AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಮೇಲೆ ಬಾವುಟ ರಾರಾಜಿಸ್ತಿರಬೇಕು ಅಂತಾ ಪಾಕ್ ಧ್ವಜ ಹಾರಿಸಿಬಿಟ್ಟ! ಆಮೇಲೆ?

ಭೋಪಾಲ್​: ಬಾವುಟ ಹಾರಿಸೋ ಉತ್ಸಾಹದಲ್ಲಿ ಪಾಕಿಸ್ತಾನದ ಧ್ವಜವನ್ನ ಹಾರಿಸಿರೋ ಘಟನೆ ಮಧ್ಯಪ್ರದೇಶದ ದೇವಾಸ್​ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ನಮ್ಮ ಮನೆ ಮೇಲೆ ಒಂದು ಬಾವುಟ ರಾರಾಜಿಸಬೇಕು ಅನ್ನೋ ಆಸೆಯಲ್ಲಿ 12 ವರ್ಷದ ಹುಡುಗನೊಬ್ಬ ಪಾಕಿಸ್ತಾನದ ಧ್ವಜ ಹಾರಿಸಿದ್ದಾನೆ. ಇದನ್ನು ಕಂಡು ಒಂದು ಕ್ಷಣ ಅವಾಕ್ಕಾದ ಸ್ಥಳೀಯರು ಅದರ ವಿಡಿಯೋ ಮಾಡಿ ಪೊಲೀಸರಿಗೆ ಕಳಿಸಿದ್ದಾರೆ. ಕೂಡಲೇ ಕಾರ್ಯಪ್ರವೃತರಾದ ಖಾಕಿ ಪಡೆ ಮನೆ ಮಾಲೀಕನನ್ನು ವಶಕ್ಕೆ ಪಡೆದಿದ್ದಾರೆ. ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಿದಾಗ ತನ್ನ ಮಗನಿಗೆ ಅದು ಯಾವ ಬಾವುಟವೆಂದು ತಿಳಿಯದೆ […]

ಮನೆ ಮೇಲೆ ಬಾವುಟ ರಾರಾಜಿಸ್ತಿರಬೇಕು ಅಂತಾ ಪಾಕ್ ಧ್ವಜ ಹಾರಿಸಿಬಿಟ್ಟ! ಆಮೇಲೆ?
KUSHAL V
| Edited By: |

Updated on:Aug 31, 2020 | 6:39 PM

Share

ಭೋಪಾಲ್​: ಬಾವುಟ ಹಾರಿಸೋ ಉತ್ಸಾಹದಲ್ಲಿ ಪಾಕಿಸ್ತಾನದ ಧ್ವಜವನ್ನ ಹಾರಿಸಿರೋ ಘಟನೆ ಮಧ್ಯಪ್ರದೇಶದ ದೇವಾಸ್​ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ನಮ್ಮ ಮನೆ ಮೇಲೆ ಒಂದು ಬಾವುಟ ರಾರಾಜಿಸಬೇಕು ಅನ್ನೋ ಆಸೆಯಲ್ಲಿ 12 ವರ್ಷದ ಹುಡುಗನೊಬ್ಬ ಪಾಕಿಸ್ತಾನದ ಧ್ವಜ ಹಾರಿಸಿದ್ದಾನೆ. ಇದನ್ನು ಕಂಡು ಒಂದು ಕ್ಷಣ ಅವಾಕ್ಕಾದ ಸ್ಥಳೀಯರು ಅದರ ವಿಡಿಯೋ ಮಾಡಿ ಪೊಲೀಸರಿಗೆ ಕಳಿಸಿದ್ದಾರೆ. ಕೂಡಲೇ ಕಾರ್ಯಪ್ರವೃತರಾದ ಖಾಕಿ ಪಡೆ ಮನೆ ಮಾಲೀಕನನ್ನು ವಶಕ್ಕೆ ಪಡೆದಿದ್ದಾರೆ.

ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಿದಾಗ ತನ್ನ ಮಗನಿಗೆ ಅದು ಯಾವ ಬಾವುಟವೆಂದು ತಿಳಿಯದೆ ತಪ್ಪು ಮಾಡಿಬಿಟ್ಟ ಅಂತಾ ಮನೆ ಮಾಲೀಕ ಹೇಳಿಕೆ ನೀಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Published On - 6:23 pm, Mon, 31 August 20

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ