಟು ಹಾಕಿರುವ ಘಟನೆ ಅಸ್ಸಾಂನ ಕರ್ಬಿ ಆಂಗ್ಲೋಂಗ್​ನಲ್ಲಿ ನಡೆದಿದೆ.

ಶುಕ್ರವಾರ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 9 ಜನರನ್ನು ಬಂಧಿಸಿದ್ದಾರೆ. ಯುವಕ ಮತ್ತು ಮಹಿಳೆಯಿಬ್ಬರು ಹಲವು ದಿನಗಳಿಂದ ಮಾಟ-ಮಂತ್ರದಲ್ಲಿ ತೊಡಗಿದ್ದರು. ಶುಕ್ರವಾರದಂದು ಯುವತಿಯೊಬ್ಬಳ ಮೇಲೆ ಮಾಟ-ಮಂತ್ರದ ಪ್ರಯೋಗ ಮಾಡಿದ್ದರು. ಆದರೆ, ಆ ಯುವತಿ ಸಾವನ್ನಪ್ಪಿದ್ದಳು ಎಂದು ತಿಳಿದುಬಂದಿದೆ.

ಇದರಿಂದ ಸಿಟ್ಟಿಗೆದ್ದ ಸ್ಥಳೀಯರು ಅರೋಪಿಗಳಿಬ್ಬರ ತಲೆ ಕಡಿದು, ಕೊಲೆಗೈದಿದ್ದಾರೆ. ಬಳಿಕ ಅವರ ಮೃತದೇಹವನ್ನ ಸುಟ್ಟು ಹಾಕಿದ್ದಾರೆ ಎಂದು ಹೇಳಲಾಗಿದೆ. ಇನ್ನು ಘಟನೆಯಲ್ಲಿ ಭಾಗಿಯಾಗಿದ್ದ ಮತ್ತಷ್ಟು ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.

Published On - 2:05 pm, Sat, 3 October 20

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ